Raigad ಬಸ್ ದುರಂತ ಮೃತರ ಸಂಖ್ಯೆ 13ಕ್ಕೆ ; ರಾಷ್ಟ್ರಪತಿ ಸಂತಾಪ
Team Udayavani, Apr 15, 2023, 6:31 PM IST
ರಾಯಗಢ (ಮಹಾರಾಷ್ಟ್ರ): ಜಿಲ್ಲೆಯಲ್ಲಿ ಶನಿವಾರ ನಸುಕಿನ ವೇಳೆ ಬಸ್ ಒಂದು ಕಂದಕಕ್ಕೆ ಬಿದ್ದ ಪರಿಣಾಮ ಕನಿಷ್ಠ 13 ಜನರು ಸಾವನ್ನಪ್ಪಿದ್ದು ಮತ್ತು 25 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಪುಣೆ-ರಾಯಗಢ ಗಡಿಯಲ್ಲಿ ಬೆಳಗಿನ ಜಾವಾ 4:30ಕ್ಕೆ ಬಸ್ ಪುಣೆಯ ಪಿಂಪಲ್ ಗುರವ್ನಿಂದ ಗೋರೆಗಾಂವ್ಗೆ ತೆರಳುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿದೆ. ಬಸ್ನಲ್ಲಿ 41 ಮಂದಿ ಪ್ರಯಾಣಿಕರಿದ್ದರು.ಅಪಘಾತದ ಬಗ್ಗೆ ಮಾಹಿತಿ ಪಡೆದ ಕೂಡಲೇ ಪೊಲೀಸರು ಮತ್ತು ರಕ್ಷಣಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.
ಮೃತರು ಸಾಂಪ್ರದಾಯಿಕ ಸಂಗೀತ ತಂಡದ ಸದಸ್ಯರಾಗಿದ್ದು ಆ ಪೈಕಿ ಐವರು ಅಪ್ರಾಪ್ತ ವಯಸ್ಕರೂ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಬಸ್ ಅಪಘಾತದಲ್ಲಿ ಜೀವಹಾನಿ ತೀವ್ರ ದುಃಖವನ್ನುಂಟುಮಾಡಿದೆ ದುಃಖಿತ ಕುಟುಂಬಗಳಿಗೆ ಸಾಂತ್ವನ ಸಿಗಲಿ, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಪಘಾತವನ್ನು “ದುರದೃಷ್ಟಕರ” ಎಂದು ಬಣ್ಣಿಸಿ ಸ್ಥಳೀಯ ಆಡಳಿತವು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿದೆ. ಈ ಸಂಬಂಧ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಮಾತನಾಡಿದ್ದೇನೆ. ಸ್ಥಳೀಯ ಆಡಳಿತವು ಪರಿಹಾರ ಕಾರ್ಯದಲ್ಲಿ ತೊಡಗಿದೆ. ನಾನು ಮೃತರ ಕುಟುಂಬಗಳಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳುತ್ತಾರೆ,” ಎಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು
Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!
Jammu – Kashmir: ಮತ್ತೆ ಉಗ್ರರಿಂದ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ
Arrested: ನಟ ಸಲ್ಮಾನ್ ಖಾನ್ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್
Female CFO: ಭಾರತದ ಪಾಮ್ ಕೌರ್ಗೆ ಎಚ್ಎಸ್ಬಿಸಿ ಸಿಎಫ್ಒ ಹುದ್ದೆ
MUST WATCH
ಹೊಸ ಸೇರ್ಪಡೆ
UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು
India: ಮತ್ತೆ ಏರ್ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್ ಬೆದರಿಕೆ ಕರೆ
INDvsNZ: ವಾಷಿಂಗ್ಟನ್ ಸ್ಪಿನ್ ಜಾಲಕ್ಕೆ ಸಿಲುಕಿದ ಕಿವೀಸ್; 259 ರನ್ ಗೆ ಆಲೌಟ್
Salaar 2: ಪ್ರಭಾಸ್ – ಪ್ರಶಾಂತ್ ನೀಲ್ ʼಸಲಾರ್ -2ʼ ಶೂಟಿಂಗ್ ಆರಂಭ?
Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.