![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 15, 2023, 5:07 AM IST
ಬಂಟ್ವಾಳ: ಲೊರೆಟ್ಟೊ ಸಮೀಪದ ಬಾರೆಕ್ಕಾಡಿನಲ್ಲಿ ಎ. 13ರ ರಾತ್ರಿ ಊಟ ಮಾಡಿ ಮಲಗಿದ್ದ ಯುವಕ ನೋರ್ವ ಮಲಗಿದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಬಾರೆಕ್ಕಾಡು ನಿವಾಸಿ ಧೀರಜ್(29) ಮೃತರು. ರಾತ್ರಿ ಊಟ ಮಾಡಿ ಮಲಗಿದ್ದ ಯುವಕ ಬೆಳಗ್ಗೆ ಏಳದೇ ಇದ್ದು, ಗಾಬರಿಗೊಂಡ ಮನೆ ಯವರು ಆಸ್ಪತ್ರೆಗೆ ಕರೆ ತಂದಾಗ ಪರೀಕ್ಷಿಸಿದ ವೈದ್ಯರು ಆತ ಹೃದಯಾಘಾತದಿಂದ ಮೃತ ಪಟ್ಟಿರುವುದಾಗಿ ತಿಳಿಸಿ¨ªಾರೆ. ಗೂಡ್ಸ್ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ ಬಾರಿಕ್ಕಾಡಿನ ನಾರಾಯಣ ಅವರ ಪುತ್ರನಾಗಿರುವ ಧೀರಜ್ ಗೂಡ್ಸ್ ಆಟೋ ಚಾಲಕನಾಗಿದ್ದು, ಅವಿವಾಹಿತನಾಗಿದ್ದರು ಎನ್ನಲಾಗಿದೆ. .
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.