ಉದಯವಾಣಿ ಫಲಶ್ರುತಿ: ಚೌಲ್ಗೆರೆ ಗ್ರಾಮಕ್ಕೆ ಲೋಕಾಯುಕ್ತ ಇಂಜಿನಿಯರ್ ಭೇಟಿ, ರಸ್ತೆ ಪರಿಶೀಲನೆ


Team Udayavani, Nov 12, 2021, 6:22 PM IST

1-raaa

ಕರ್ನಾಟಕ ಲೋಕಯುಕ್ತ ಮುಖ್ಯ ಇಂಜಿನಿಯರ್ ಎಂ.ಇ.ಪ್ರಸಾದ್ ನೇತೃತ್ವದಲ್ಲಿ ಪರಿಶೀಲನೆ

ಆಲೂರು : ಕಳಪೆ ಕಾಮಗಾರಿ ದೂರಿನ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಯುಕ್ತ ಮುಖ್ಯ ಇಂಜಿನಿಯರ್ ಎಂ.ಇ.ಪ್ರಸಾದ್ ಹಾಗೂ ತನಿಖಾಧಿಕಾರಿ ಜೆ.ಡಿ.ಗುರುಪ್ರಸಾದ್ ನೇತೃತ್ವದಲ್ಲಿ ಆಲೂರು ತಾಲ್ಲೂಕಿನ ಬೈರಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೌಲ್ಗೆರೆ ಗ್ರಾಮದ ರಸ್ತೆ ಕಾಮಗಾರಿ ವಿಕ್ಷೀಸಿದರು.

ಬೈರಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೌಲ್ಗೆರೆ ಗ್ರಾಮದ ಮುಖ್ಯ ರಸ್ತೆಗೆ ಶಾಸಕ ಹೆಚ್.ಕೆ.ಕುಮಾರಸ್ವಾಮಿ ಅವರು ಗ್ರಾಮದ ಒತ್ತಾಸೆಯ ಮೇರೆಗೆ ಮಲ್ನಾಡ್ ಅಭಿವೃದ್ಧಿ ನಿಗಮದ ವತಿಯಿಂದ 5 ಲಕ್ಷ ಹಣ ಮಂಜೂರು ಮಾಡಿದ್ದರು ಅದರೆ ಹಣ ಮಾಡುವ ಉದ್ದೇಶದಿಂದ ಇಂಜಿನಿಯರ್ ಮಂಜುನಾಥ್ ಹಾಗೂ ಗುತ್ತಿಗೆದಾರರ ವಿಜಯ್ ಕುಮಾರ್ 13 ಚೀಲ ಸಿಮೆಂಟ್ ಹಾಕುವುದರ ಬದಲಿಗೆ 6 ಚೀಲ ಹಾಗೂ ಎಂ.ಸ್ಯಾಂಡ್ ಬದಲಿಗೆ ಜಲ್ಲಿ ಪೌಡರ್ ಹಾಕಿ ಕಳಪೆ ಕಾಮಗಾರಿ ಮಾಡಿದ್ದರಿಂದ ಕಾಂಕ್ರೀಟ್ ಮಾಡಿದ 3 ತಿಂಗಳೊಳಗೆ ರಸ್ತೆ ಸಂಪೂರ್ಣವಾಗಿ ಕಿತ್ತು ಹೋಗಿದ್ದು ಗ್ರಾಮಸ್ಥರು ಪ್ರತಿಭಟನೆ ನಡೆಸಿ ಅಕ್ರೋಶ ವ್ಯಕ್ತಪಡಿಸಿದ್ದರು.

ಉದಯವಾಣಿ ಪತ್ರಿಕೆ ರಸ್ತೆ ಬಗ್ಗೆ ಸವಿಸ್ತಾರವಾದ ವರದಿ ಪ್ರಕಟಿಸಿದ ಹಿನ್ನೆಲೆಯಲ್ಲಿ ಲೋಕಾಯುಕ್ತ ಮುಖ್ಯ ಇಂಜಿನಿಯರ್ ಎಂ.ಇ.ಪ್ರಸಾದ್ ಹಾಗೂ ಲೋಕಾಯುಕ್ತ ತನಿಖಾಧಿಕಾರಿ ಜೆ.ಡಿ.ಗುರುಪ್ರಸಾದ್ ನೇತೃತ್ವದಲ್ಲಿ ಆರ್ ಡಿಪಿಆರ್ ಇಂಜಿನಿಯರ್ ರವರ ಸಮ್ಮುಖದಲ್ಲಿ ಇಂದು ಗ್ರಾಮಕ್ಕೆ ಭೇಟಿ ನೀಡಿ ರಸ್ತೆ ಪರಿಶೀಲನೆ ನಡೆಸಿದರು.

ಗ್ರಾಮದ ರಸ್ತೆ ಸಂಪೂರ್ಣವಾಗಿ ಹಾಳಾಗಿ ತಿರುಗಾಡಲು ದುಸ್ತರವಾಗಿತ್ತು ಈ ಹಿನ್ನೆಲೆಯಲ್ಲಿ ಶಾಸಕರು ಹಾಗೂ ಜೆಡಿಎಸ್ ಅಧ್ಯಕ್ಷ ಮಂಜೇಗೌಡ ಅವರ ಕೈ ಕಾಲು ಕಟ್ಟಿ ಅನುದಾನ ಹಾಕಿಸಿ ಕೊಳ್ಳಲಾಗಿತ್ತು ಅದರೆ ಗುತ್ತಿಗೆದಾರರ ಹಣ ಮಾಡುವ ಉದ್ದೇಶದಿಂದ ರಸ್ತೆ ಕಳಪೆ ಕಾಮಗಾರಿ ಮಾಡಿ ಬೇಸಿಗೆಯಲ್ಲಿ ರಸ್ತೆಯ ದೂಳು ಮನೆ ಸೇರುತ್ತಿದೆ ಜೀವನ ನಡೆಸುವುದೇ ಕಷ್ಟವಾಗಿದೆ ಲೋಕಾಯುಕ್ತರ ಮಂದೆ ಜನ ಅಳಲು ತೋಡಿಕೊಂಡರು.

ಆರ್ ಡಿಪಿಆರ್ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹಾಕೀದ್ ಜಾವೀದ್ ಮಾತನಾಡಿ, ರಸ್ತೆ ಕಾಮಗಾರಿ ಮಾಡುವ ಸಂದರ್ಭದಲ್ಲಿ ಮಳೆ ಬಂದಿದ್ದರಿಂದ ಕಾಮಗಾರಿ ಸ್ವಲ್ಪ ಮಟ್ಟಿಗೆ ಹಾಳಾಗಿದೆ. ಪುನಃ ರಸ್ತೆಗೆ 3 ಹಿಂಚು ಕಾಂಕ್ರೀಟ್ ಹಾಕಿಸಲಾಗುವುದು ಎಂದು ಗ್ರಾಮಸ್ಥರನ್ನು ಸಮಾಧಾನ ಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯಪಾಲಕ ಅಭಿಯಂತರ ಹಾಕೀದ್ ಜಾವೀದ್,ಹಿರಿಯ ಇಂಜಿನಿಯರ್ ವೆಂಕಟೇಶ್ ಪ್ರಸಾದ್,ಕೀರ್ತಿ, ಇತರರು ಇದ್ದರು.

ಅಧಿಕಾರಿಗಳು ಹಾಗೂ ಗುತ್ತಿಗೆದಾರರ ದುರಾಸೆಯಿಂದ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು 6 ತಿಂಗಳಿಂದ ರಸ್ತೆ ದೂಳಿನಿಂದ ಗ್ರಾಮಸ್ಥರು ಪಡಬಾರದ ವನವಾಸ ಅನುಭವಿಸಿದ್ದೇವೆ ರಸ್ತೆಗೆ 3 ಇಂಚು ಕಾಂಕ್ರಿಟ್ರೀಕರಣ ಮಾಡಬೇಕು
ಶಣ್ಮುಖಪ್ಪ ಗ್ರಾಮಸ್ಥರು

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.