ವಾರಣಾಸಿ: ನವಜಾತ ಶಿಶುವಿಗೆ ಕೋವಿಡ್ 19 ಪಾಸಿಟಿವ್, ತಾಯಿಗೆ ಕೋವಿಡ್ ನೆಗೆಟಿವ್…

ಮಗುವಿಗೆ ಚಿಕಿತ್ಸೆ ನೀಡುವ ಬಗ್ಗೆ ಸಮಾಲೋಚನೆ ನಡೆಸಲಾಗುವುದು ಎಂದು ಈ ಸಂದರ್ಭದಲ್ಲಿ ಹೇಳಿದರು. 

Team Udayavani, May 29, 2021, 11:55 AM IST

ವಾರಣಾಸಿ: ನವಜಾತ ಶಿಶುವಿಗೆ ಕೋವಿಡ್ 19 ಪಾಸಿಟಿವ್, ತಾಯಿಗೆ ಕೋವಿಡ್ ನೆಗೆಟಿವ್

ವಾರಣಾಸಿ:ಹೆರಿಗೆಗೂ ಮೊದಲು ನಡೆಸಿದ ಕೋವಿಡ್ ಪರೀಕ್ಷೆಯಲ್ಲಿ ತಾಯಿಗೆ ನೆಗೆಟಿವ್ ವರದಿ ಬಂದಿದ್ದು, ಹೆರಿಗೆ ನಂತರ ನವಜಾತ ಶಿಶುವಿಗೆ ಕೋವಿಡ್ 19 ಸೋಂಕು ಪಾಸಿಟಿವ್ ಬಂದಿರುವ ಘಟನೆ ಬನಾರಸ್ ಹಿಂದೂ ಯೂನಿರ್ವಸಿಟಿಯ ಸರ್ ಸುಂದರ್ ಲಾಲ್ ಆಸ್ಪತ್ರೆಯಲ್ಲಿ ನಡೆದಿದೆ.

ಇದನ್ನೂ ಓದಿ:ಬ್ರೇಕ್ ಫಾಸ್ಟ್ ಬಿಲ್ ನಲ್ಲಿ ಅಕ್ರಮ ಶಂಕೆ: ಫಿನ್ ಲ್ಯಾಂಡ್ ಪ್ರಧಾನಿ ವಿರುದ್ಧ ತನಿಖೆ ಆರಂಭ!

ವೈದ್ಯಕೀಯ ಅಧೀಕ್ಷಕ ಡಾ.ಕೌಶನ್ ಕುಮಾರ್ ಗುಪ್ತಾ ಅವರ ಪ್ರಕಾರ, ಮೇ 24ರಂದು ಹೆರಿಗೆಗೆ ಮೊದಲು ತಾಯಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿತ್ತು. ಮರುದಿನ ಆಕೆ ಹೆಣ್ಣು ಮಗುವಿಗೆ ಜನ್ಮನೀಡಿದ್ದು, ಆ ಶಿಶುವನ್ನು ಪರೀಕ್ಷಿಸಿದಾಗ ಕೋವಿಡ್ ಪಾಸಿಟಿವ್ ಇದ್ದಿರುವುದು ದೃಢಪಟ್ಟಿತ್ತು ಎಂದು ತಿಳಿಸಿದ್ದಾರೆ.

ಆರ್ ಟಿಪಿಸಿಆರ್ ಪರೀಕ್ಷೆಯಲ್ಲಿಯೂ ಕೆಲವು ನ್ಯೂನತೆಗಳಿರುವುದಾಗಿ ಡಾ. ಗುಪ್ತಾ ಈ ಸಂದರ್ಭದಲ್ಲಿ ತಿಳಿಸಿದ್ದಾರೆ. ತಾಯಿ ಆರೋಗ್ಯವಾಗಿದ್ದು, ಮಗುವಿಗೆ ಚಿಕಿತ್ಸೆ ನೀಡುವ ಬಗ್ಗೆ ಸಮಾಲೋಚನೆ ನಡೆಸಲಾಗುವುದು ಎಂದು ಈ ಸಂದರ್ಭದಲ್ಲಿ ಹೇಳಿದರು.

ಟಾಪ್ ನ್ಯೂಸ್

Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

Thirthahalli: ನಿಜವಾದ ಕಾರ್ಮಿಕ ಫಲಾನುಭವಿಗಳಿಗೆ ಇಲ್ವಾ ಕಿಟ್ !?

Thirthahalli: ನಿಜವಾದ ಕಾರ್ಮಿಕ ಫಲಾನುಭವಿಗಳಿಗೆ ಇಲ್ವಾ ಕಿಟ್ !?

America: 1951ರಲ್ಲಿ ಕಿಡ್ನಾಪ್‌ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!

America: 1951ರಲ್ಲಿ ಕಿಡ್ನಾಪ್‌ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!

Renukaswamy Case: ಮೂವರಿಗೆ ಜಾಮೀನು ಮಂಜೂರು; ದರ್ಶನ್‌ ಕಥೆಯೇನು?

Renukaswamy Case: ಮೂವರಿಗೆ ಜಾಮೀನು ಮಂಜೂರು; ದರ್ಶನ್‌ ಕಥೆಯೇನು?

Mahalakshmi Case: ಪ್ರಮುಖ ಆರೋಪಿಯನ್ನು ಪ.ಬಂಗಾಳದಲ್ಲಿ ಪತ್ತೆ ಮಾಡಲಾಗಿದೆ ಎಂದ ಗೃಹ ಸಚಿವರು

Mahalakshmi Case: ಪ್ರಮುಖ ಆರೋಪಿಯನ್ನು ಪ.ಬಂಗಾಳದಲ್ಲಿ ಗುರುತಿಸಲಾಗಿದೆ ಎಂದ ಗೃಹ ಸಚಿವರು

Which team can reach the Test Championship final? Here’s the calculation

WTC; ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಗೆ ಯಾವ ತಂಡ ತಲುಪಬಹುದು? ಇಲ್ಲಿದೆ ಲೆಕ್ಕಾಚಾರ

Mysore Dasara: ದಸರಾ ಚಲನಚಿತ್ರೋತ್ಸವದಲ್ಲಿ ‘ಪ್ರಚಂಡ ಕುಳ್ಳ’ನ ನೆನಪು

Mysore Dasara: ದಸರಾ ಚಲನಚಿತ್ರೋತ್ಸವದಲ್ಲಿ ‘ಪ್ರಚಂಡ ಕುಳ್ಳ’ನ ನೆನಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi; ಕೇಜ್ರಿವಾಲ್‌ ಗಾಗಿ ಖಾಲಿ ಕುರ್ಚಿ ಇರಿಸಿ ನಿಷ್ಠೆ ತೋರಿಸಿದ ದೆಹಲಿ ಸಿಎಂ ಆತಿಶಿ

Delhi; ಕೇಜ್ರಿವಾಲ್‌ ಗಾಗಿ ಖಾಲಿ ಕುರ್ಚಿ ಇರಿಸಿ ನಿಷ್ಠೆ ತೋರಿಸಿದ ದೆಹಲಿ ಸಿಎಂ ಆತಿಶಿ

Tirupati Laddu ವಿವಾದ: ತಿರುಪತಿ ದೇಗುಲದಲ್ಲಿ ಮಹಾ ಶಾಂತಿ ಹೋಮ, ಶುದ್ದೀಕರಣ…

Tirupati Laddu ವಿವಾದ: ತಿರುಪತಿ ದೇಗುಲದಲ್ಲಿ ಮಹಾ ಶಾಂತಿ ಹೋಮ, ಶುದ್ದೀಕರಣ…

Pocso: ಮಕ್ಕಳ ಅಶ್ಲೀಲ ವಿಡಿಯೋ ನೋಡುವುದು, ಸಂಗ್ರಹಿಸುವುದು ಪೋಕ್ಸೋ ಅಡಿ ಅಪರಾಧ: ಸುಪ್ರೀಂ

Pocso: ಮಕ್ಕಳ ಅಶ್ಲೀಲ ವಿಡಿಯೋ ನೋಡುವುದು, ಸಂಗ್ರಹಿಸುವುದು ಪೋಕ್ಸೋ ಅಡಿ ಅಪರಾಧ: ಸುಪ್ರೀಂ

Viral Video: ಟಿಕೆಟ್ ಇಲ್ಲದೆ ರೈಲಿನ ಎಸಿ ಕೋಚ್ ನಲ್ಲಿ ಪ್ರಯಾಣಿಸಿದ ಹಾವು…

Viral Video: ಟಿಕೆಟ್ ಇಲ್ಲದೆ ರೈಲಿನ ಎಸಿ ಕೋಚ್ ನಲ್ಲಿ ಪ್ರಯಾಣಿಸಿದ ಹಾವು…

1-pragyan

Pragyan rover; ಚಂದ್ರನ ಮೇಲೆ 160 ಕಿ.ಮೀ. ಕುಳಿ ಪತ್ತೆ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

Arunagiri ಗ್ರಾಮಸ್ಥರಿಂದ ರಸ್ತೆಯ ಗುಂಡಿ ಮುಚ್ಚುವ ಮಹತ್ಕಾರ್ಯ: ಶಿವನ್ ಗೌಡ ಮೆಚ್ಚುಗೆ

Arunagiri ಗ್ರಾಮಸ್ಥರಿಂದ ರಸ್ತೆಯ ಗುಂಡಿ ಮುಚ್ಚುವ ಮಹತ್ಕಾರ್ಯ: ಶಿವನ್ ಗೌಡ ಮೆಚ್ಚುಗೆ

Thirthahalli: ನಿಜವಾದ ಕಾರ್ಮಿಕ ಫಲಾನುಭವಿಗಳಿಗೆ ಇಲ್ವಾ ಕಿಟ್ !?

Thirthahalli: ನಿಜವಾದ ಕಾರ್ಮಿಕ ಫಲಾನುಭವಿಗಳಿಗೆ ಇಲ್ವಾ ಕಿಟ್ !?

America: 1951ರಲ್ಲಿ ಕಿಡ್ನಾಪ್‌ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!

America: 1951ರಲ್ಲಿ ಕಿಡ್ನಾಪ್‌ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!

Aditya Shashikumar movie rashi

Aditya Shashikumar: ʼರಾಶಿʼ ಪ್ರೀತಿಗೆ ಬಿದ್ದ ಆದಿತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.