ಮಹಾದೇವ ಭೈರಗೊಂಡ ಶೂಟ್ ಔಟ್ ಪ್ರಕರಣ : ಮತ್ತೆ ಮೂವರ ಬಂಧನ, ಬಂಧಿತರ‌ ಸಂಖ್ಯೆ16ಕ್ಕೆ ಏರಿಕೆ


Team Udayavani, Nov 11, 2020, 6:51 PM IST

ಮಹಾದೇವ ಭೈರಗೊಂಡ ಶೂಟ್ ಔಟ್ ಪ್ರಕರಣ : ಮತ್ತೆ ಮೂವರ ಬಂಧನ, ಬಂಧಿತರ‌ ಸಂಖ್ಯೆ16ಕ್ಕೆ ಏರಿಕೆ

ವಿಜಯಪುರ: ನಗರದ ಹೊರ ವಲಯದಲ್ಲಿ ಕನ್ನಾಳ ಕ್ರಾಸ್ ಬಳಿ ನಡೆದಿದ್ದ ಮಹಾದೇವ ಭೈರಗೊಂಡ ಮೇಲಿನ ಹತ್ಯೆಗಾಗಿ ನಡೆದ ಗುಂಡಿನ ದಾಳಿ ಯತ್ನ ಪ್ರಕರಣದಲ್ಲಿ ಜಿಲ್ಲೆಯ ಪೊಲೀಸರು ಮತ್ತೆ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ16 ಕ್ಕೆ ಏರಿಕೆಯಾಗಿದೆ.

ಪ್ರಕರಣದ ತನಿಖೆಗೆ ನೇಮಿಸಿರುವ ಎಎಸ್ಪಿ ರಾಮ ಅರಸಿದ್ಧಿ ನೇತೃತ್ವದ ಪೊಲೀಸರ ತಂಡ ಮೂವರನ್ನು ಬಂಧಿಸಿದೆ ಎಂದು ಎಸ್ಪಿ ಅನುಪಮ್ ಅಗರವಾಲ ತಿಳಿಸಿದ್ದಾರೆ.

ಬಂಧಿತರನ್ನು ವಿಜಯಪುರ ನಗರದ ಇಂಡಿ ರೋಡನ ಬಂಬಳ ಅಗಸಿ ನಿವಾಸಿ 24 ವರ್ಷದ ಹಸನ ಡೋಂಗ್ರಿ ಉರ್ಫ ಡೋಂಗ್ರಿಸಾಬ್ ಮೆಹಬೂಬಸಾಬ ಬಡಿಗೇರ, 24 ವರ್ಷದ ಕಲ್ಲಪ್ಪ ಉರ್ಫ ಮುದುಕಪ್ಪ ಅಶೋಕ ಬಜಂತ್ರಿ ಹಾಗೂ 21 ವರ್ಷದ ಈರಣ್ಣ ಅಶೋಕ ಬಜಂತ್ರಿ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ:ಕೋವಿಡ್ ಉಲ್ಬಣ ಭೀತಿ : ಚಳಿಗಾಲ ಅಧಿವೇಶನ ನಾಗ್ಪುರದಿಂದ ಮುಂಬೈಗೆ ಶಿಫ್ಟ್!

ಸದರಿ ಆರೋಪಗಳನ್ನು ಬಂಧಿಸಿದ ತಂಡದಲ್ಲಿ ಡಿಎಸ್ಪಿ ಗಳಾದ ಕೆ.ಸಿ.ಲಕ್ಷ್ಮೀನಾರಾಯಣ, ಪೊಲೀಸ್ ಅಧಿಕಾರಿಗಳಾದ ರವೀಂದ್ರ ನಾಯ್ಕೋಡಿ, ಬಸವರಾಜ ಮೂಕರ್ತಿಹಾಳ, ಎಂ.ಕೆ. ದ್ಯಾಮಣ್ಣವರ, ಸಿ.ಬಿ.ಬಾಗೇವಾಡಿ, ಸುನಿಲ ಕಾಂಬಳೆ, ಸುರೇಶ ಬೆಂಡೆಗುಂಬಳ, ಸೋಮಶೇಖರ್ ಜುಟ್ಟಲ ಸರಿದಂತೆ ಇತರೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿತ್ತು.

ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸ್ ತಂಡವನ್ನು ಎಸ್ಪಿ ಅಗರವಾಲ ಅಭಿನಂದಿಸಿದ್ದಾರೆ.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.