![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 27, 2022, 1:12 PM IST
ಮುಂಬಯಿ : ನಾನು ‘ದಿ ಕಾಶ್ಮೀರ್ ಫೈಲ್ಸ್” ಚಿತ್ರವನ್ನು ನೋಡಿಲ್ಲವಾದ್ದರಿಂದ ಈ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದು ನಟ ನವಾಜುದ್ದೀನ್ ಸಿದ್ದಿಕಿ ಪ್ರತಿಕ್ರಿಯೆ ನೀಡಿದ್ದಾರೆ.
”ಎಬಿಪಿ ಐಡಿಯಾಸ್ ಆಫ್ ಇಂಡಿಯಾ” ಶೃಂಗಸಭೆಯಲ್ಲಿ ಮಾತನಾಡಿದ ಅವರು, ”ಬಾಲಿವುಡ್ನಲ್ಲಿ ಧ್ರುವೀಕರಣ ಆರಂಭವಾಗಿದೆಯೇ” ಎಂಬ ಪ್ರಶ್ನೆಗೆ ಉತ್ತರಿಸಿ, “ನನಗೆ ಅದರ ಬಗ್ಗೆ ತಿಳಿದಿಲ್ಲ, ಆದರೆ, ಪ್ರತಿಯೊಬ್ಬ ನಿರ್ದೇಶಕರು ಸಿನಿಮಾ ಮಾಡಲು ಒಂದು ಶೈಲಿ ಮತ್ತು ದೃಷ್ಟಿಕೋನವನ್ನು ಹೊಂದಿರುತ್ತಾರೆ. ಅವರು ತಮ್ಮ ದೃಷ್ಟಿಕೋನದಿಂದ ಸಿನಿಮಾ ಮಾಡಿದ್ದಾರೆ. ದೃಷ್ಟಿಕೋನದಿಂದ, ಇದು ಒಳ್ಳೆಯದು. ಇತರರು ತಮ್ಮ ದೃಷ್ಟಿಕೋನದಿಂದ ಭವಿಷ್ಯದಲ್ಲಿ ಚಲನಚಿತ್ರಗಳನ್ನು ಮಾಡುತ್ತಾರೆ. ಮತ್ತು, ಅದು ಅದ್ಭುತವಾಗಿರುತ್ತದೆ” ಎಂದಿದ್ದಾರೆ.
” ನಿರ್ದೇಶಕರು ಚಲನಚಿತ್ರವನ್ನು ಮಾಡುವಾಗ ಅವರದ್ದೇ ಆದ ದೃಷ್ಟಿಕೋನದಿಂದ, ವಿಷಯಗಳನ್ನು ನೋಡುವ ವಿಶಿಷ್ಟ ಶೈಲಿಯೊಂದಿಗೆ ಮಾಡುತ್ತಾರೆ. ಯಾವುದೇ ಚಲನಚಿತ್ರ ನಿರ್ಮಾಪಕರು ನೈಜ ಘಟನೆಗಳನ್ನು ಆಧರಿಸಿದ ಚಲನಚಿತ್ರಗಳಿಗೆ ತಮ್ಮದೇ ಆದ ದೃಷ್ಟಿಕೋನವನ್ನು ಸೇರಿಸಲು ಅವಕಾಶ ನೀಡಬೇಕು. ನಾನು ಚಿತ್ರ ನೋಡಿಲ್ಲವಾದ್ದರಿಂದ ಈ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ” ಎಂದರು.
‘ದಿ ಕಾಶ್ಮೀರ್ ಫೈಲ್ಸ್’ ಬಾಕ್ಸ್ ಆಫೀಸ್ನಲ್ಲಿ ಕೋವಿಡ್ ನಂತರ ಅತಿ ಹೆಚ್ಚು ಹಣ ಗಳಿಸಿದ ಹಿಂದಿ ಚಲನಚಿತ್ರವಾಗಿದ್ದು, 3 ವಾರಗಳಲ್ಲಿ 211.83 ಕೋಟಿ ರೂ. ಗಳಿಸಿ ಮುನ್ನುಗ್ಗುತ್ತಿದೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.