ಪುನೀತ್ ಸರ್ ಅತ್ಯಂತ ಸುಲಭವಾಗಿ ತಲುಪಬಹುದಾಗಿದ್ದ ಸೂಪರ್ ಸ್ಟಾರ್: ಮಣಿಕಾಂತ್ ಕದ್ರಿ


Team Udayavani, Oct 29, 2021, 6:52 PM IST

1-sadsad

ದಿವಂಗತ ಪುನೀತ್ ರಾಜ್ ಕುಮಾರ್, ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ

ಬೆಂಗಳೂರು : ‘ಪುನೀತ್ ರಾಜ್ ಕುಮಾರ್ ಅವರು ಅತ್ಯಂತ ಸುಲಭವಾಗಿ ತಲುಪಬಹುದಾಗಿದ್ದ ಸೂಪರ್ ಸ್ಟಾರ್’ ಆಗಿದ್ದರು’ ಎಂದು ಪ್ರಸಿದ್ಧ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ಅವರು ಶುಕ್ರವಾರ  ಉದಯವಾಣಿ.ಕಾಮ್ ಜೊತೆ ಮಾತನಾಡುತ್ತ ತೀವ್ರ ಸಂತಾಪ ಸೂಚಿಸಿದ್ದಾರೆ.

ಕನ್ನಡ, ತಮಿಳು, ತೆಲುಗು, ಮಲಯಾಳಂ ಚಿತ್ರರಂಗದ ಖ್ಯಾತ ನಿರ್ದೇಶಕ ಮಣಿಕಾಂತ್ ಕದ್ರಿ ಅವರು ಪುನೀತ್ ಅವರೊಂದಿಗಿನ ಒಡನಾಟ ನೆನೆಸಿಕೊಂಡು, ‘ರನ್ ಆಂಟನಿ’ ಚಿತ್ರದಲ್ಲಿ ‘ ಜನಕ್ ಜನಕ್’ ಹಾಡನ್ನು ನಾನೇ ಹಾಡುತ್ತೇನೆಂದು ಮುಂದೆ ಬಂದಿದ್ದರು. ‘ಹೊಸ ಪ್ರಯೋಗಗಳನ್ನು ಯಾವುದೇ ಮುಲಾಜಿಲ್ಲದೆ ಮಾಡಿ ಸಿನಿಮಾ ಗೆಲ್ಲಿಸಿಕೊಡಿ’ ಅಂದಿದ್ದರು ಎಂದರು.

”ಪಿಆರ್ ಕೆ ಪ್ರೊಡಕ್ಷನ್ ಮೂಲಕ ಹೊಸ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಿಕೊಡುತ್ತಿದ್ದರು. ಅವರು ಕನ್ನಡ ಚಿತ್ರರಂಗದ ಬಹುದೊಡ್ಡ ಭರವಸೆಯಾಗಿದ್ದರು. ಭರವಸೆ ಅಂದರೆ ಅದು ಪುನೀತ್ ಸರ್.’ನನಗೆ ಅವರಿಲ್ಲ ಎನ್ನುವುದು ದೊಡ್ಡ ಆಘಾತ” ಎಂದರು.

”Dr. Rajkumar’s Learning App ಗೆ ಸಂಗೀತ ಮಾಡಿದ್ದೂ ನಾನೇ. ಬಿಡುಗಡೆಗೆ ಬಂದಿದ್ದಾಗ ಬೇರೆ ಕಡೆ ಕರೆದುಕೊಂಡು ಹೋಗಿ, ಮುಂದಿನ ವಾರ ಸಿಗೋಣ. ಪಿಆರ್ ಕೆ ಪ್ರೊಡಕ್ಷನ್ ಗೆ ಸಿನಿಮೇತರ ಹಾಡುಗಳನ್ನು ನೀವು ಮಾಡಬೇಕು. ಅದರಲ್ಲಿ ನಾನು ಹಾಡುತ್ತೇನೆ, ಅಭಿನಯಿಸುತ್ತೇನೆ ಅಂದಿದ್ದರು” ಎಂದು ಮರೆಯಲಾರದ ನೆನಪುಗಳನ್ನು ಹೊರ ಹಾಕಿದರು.

ಮಂಗಳೂರಿನ ಒಂದು ತಂಡ ಅವರಿಂದ ಒಂದು ಹಾಡು ಬಿಡುಗಡೆ ಮಾಡಿಸಬೇಕೆಂದು ಪ್ರಯತ್ನ ಪಟ್ಟಿತ್ತು. ಅವರನ್ನು ತಲುಪಲು ಸಾಧ್ಯವಾಗದಿದ್ದಾಗ ನನ್ನನ್ನು ಸಂಪರ್ಕಿಸಿದರು. ಒಂದು ಕರೆ ಮಾಡಿದೆ, ಇಂತಿಂತ ಸಮಯಕ್ಕೆ ಬರಲು ಹೇಳಿ ಅಂದರು , ನಂತರ ಬಿಡುಗಡೆ ಗೊಳಿಸಿದ್ದರು ಎಂದು ಒಡನಾಟದ ನೆನಪುಗಳನ್ನು , ಸರಳತೆಯನ್ನು ನೆನಪಿಸಿಕೊಂಡರು.

ಪುನೀತ್ ಅವರ ‘ಪ್ರಥ್ವಿ’ ಚಿತ್ರಕ್ಕೆ ಮಣಿಕಾಂತ್ ಕದ್ರಿ ಅವರು ಸಂಗೀತ ನೀಡಿದ್ದರು.ಚಿತ್ರದಲ್ಲಿ ಪುನೀತ್ ಅವರು ಯುವ ಐಎಎಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಬಳ್ಳಾರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ, ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡುವ ಸಂದೇಶ ಚಿತ್ರದಲ್ಲಿತ್ತು.

ಸಹಕಾರ : ಅವಿನಾಶ್ ಕಾಮತ್

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.