ಮೋದಿ-ಬೈಡೆನ್ ಪಾಕ್ ಉಗ್ರವಾದಕ್ಕೆ ತಿವಿದಿದ್ದೇ ಪಾಕ್ ಮಾಧ್ಯಮಗಳಲ್ಲಿ ಮುಖ್ಯಾಂಶ !
Team Udayavani, Jun 24, 2023, 7:50 AM IST
ಇಸ್ಲಾಮಾಬಾದ್: ಪಾಕಿಸ್ತಾನ ಉಗ್ರರನ್ನು ಹತ್ತಿಕ್ಕಬೇಕೆಂದು ಮೋದಿ ಮತ್ತು ಬೈಡೆನ್ ಅವರು ಪ್ರತಿಪಾದಿಸಿರುವುದೇ ಪಾಕಿಸ್ತಾನದ ಮಾಧ್ಯಮಗಳಲ್ಲಿ ಮುಖ್ಯಾಂಶವಾಗಿದೆ. ಈ ವೇಳೆ 26/11 ಮುಂಬೈ ದಾಳಿ ಮತ್ತು ಪಠಾಣ್ಕೋಟ್ ದಾಳಿಯ ಅಪರಾಧಿಗಳನ್ನು ಶಿಕ್ಷೆಗೆ ಒಳಪಡಿಸಬೇಕು ಎಂದು ಉಭಯ ನಾಯಕರು ಆಗ್ರಹಿಸಿದ್ದಾರೆ.
ಜತೆಗೆ ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳಾದ ಲಷ್ಕರ್ ಎ ತೊಯ್ಬಾ, ಜೈಶ್ ಎ ಮೊಹಮ್ಮದ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಾದಿಸಿದ್ದಾರೆ. ಉಗ್ರ ದಾಳಿಗಳಿಗೆ ಪಾಕಿಸ್ತಾನದ ನೆಲವನ್ನು ಭಯೋತ್ಪಾದಕರು ಬಳಸುವುದಿಲ್ಲ ಎಂಬುದನ್ನು ಇಸ್ಲಾಮಾಬಾದ್ ಖಚಿತಪಡಿಸಿಕೊಳ್ಳಬೇಕು. ವಿಶ್ವಸಂಸ್ಥೆ ಉಗ್ರ ಸಂಘಟನೆ ಎಂದು ಘೋಷಿಸಿರುವ ಅಲ್ಖೈದಾ, ಹಿಜ್ಬುಲ್ ಮುಜಾಹಿದ್ದೀನ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಉಭಯ ನಾಯಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Terrorist Organization: ಹಮಾಸ್ ಉಗ್ರ ನಾಯಕ ಯಾಹ್ಯಾ ಸಿನ್ವರ್ ಹತ್ಯೆ
National Day Celebration: ಬಾಂಗ್ಲಾದೇಶ ಸ್ಥಾಪಕ ಮುಜಿಬುರ್ ಸ್ಮರಣೆಗೆ ಸರಕಾರ ಕೊಕ್
Bangladesh ; ಶೇಖ್ ಹಸೀನಾ ಬಂಧನಕ್ಕೆ ಗಡುವು ವಿಧಿಸಿದ ನ್ಯಾಯಮಂಡಳಿ
Argentina: ಹೋಟೆಲ್ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು
Oxford University: ಆಕ್ಸ್ಫರ್ಡ್ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್ನಲ್ಲಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.