![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Nov 18, 2020, 12:57 PM IST
ಭೋಪಾಲ್: ರಾಜ್ಯದಲ್ಲಿ ಗೋವುಗಳ ಸಂರಕ್ಷಣೆಗಾಗಿ ‘ಗೋವು ಸಚಿವಾಲಯ’ ರಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಬುಧವಾರ ಹೇಳಿದ್ದಾರೆ.
ಪಶು ಸಂಗೋಪನೆ, ಅರಣ್ಯ, ಪಂಚಾಯಿತಿ, ಗ್ರಾಮೀಣ ಅಭಿವೃದ್ಧಿ, ಗೃಹ ಮತ್ತು ರೈತ ಕಲ್ಯಾಣ ಇಲಾಖೆಗಳು ಗೋವು ಸಚಿವಾಲಯದ ಒಂದು ಭಾಗವಾಗಿರಲಿವೆ ಎಂದು ಚೌಹಾಣ್ ತಿಳಿಸಿದ್ದಾರೆ.
ಈ ಕುರಿತು ಮಧ್ಯ ಪ್ರದೇಶ ಮುಖ್ಯಮಂತ್ರಿಗಳು ಟ್ವೀಟ್ ಮಾಡಿದ್ದು ರಾಜ್ಯದಲ್ಲಿ ಗೋವುಗಳ ರಕ್ಷಣೆ ಮಾಡಬೇಕಾಗಿದೆ ಹಾಗಾಗಿ ಪ್ರತ್ಯೇಕ ಸಚಿವಾಲಯ ನಿರ್ಮಾಣ ಮಾಡಬೇಕಾಗಿದೆ ಎಂದು ಹೇಳಿದ್ದಾರೆ
प्रदेश में गोधन संरक्षण व संवर्धन के लिए ‘गौकैबिनेट’ गठित करने का निर्णय लिया गया है।
पशुपालन, वन, पंचायत व ग्रामीण विकास, राजस्व, गृह और किसान कल्याण विभाग गौ कैबिनेट में शामिल होंगे।
पहली बैठक 22 नवंबर को गोपाष्टमी पर दोपहर 12 बजे गौ अभ्यारण, आगर मालवा में आयोजित की जाएगी।
— Shivraj Singh Chouhan (@ChouhanShivraj) November 18, 2020
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.