![Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್.. ಆ.15ಕ್ಕೆ ರಿಲೀಸ್ ಆಗೋದು ಪಕ್ಕಾ?](https://www.udayavani.com/wp-content/uploads/2024/07/14-415x249.jpg)
Lokayukta: ದಾವಣಗೆರೆ ಅಬಕಾರಿ ಉಪ ಆಯುಕ್ತೆ ಸೇರಿ ನಾಲ್ವರು ಬಲೆಗೆ
ಮೂರು ಲಕ್ಷ ರೂ. ಲಂಚಕ್ಕೆ ಬೇಡಿಕೆ...
Team Udayavani, Oct 14, 2023, 8:46 PM IST
![1-wweqe](https://www.udayavani.com/wp-content/uploads/2023/10/1-wweqe-620x423.jpg)
ದಾವಣಗೆರೆ: ಅಬಕಾರಿ ಉಪ ಆಯುಕ್ತೆ ಸೇರಿದಂತೆ ಅಬಕಾರಿ ಇಲಾಖೆಯ ನಾಲ್ವರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಜಿಲ್ಲಾ ಅಬಕಾರಿ ಉಪ ಆಯುಕ್ತೆ ಸ್ವಪ್ನ, ಪ್ರಥಮ ದರ್ಜೆ ಸಹಾಯಕ ಅಶೋಕ ಎಚ್.ಎಂ., ಹರಿಹರ ಅಬಕಾರಿ ವಲಯ ಕಚೇರಿಯ ಅಬಕಾರಿ ನಿರೀಕ್ಷಕಿ ಶೀಲಾ, ದ್ವಿತೀಯ ದರ್ಜೆ ಸಹಾಯಕಿ ಶೈಲಶ್ರೀ ಅವರನ್ನು ಲೋಕಾಯುಕ್ತ ತಂಡ ವಶಕ್ಕೆ ಪಡೆದಿದೆ.
ಹರಿಹರದ ಅಮರಾವತಿ ಬಳಿ ಸಿಎಲ್- 7 ಮದ್ಯದ ಅಂಗಡಿ ಪರವಾನಗಿ ಮಾಡಿಕೊಡಲು ಡಿ.ಜಿ. ರಘುನಾಥ ಎಂಬುವರು ಅರ್ಜಿ ಸಲ್ಲಿಸಿದ್ದರು. ಅಽಕಾರಿಗಳು ಮೂರು ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ನಗರದ ದೇವರಾಜ ಅರಸು ಬಡಾವಣೆಯಲ್ಲಿ ಇರುವ ಅಬಕಾರಿ ಇಲಾಖೆ ಕಚೇರಿಯಲ್ಲಿ ಆರೋಪಿ ಅಶೋಕ ಎಚ್.ಎಂ. ಲಂಚ ಪಡೆಯುತ್ತಿರುವಾಗ ಲೋಕಾಯುಕ್ತ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪುರೆ ನೇತೃತ್ವದ ತಂಡ ನಡೆಸಿದ ಈ ದಾಳಿಯಲ್ಲಿ ಪೊಲೀಸ್ ನಿರೀಕ್ಷಕರಾದ ಪ್ರಭು ಬ. ಸೂರಿನ, ಮಧುಸೂಧನ್, ಎಚ್.ಎಸ್. ರಾಷ್ಟ್ರಪತಿ, ಹಾವೇರಿ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ ಪಂಡಿತ್ ಅವರ ನೇತೃತ್ವದಲ್ಲಿ ಕಾನ್ಸ್ಟೆಬಲ್ಗಳಾದ ವೀರೇಶಯ್ಯ, ಆಂಜನೇಯ, ಜಂಷಿದಾ ಖಾನಂ, ಧನರಾಜ್, ಮಲ್ಲಿಕಾರ್ಜುನ, ಲಿಂಗೇಶ, ಬಸವರಾಜ, ಗಿರೀಶ್, ವಿನಾಯಕ, ಕೃಷ್ಣನಾಯ್ಕ, ಮೋಹನ್, ಕೋಟಿನಾಯ್ಕ, ಮಾಲತೇಶ ಅರಸೀಕೆರೆ, ಎಸ್.ಎಸ್.ಕಡಕೋಳ, ಮಹಾಂತೇಶ ಕಂಬಳಿ, ಮಹಾಂತೇಶ ಕಂಬಳಿ, ಲಕ್ಷ್ಮವ್ವ ಅನವೇರಿ, ಹರ್ಷಿಯಾ, ಸರೋಜಾ ಕಾರ್ಯಾಚರಣೆಯಲ್ಲಿದ್ದರು.
ಟಾಪ್ ನ್ಯೂಸ್
![Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್.. ಆ.15ಕ್ಕೆ ರಿಲೀಸ್ ಆಗೋದು ಪಕ್ಕಾ?](https://www.udayavani.com/wp-content/uploads/2024/07/14-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ](https://www.udayavani.com/wp-content/uploads/2024/07/budi-gudda-150x95.jpg)
Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ
![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-150x100.jpg)
ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ
![Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು](https://www.udayavani.com/wp-content/uploads/2024/07/11-1-150x90.jpg)
Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು
![Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ](https://www.udayavani.com/wp-content/uploads/2024/07/baramasagara-150x84.jpg)
Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ
![Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ](https://www.udayavani.com/wp-content/uploads/2024/07/HK-PATIL-150x90.jpg)
Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ
MUST WATCH
ಹೊಸ ಸೇರ್ಪಡೆ
![Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್.. ಆ.15ಕ್ಕೆ ರಿಲೀಸ್ ಆಗೋದು ಪಕ್ಕಾ?](https://www.udayavani.com/wp-content/uploads/2024/07/14-150x90.jpg)
Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್.. ಆ.15ಕ್ಕೆ ರಿಲೀಸ್ ಆಗೋದು ಪಕ್ಕಾ?
![Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ](https://www.udayavani.com/wp-content/uploads/2024/07/budi-gudda-150x95.jpg)
Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ
![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-150x100.jpg)
ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ
![Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!](https://www.udayavani.com/wp-content/uploads/2024/07/13-150x90.jpg)
Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!
![12](https://www.udayavani.com/wp-content/uploads/2024/07/12-1-150x90.jpg)
Chowkidar Movie: ಚೌಕಿದಾರ್ಗೆ ಮುಹೂರ್ತ ಇಟ್ರಾ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.