ಮಣಿಪುರ: ಧಾರಾಕಾರ ಮಳೆಗೆ ಭಾರೀ ಭೂಕುಸಿತ-14 ಮಂದಿ ಸಾವು, 60 ಜನರು ಜೀವಂತ ಸಮಾಧಿ?

ಇಂಡಿಯನ್ ಆರ್ಮಿ ಅಸ್ಸಾಂ ರೈಫಲ್ಸ್ , ಯೋಧರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

Team Udayavani, Jul 1, 2022, 10:26 AM IST

ಮಣಿಪುರ: ಧಾರಾಕಾರ ಮಳೆಗೆ ಭಾರೀ ಭೂಕುಸಿತ-14 ಮಂದಿ ಸಾವು, 60 ಜನರು ಜೀವಂತ ಸಮಾಧಿ?

ಮಣಿಪುರ: ಧಾರಾಕಾರ ಮಳೆಯ ಪರಿಣಾಮ ಭಾರೀ ಭೂ ಕುಸಿತದಿಂದಾಗಿ 14 ಮಂದಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಜನರು ಅವಶೇಷಗಳಡಿ ಸಿಲುಕಿರುವ ಘಟನೆ ಮಣಿಪುರದಲ್ಲಿ ಶುಕ್ರವಾರ (ಜುಲೈ 01) ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಇದನ್ನೂ ಓದಿ:ವಿದ್ಯುತ್ ಕಂಬಕ್ಕೆ ಬಿಯರ್ ಸಾಗಿಸುತ್ತಿದ್ದ ಲಾರಿ ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು

ಡಿಜಿಪಿ ದೌಂಗೆಲ್ ಅವರ ಮಾಹಿತಿ ಪ್ರಕಾರ, ಅವಶೇಷಗಳಡಿ ಸಿಲುಕಿದ್ದ 23 ಮಂದಿಯನ್ನು ಹೊರತೆಗೆಯಲಾಗಿದೆ. 14 ಜನರು ಸಾವನ್ನಪ್ಪಿದ್ದಾರೆ. ಆದರೆ ಎಷ್ಟು ಮಂದಿ ಅವಶೇಷಗಳಡಿ ಸಿಲುಕಿದ್ದಾರೆ ಎಂಬುದು ಖಚಿತವಾಗಿಲ್ಲ, ಅಂದಾಜಿನ ಪ್ರಕಾರ 60ಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿರುವುದಾಗಿ ತಿಳಿಸಿದ್ದಾರೆ.

ಭಾರೀ ಭೂ ಕುಸಿತದಲ್ಲಿ ಗ್ರಾಮಸ್ಥರು, ಯೋಧರು, ರೈಲ್ವೆ ಸಿಬ್ಬಂದಿಗಳು ಹಾಗೂ ಕಾರ್ಮಿಕರು ಅವಶೇಷಗಳಡಿ ಸಿಲುಕಿರುವುದಾಗಿ ವರದಿ ವಿವರಿಸಿದೆ. ಇಂಡಿಯನ್ ಆರ್ಮಿ ಅಸ್ಸಾಂ ರೈಫಲ್ಸ್ , ಯೋಧರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಪ್ರತಿಕೂಲ ಹವಾಮಾನ ಪರಿಣಾಮ ಮಣಿಪುರದ ನೋನಿ ಜಿಲ್ಲೆಯ ತುಪುಲ್ ರೈಲ್ವೆ ನಿಲ್ದಾಣದ ಸಮೀಪ ಈ ಘಟನೆ ಸಂಭವಿಸಿದೆ. ಮಣಿಪುರದಲ್ಲಿನ ಭೂಕುಸಿತ ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಿರೇನ್ ಸಿಂಗ್ ಜೊತೆ ದೂರವಾಣಿಯಲ್ಲಿ ಮಾತುಕತೆ ನಡೆಸಿ, ಕೇಂದ್ರ ಸರ್ಕಾರದ ಸಂಪೂರ್ಣ ನೆರವು ನೀಡುವುದಾಗಿ ಭರವಸೆ ನೀಡಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

mohan bhagwat

Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

8

Kundapura: ಬೋಟ್‌ ರೈಡರ್‌ ನಾಪತ್ತೆ; ಸಿಗದ ಸುಳಿವು

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

13

Kundapura: ಮನೆಗೆ ನುಗ್ಗಿ ಚಿನ್ನಾಭರಣ ಕಳವು

POlice

Brahmavar: ಬೆಳ್ಮಾರು; ಕೋಳಿ ಅಂಕಕ್ಕೆ ದಾಳಿ

dw

Kundapura: ಮಲಗಿದಲ್ಲೇ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.