![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Nov 9, 2021, 1:46 PM IST
ಮುಂಬಯಿ: ಎನ್ ಸಿಪಿ ಮುಖಂಡ, ಸಚಿವ ನವಾಬ್ ಮಲಿಕ್ 1993ರ ಸರಣಿ ಬಾಂಬ್ ಸ್ಫೋಟದ ಇಬ್ಬರು ಆರೋಪಿಗಳೊಂದಿಗೆ ಆಸ್ತಿ ವ್ಯವಹಾರದಲ್ಲಿ ತೊಡಗಿಕೊಂಡಿರುವುದಾಗಿ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಂಗಳವಾರ(ನವೆಂಬರ್ 09) ಆರೋಪಿಸಿದ್ದಾರೆ.
ಭೂಗತಪಾತಕಿಗಳಿಂದ ನವಾಬ್ ಮಲಿಕ್ ಅವರು ಮಾರುಕಟ್ಟೆಗಿಂತ ಕಡಿಮೆ ಬೆಲೆಗೆ ಭೂಮಿಯನ್ನು ಖರೀದಿಸಿರುವುದಾಗಿ ದೂರಿದ್ದಾರೆ. ಮಲಿಕ್ ಕುಟುಂಬದ ಒಡೆತನದ ಕಂಪನಿ ಕುರ್ಲಾದಲ್ಲಿ ಪ್ರಮುಖ ಆಸ್ತಿಯನ್ನು ಖರೀದಿಸಿರುವುದಾಗಿ ವರದಿ ವಿವರಿಸಿದೆ.
ಈ ಆಸ್ತಿಯನ್ನು 1993ರ ಬಾಂಬೆ ಸ್ಫೋಟದ ಆರೋಪಿಗಳಾದ ಸಲೀಂ ಪಟೇಲ್ ಮತ್ತು ಸರ್ದಾರ್ ಸಾಹಬ್ ಅಲಿ ಖಾನ್ ಮೂಲಕ ಕಡಿಮೆ ಬೆಲೆಗೆ ಖರೀದಿಸಿರುವುದಾಗಿ ದೂರಿದ್ದು, ಈ ವ್ಯವಹಾರ 2003 ಮತ್ತು 2005ರಲ್ಲಿ ನಡೆದಿರುವುದಾಗಿ ತಿಳಿಸಿದೆ.
ಭೂ ಕಬಳಿಕೆಯ ಜಾಲದ ರೂವಾರಿ ಸಲೀಂ ಪಟೇಲ್ ಮತ್ತು ಭೂಗತಪಾತಕಿ ದಾವೂದ್ ಇಬ್ರಾಹಿಂ ಸಹೋದರಿ ಹಸೀನಾ ಪಾರ್ಕರ್ ಎಂದು ಫಡ್ನವೀಸ್ ತಿಳಿಸಿದ್ದಾರೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.