![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Dec 6, 2021, 7:27 PM IST
ಮಂಗಳೂರು: ಕಾವೂರು ಬಳಿಯ ಖಾಸಗಿ ನರ್ಸಿಂಗ್ ಕಾಲೇಜಿನ 9 ಮಂದಿ ವಿದ್ಯಾರ್ಥಿಗಳಿಗೆ ಕೋವಿಡ್ ದೃಢಪಟ್ಟಿದ್ದು, ಆ ಪ್ರದೇಶವನ್ನುಕಂಟೈಂನ್ಮೆಂಟ್ ವಲಯವನ್ನಾಗಿ ಘೋಷಣೆ ಮಾಡಲಾಗಿದೆ.
ಸೋಂಕಿತರಿಗೆ 173 ಮಂದಿಯ ಪ್ರಾಥಮಿಕ ಸಂಪರ್ಕವಿದ್ದು, ಎಲ್ಲರನ್ನು ಪರೀಕ್ಷಿಸಲಾಗಿದ್ದು ಎಲ್ಲರ ವರದಿ ನೆಗೆಟಿವ್ ಬಂದಿದೆ.
ವಿದ್ಯಾರ್ಥಿಗಳೆಲ್ಲಾ ಕೇರಳದಿಂದ ಬಂದವರು ಎಂದು ತಿಳಿದು ಬಂದಿದ್ದು, ಪ್ರಾಥಮಿಕ ಸಂಪರ್ಕಿತರನ್ನು ಕ್ವಾರಂಟೈನ್ ನಲ್ಲಿರಿಸಲಾಗಿದೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.