ನವಮಂಗಳೂರು ಬಂದರು ಸೇರಿದಂತೆ ದೇಶದ 12 ಪ್ರಮುಖ ಬಂದರುಗಳಿಗೆ ಹೆಚ್ಚಿನ ಅಧಿಕಾರ

ಪ್ರಮುಖ ಬಂದರುಗಳ ಪ್ರಾಧಿಕಾರ ಮಸೂದೆ-2020ಕ್ಕೆ ಸಂಸತ್‌ ಅಸ್ತು

Team Udayavani, Feb 11, 2021, 7:00 AM IST

ನವಮಂಗಳೂರು ಬಂದರು ಸೇರಿದಂತೆ ದೇಶದ 12 ಪ್ರಮುಖ ಬಂದರುಗಳಿಗೆ ಹೆಚ್ಚಿನ ಅಧಿಕಾರ

ಹೊಸದಿಲ್ಲಿ/ ಪಣಂಬೂರು: ಮಂಗಳೂರಿನ ಪಣಂಬೂರಿ ನಲ್ಲಿರುವ ನವಮಂಗಳೂರು ಬಂದರು ಮಂಡಳಿ (ಎನ್‌ಎಂಪಿಟಿ) ಸೇರಿದಂತೆ ದೇಶದ 12 ಪ್ರಮುಖ ಬಂದರುಗಳಿಗೆ ಹೆಚ್ಚಿನ ಸ್ವಾಯತ್ತೆ ನೀಡುವ ಕೇಂದ್ರ ಸರಕಾರದ ಕನಸು ನನಸಾಗಿದೆ.

ಇದಕ್ಕೆ ಸಂಬಂಧಿಸಿದ “ಪ್ರಮುಖ ಬಂದರುಗಳ ಪ್ರಾಧಿಕಾರ ಮಸೂದೆಗೆ 2020’ಕ್ಕೆ ಬುಧವಾರ ಸಂಸತ್‌ನಲ್ಲಿ ಅನುಮೋದನೆ ಸಿಕ್ಕಿದೆ. 2020ರ ಸೆ. 23ರಂದು ಲೋಕಸಭೆಯಲ್ಲಿ ಇದೇ ಮಸೂದೆಗೆ ಅನುಮೋದನೆ ಲಭಿಸಿತ್ತು.

ಬಂದರು, ನೌಕಾಯಾನ ಮತ್ತು ಜಲಸಾರಿಗೆ ಸಚಿವ ಮನ್ಸುಖ್‌ ಮಾಂಡವೀಯ ಮಾತನಾಡಿ, “ಖಾಸಗೀಕರಣ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿಲ್ಲ. ಪ್ರಮುಖ ಬಂದರು ಮಂಡಳಿಗಳಿಗೆ ಆಡಳಿತದಲ್ಲಿ ತಮ್ಮದೇ ನಿರ್ಧಾರ ಕೈಗೊಳ್ಳುವ ಅಧಿಕಾರ ನೀಡುತ್ತಿದ್ದೇವೆ. ಖಾಸಗಿ ಬಂದರುಗಳಿಗೆ ಸ್ಪರ್ಧೆ ನೀಡುವುದೇ ಉದ್ದೇಶ’ ಎಂದಿದ್ದಾರೆ.

ಕಾಂಗ್ರೆಸ್‌, ಟಿಎಂಸಿ, ಎಸ್‌ಪಿ, ಆರ್‌ಜೆಡಿ, ಡಿಎಂಕೆ, ಸಿಪಿಎಂ, ಸಿಪಿಐ ಸೇರಿದಂತೆ ಹಲವು ವಿಪಕ್ಷಗಳು ಮಸೂದೆಗೆ ವಿರೋಧ ವ್ಯಕ್ತಪಡಿಸಿವೆ.

ಏನು ಬದಲಾವಣೆ ?
ಆಡಳಿತ ಮಂಡಳಿಯಲ್ಲಿ ಆಗುತ್ತಿದ್ದ ಬಂದರು ಅಭಿವೃದ್ಧಿ ಕುರಿತ ನಿರ್ಣಯಗಳನ್ನು ಕೇಂದ್ರದ ಒಪ್ಪಿಗೆಗೆ ಕಳಿಸಬೇಕಿತ್ತು. ಆದರೆ ಈ ಮಸೂದೆ ಪ್ರಕಾರ ಬಂದರಿನ ಚೇರ್‌ಮನ್‌ ಅವರ ನೇತೃತ್ವದಲ್ಲಿ ನಿರ್ಣಯಗಳಿಗೆ, ಪ್ರಮುಖ ಅಭಿವೃದ್ಧಿ, ಹಣಕಾಸಿಗೆ ಸಂಬಂಧಿಸಿದ ಕಾಮಗಾರಿಗಳಿಗೆ ಒಪ್ಪಿಗೆ ನೀಡಬಹುದಾಗಿದೆ. ಬಂದರಿನಲ್ಲಿ ವ್ಯಾಪಾರ ವಹಿವಾಟಿಗೆ ಅನುಕೂಲ ಮಾಡುವ ಜತೆಗೆ ಸ್ಥಳೀಯವಾಗಿ ಮೂಲಸೌಕರ್ಯವನ್ನು ಕ್ಷಿಪ್ರವಾಗಿ ಒದಗಿಸಲು ಸಾಧ್ಯವಾಗಲಿದೆ. ಈಗಿರುವ ಸರ್ವಿಸ್‌ ಪೋರ್ಟ್‌ಗೆ ಬದಲಾಗಿ ಲ್ಯಾಂಡ್‌ ಲಾರ್ಡ್‌ ಮಾದರಿಯಾಗಿ ಬಂದರು ಪರಿವರ್ತನೆಗೊಳ್ಳಲಿದೆ.

1. 1963ರ ಮೇಜರ್‌ ಪೋರ್ಟ್‌ ಟ್ರಸ್ಟ್‌ ಕಾಯಿದೆಯಲ್ಲಿನ ಬೇಡವಾದ ಅಂಶಗಳನ್ನು ತೆಗೆದು ಹಾಕಲಾಗಿದ್ದು ಆ್ಯಕ್ಟ್ಗಳ ಸಂಖ್ಯೆಯನ್ನು 134ರಿಂದ 76ಕ್ಕೆ ಇಳಿಸಲಾಗಿದೆ.
2. ಬಂದರು ಮಂಡಳಿಯಲ್ಲಿ ರೈಲ್ವೇ, ರಕ್ಷಣೆ, ಕಸ್ಟಮ್ಸ್‌, ಕಂದಾಯ ಇಲಾಖೆಯ ಅಧಿಕಾರಿಗಳು ಹೆಚ್ಚುವರಿಯಾಗಿ ಸದಸ್ಯರಾಗಲಿದ್ದಾರೆ.
3. ಬಂದರು, ಚಟುವಟಿಕೆ, ನಿರ್ವಹಣೆ, ಹಡಗುಗಳ ಮೇಲುಸ್ತುವಾರಿ ಸಹಿತ ಪ್ರಮುಖ ಭಾಗಗಳನ್ನು ಸರಕಾರಿ, ಖಾಸಗಿ ಸಹಭಾಗಿತ್ವದಲ್ಲಿ ಖಾಸಗಿ ವಲಯಕ್ಕೆ ನೀಡಲು ಅವಕಾಶವಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.