![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 6, 2021, 1:13 PM IST
ಬೆಂಗಳೂರು : ರಾಜ್ಯದಲ್ಲಿ ಲವ್ ಜಿಹಾದ್ ಕಾಯ್ದೆಯನ್ನು ಜಾರಿಗೊಳಿಸುವುದು ನಿಶ್ಚಿತ, ಯಾವುದೇ ಕಾರಣಕ್ಕೂ ಇದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ್ ಹೇಳಿದ್ದಾರೆ.
ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಇದೊಂದು ವಿಸ್ತಾರವಾದ ವಿಷಯವಾಗಿದ್ದು ಸದ್ಯ ವಿಚಾರ ಕಾನೂನು ಇಲಾಖೆಯ ಪರಿಶೀಲನೆಯಲ್ಲಿದೆ ಸಮಗ್ರ ಅಧ್ಯಯನದ ಬಳಿಕ ಸಮಾಜದ ಮುಖಂಡರ ಜತೆಯೂ ಮಾತುಕತೆ ನಡೆಸಿ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಜಾರಿಗೊಳಿಸಲಿದ್ದೇವೆ ಎಂದರು.
ನಂತರ ಮಾತನಾಡಿದ ಸಚಿವರು ಮದರಸಾಗಳಲ್ಲಿ ಧಾರ್ಮಿಕ ಶಿಕ್ಷಣದ ಜೊತೆಗೆ ಶಿಕ್ಷಣ ಇಲಾಖೆ ಪಠ್ಯಕ್ರಮವನ್ನೂ ಬೋಧಿಸಲು ಉದ್ದೇಶಿಸಲಾಗಿದೆ.
ಇದನ್ನೂ ಓದಿ:ಕೋವಿಡ್ ಭೀತಿ ಜತೆ ಹಕ್ಕಿ ಜ್ವರ: ಜಿಲ್ಲೆಯಲ್ಲಿ ಕಟ್ಟೆಚ್ಚರ
ಮದರಸಾ ಶಿಕ್ಷಣವನ್ನು ಎಸ್ಎಸ್ಎಲ್ಸಿ ಗೆ ತತ್ಸಮಾನ ಎಂದು ಪರಿಗಣಿಸಿ, ಮದರಸಾ ಶಿಕ್ಷಣ ಪಡೆದು ಹೊರ ಬರುವ ವಿದ್ಯಾರ್ಥಿಗಳಿಗೆ ಐಟಿಐ ನಂತಹ ಸ್ಕಿಲ್ ಓರಿಯೆಂಟೆಡ್ ಶಿಕ್ಷಣಕ್ಕೆ ಪ್ರವೇಶ ಪಡೆಯಲು ಅವಕಾಶ ಮಾಡಿಕೊಡಲಾಗುತ್ತದೆ ಎಂದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.