ಮಿಯಾಮಿ ಓಪನ್‌ ಟೆನಿಸ್‌: ದ್ವಿತೀಯ ಸುತ್ತಿಗೆ ಬೋಪಣ್ಣ, ಸಾನಿಯಾ


Team Udayavani, Mar 26, 2022, 11:27 PM IST

ಮಿಯಾಮಿ ಓಪನ್‌ ಟೆನಿಸ್‌: ದ್ವಿತೀಯ ಸುತ್ತಿಗೆ ಬೋಪಣ್ಣ, ಸಾನಿಯಾ

ಮಿಯಾಮಿ: “ಮಿಯಾಮಿ ಓಪನ್‌ ಟೆನಿಸ್‌’ ಪಂದ್ಯಾವಳಿಯಲ್ಲಿ ರೋಹನ್‌ ಬೋಪಣ್ಣ ಮತ್ತು ಸಾನಿಯಾ ಮಿರ್ಜಾ ಡಬಲ್ಸ್‌ ವಿಭಾಗದ ಮೊದಲ ಸುತ್ತನ್ನು ಯಶಸ್ವಿಯಾಗಿ ದಾಟಿದ್ದಾರೆ.

ಬೆಲ್ಜಿಯಂ ಜತೆಗಾರ್ತಿ ಕರ್ಸ್ಟನ್‌ ಫ್ಲಿಪ್‌ಕೆನ್ಸ್‌ ಅವರೊಂದಿಗೆ ಕಣಕ್ಕಿಳಿದ ಸಾನಿಯಾ ಮಿರ್ಜಾ ಕೆನಡಾದ ಲೇಲಾ ಫೆರ್ನಾಂಡೆಜ್‌-ಅಮೆರಿಕದ  ನೀಲ್‌ ವಿರುದ್ಧ 6-3, 7-6 (2) ಅಂತರದ ಗೆಲುವು ಸಾಧಿಸಿದರು. ಇವರ ಮುಂದಿನ ಎದುರಾಳಿ ನೆದರ್ಲೆಂಡ್ಸ್‌ನ ಡಿಸೈರ್‌ ಕ್ರಾಜಿಕ್‌-ಡೆಮಿ ಶುರ್.

ಇದನ್ನೂ ಓದಿ:ಐಪಿಎಲ್‌: ಕೆಕೆಆರ್‌ ಸೂಪರ್‌ ಶೋ; ಚೆನ್ನೈಗೆ ಸೋಲು

ಪುರುಷರ ಡಬಲ್ಸ್‌ನಲ್ಲಿ ರೋಹನ್‌ ಬೋಪಣ್ಣ-ಕೆನಡಾದ ಡೆನ್ನಿಸ್‌ ಶಪೊವಲೋವ್‌ ಸೇರಿಕೊಂಡು ಮಾರ್ಸೆಲೊ ಅರೆವಾಲೊ (ಎಲ್‌ ಸಾಲ್ವಡಾರ್‌)-ಜೀನ್‌ ಜೂಲಿಯನ್‌ ರೋಜರ್‌ (ನೆದರ್ಲೆಂಡ್ಸ್‌) ಅವರನ್ನು 6-7 (5 -7), 6-2, 10-3 ಅಂತರದಿಂದ ಮಣಿಸಿದರು.

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.