ಮಂಡ್ಯ:192 ಮಂದಿಯಲ್ಲಿ ಕೋವಿಡ್ ಸೋಂಕು ದೃಢ! 8 ಸಾವಿರ ಗಡಿದಾಟಿದ ಸೋಂಕಿತರ ಸಂಖ್ಯೆ!
Team Udayavani, Sep 12, 2020, 7:07 PM IST
ಮಂಡ್ಯ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 8 ಸಾವಿರ ಗಡಿದಾಟಿದೆ. ಶನಿವಾರ 192 ಮಂದಿಗೆ ಕೋವಿಡ್ ದೃಢಪಟ್ಟಿದ್ದು, 171 ಮಂದಿ ಸೋಂಕಿನಿಂದ ಮುಕ್ತರಾಗಿ ಬಿಡುಗಡೆಯಾಗಿದ್ದಾರೆ. ಆದರೆ ಯಾವುದೇ ಸಾವಿನ ಪ್ರಕರಣಗಳು ದಾಖಲಾಗಿಲ್ಲ.
ಮಂಡ್ಯ 86, ಮದ್ದೂರು 29, ಮಳವಳ್ಳಿ 2, ಪಾಂಡವಪುರ 31, ಶ್ರೀರಂಗಪಟ್ಟಣ 15, ಕೆ.ಆರ್.ಪೇಟೆ 21, ನಾಗಮಂಗಲ 7 ಹಾಗೂ ಹೊರ ಜಿಲ್ಲೆಯ ಒಬ್ಬರಿಗೆ ಸೋಂಕು ತಗುಲಿದೆ. ಇದರಿಂದ ಜಿಲ್ಲೆಯಲ್ಲಿ 8014 ಸೋಂಕಿನ ಪ್ರಕರಣಗಳು ದಾಖಲಾಗಿವೆ.
ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳ ಐಸೋಲೇಷನ್ನಲ್ಲಿ 524, ಖಾಸಗಿ ಆಸ್ಪತ್ರೆಗಳ ಐಸೋಲೇಷನ್ನಲ್ಲಿ 116, ಕೋವಿಡ್ ಕೇರ್ ಸೆಂಟರ್ಗಳಲ್ಲಿ 470 ಹಾಗೂ ಹೋಂ ಐಸೋಲೇಷನ್ನಲ್ಲಿ 1097 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
1187 ಮಂದಿಗೆ ಪರೀಕ್ಷೆ:
ಜಿಲ್ಲೆಯಲ್ಲಿ ಶನಿವಾರ 1187 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. 786 ರ್ಯಾಪಿಡ್ ಹಾಗೂ 401 ಆರ್ಟಿಪಿಸಿಆರ್ ಪರೀಕ್ಷೆ ನಡೆಸಲಾಗಿತ್ತು.
171 ಮಂದಿ ಸೋಂಕು ಮುಕ್ತ:
ಶನಿವಾರ 171 ಮಂದಿ ಸೋಂಕು ಮುಕ್ತರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಮಂಡ್ಯ 63, ಮದ್ದೂರು 16, ಮಳವಳ್ಳಿ, ಪಾಂಡವಪುರ ತಲಾ 19, ಶ್ರೀರಂಗಪಟ್ಟಣ 12, ಕೆ.ಆರ್.ಪೇಟೆ 31, ನಾಗಮಂಗಲ 7 ಹಾಗೂ ಹೊರ ಜಿಲ್ಲೆಯ 4 ಮಂದಿ ಸೇರಿದ್ದಾರೆ.
ಇದುವರೆಗೂ ಜಿಲ್ಲೆಯಲ್ಲಿ 5720 ಮಂದಿ ಗುಣಮುಖರಾಗಿದ್ದು, 2207 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಟಿ.ಎನ್.ಧನಂಜಯ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…
Actor Darshan: ನಟ ದರ್ಶನ್ ಜಾಮೀನು ಅರ್ಜಿ ಹೈಕೋರ್ಟ್ನಲ್ಲಿ ಇಂದು ವಿಚಾರಣೆ
Assembly By Election: ಗೆದ್ದು ಬನ್ನಿ; ಕಾಂಗ್ರೆಸ್ ಸಚಿವರಿಗೆ ರಣದೀಪ್ ಸುರ್ಜೇವಾಲ ಹುಕುಂ
Waqf Property: ವಕ್ಫ್ ಭೂ ವಿವಾದ: ಬಿಜೆಪಿ ಗಡುವು, ಹೋರಾಟದ ಎಚ್ಚರಿಕೆ
ಕನ್ನಡದಲ್ಲಿ ಎಂಜಿನಿಯರಿಂಗ್ ಓದಲು ಹಿಂದೇಟು! ಕಳೆದ 4 ವರ್ಷಗಳಲ್ಲೂ ಪ್ರವೇಶಕ್ಕೆ ನಿರಾಸಕ್ತಿ
MUST WATCH
ಹೊಸ ಸೇರ್ಪಡೆ
Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ
Nayanthara: ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್ ಸ್ಟಾರ್?
Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು
Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.