![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Feb 7, 2021, 7:50 AM IST
ಹೊಸದಿಲ್ಲಿ: ಡಿಸ್ಕವರಿ ವಾಹಿನಿಯಲ್ಲಿ “ಮ್ಯಾನ್ ವರ್ಸಸ್ ವೈಲ್ಡ್’ ಎಂಬ ಸಾಹಸ ಕಾರ್ಯ ಕ್ರಮ ನಡೆಸಿಕೊಡುವ ಬಿಯರ್ ಗ್ರಿಲ್ಸ್; ಪ್ರಧಾನಿ ನರೇಂದ್ರ ಮೋದಿ ಜತೆಗಿರುವ ಒಂದು ಚಿತ್ರವನ್ನು ಟ್ವೀಟ್ ಮಾಡಿದ್ದಾರೆ. ಅದು ತನ್ನ ಜೀವನದ ಅತ್ಯುತ್ತಮ ಚಿತ್ರಗಳಲ್ಲೊಂದು ಎಂದು ಹೇಳಿಕೊಂಡಿದ್ದಾರೆ.
ಟ್ವೀಟ್ ಮಾಡಲ್ಪಟ್ಟ 12 ಗಂಟೆಗಳಲ್ಲೇ ಈ ಚಿತ್ರವನ್ನು 12,000ಕ್ಕೂ ಅಧಿಕ ಬಾರಿ ಹಂಚಿಕೊಳ್ಳಲಾಗಿದೆ.
2019ರಲ್ಲಿ ಉತ್ತರಾಖಂಡದ ಜಿಮ್ ಕಾರ್ಬೆಟ್ ರಾಷ್ಟ್ರೀಯ ಉದ್ಯಾನದಲ್ಲಿ; ಬಿಯರ್ ಗ್ರಿಲ್ಸ್, ಪ್ರಧಾನಿ ಮೋದಿ ಜತೆ ಟೀ ಕುಡಿಯುತ್ತಿರುವ ಚಿತ್ರವಿದು. ಮ್ಯಾನ್ ವರ್ಸಸ್ ವೈಲ್ಡ್ ಕಾರ್ಯಕ್ರಮ ಮುಗಿಸಿದ ಅನಂತರ ಈ ಚಿತ್ರವನ್ನು ಸೆರೆಹಿಡಿಯಲಾಗಿತ್ತು. ಈ ವೇಳೆ ಮೋದಿ ಮಳೆ ಮತ್ತು ಚಳಿಯಲ್ಲಿ ಕಾಡಿನಲ್ಲಿ ಓಡಾಡಿದ್ದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.