![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Oct 9, 2021, 6:30 PM IST
ಮುಂಬಯಿ: ಡಗ್ಸ್ ಪಾರ್ಟಿ ಪ್ರಕರಣದಲ್ಲಿ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರ ಬಂಧನ ವಿಚಾರಕ್ಕೆ ಸಂಬಂಧಿಸಿ ಸಂಸ್ಥೆಯ ಮೇಲೆ ಮಾಡಲಾಗಿರುವ ಎಲ್ಲಾ ಆರೋಪಗಳು ಆಧಾರ ರಹಿತ, ಪ್ರೇರೇಪಿತ ಮತ್ತು ಪೂರ್ವಾಗ್ರಹ ಪೀಡಿತವಾದದ್ದು ಎಂದು ಎನ್ಸಿಬಿ ಶನಿವಾರ ಹೇಳಿದೆ.
ಎನ್ಸಿಬಿ (ರಾಷ್ಟ್ರೀಯ ಮಾದಕ ವಸ್ತು ನಿಗ್ರಹ ಸಂಸ್ಥೆ) ಯಾವುದೇ ರಾಜಕೀಯ ಪಕ್ಷ ಮತ್ತು ಧರ್ಮವನ್ನು ನೋಡುವುದಿಲ್ಲ. ನಾವು ನಮ್ಮ ಕೆಲಸವನ್ನು ವೃತ್ತಿಪರವಾಗಿ ಮಾಡುತ್ತೇವೆ ಎಂದು ಮುಂಬೈ ವಲಯದ ಎನ್ಸಿಬಿ ನಿರ್ದೇಶಕ ಸಮೀರ್ ವಾಂಖೆಡೆ ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಹಲವು ನಟ, ನಟಿಯರು ಮತ್ತು ರಾಜಕೀಯ ನಾಯಕರು ಎನ್ಸಿಬಿ ವಿರೋಧಿಸಿ ಹೇಳಿಕೆ ನೀಡಿದ್ದರು. ಎನ್ ಸಿಪಿ ನಾಯಕ ನವಾಬ್ ಮಲೀಕ್ ಅವರು ಇದೊಂದು ನಕಲಿ ದಾಳಿಯಾಗಿದ್ದು, ದಾಳಿಯಲ್ಲಿ ಸೆರೆ ಸಿಕ್ಕ ಬಿಜೆಪಿ ನಾಯಕನ ಸಂಬಂಧಿಯೊಬ್ಬನನ್ನು 3 ಗಂಟೆಗಳ ಬಳಿಕ ಬಿಡುಗಡೆ ಮಾಡಲಾಗಿತ್ತು ಎಂದು ಆರೋಪಿಸಿದ್ದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.