Gadkari; ಪೆಟ್ರೋಲ್‌ ಲೀಟರ್‌ ಗೆ 15 ರೂ.ಗೆ ಲಭ್ಯವಾಗುತ್ತೆ…ಆದರೆ; ಸಚಿವ ಗಡ್ಕರಿ ವಾದವೇನು?


Team Udayavani, Jul 5, 2023, 5:00 PM IST

ಪೆಟ್ರೋಲ್‌ ಲೀಟರ್‌ ಗೆ 15 ರೂ.ಗೆ ಲಭ್ಯವಾಗುತ್ತೆ…ಆದರೆ; ಸಚಿವನಿತಿನ್‌ ಗಡ್ಕರಿ ವಾದವೇನು?

ಜೈಪುರ: ಒಂದು ವೇಳೆ ಜನರು ಸರಾಸರಿ ಶೇ.60ರಷ್ಟು ಎಥೆನಾಲ್‌ ಮತ್ತು ಶೇ.40ರಷ್ಟು ವಿದ್ಯುತ್‌ ಬಳಕೆಯ ವಾಹನಗಳನ್ನು ಬಳಸಿದಲ್ಲಿ, ಮುಂಬರುವ ದಿನಗಳಲ್ಲಿ ಪೆಟ್ರೋಲ್‌ ಪ್ರತಿ ಲೀಟರ್‌ ಬೆಲೆ 15 ರೂಪಾಯಿಯಾಗಲಿದ್ದು, ಇದರಿಂದ ಜನರಿಗೆ ಲಾಭವಾಗುವ ದಿನ ದೂರವಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಬುಧವಾರ (ಜು.05) ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಯಡಮೊಗೆ; ಕಾಲು ಸಂಕದಿಂದ ಆಯತಪ್ಪಿ ನದಿಗೆ ಬಿದ್ದು ವೃದ್ಧ ಮೃತ್ಯು

ರಾಜಸ್ಥಾನದ ಪ್ರತಾಪ್‌ ಗಢದಲ್ಲಿ ಸಭೆಯೊಂದನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ಎಥೆನಾಲ್‌ ಉತ್ಪಾದನಾ ವೇಗವನ್ನು ಹೆಚ್ಚಿಸಲಾಗುತ್ತಿದೆ. ಹೀಗಾಗಿ ಒಂದು ವೇಳೆ ಜನರು ಶೇ.60ರಷ್ಟು ಎಥೆನಾಲ್‌ ಚಾಲಿತ ಹಾಗೂ ಶೇ.40ರಷ್ಟು ವಿದ್ಯತ್‌ ಚಾಲಿತ ವಾಹನಗಳನ್ನು ಬಳಸಿದಲ್ಲಿ ನಂತರ ಪೆಟ್ರೋಲ್‌ ಪ್ರತಿ ಲೀಟರ್‌ ಗೆ 15 ರೂಪಾಯಿಗೆ ಲಭ್ಯವಾಗಲಿದೆ. ಇದರಿಂದ ಜನರಿಗೂ ಅನುಕೂಲವಾಗಲಿದೆ ಎಂದರು.

ಎಥೆನಾಲ್‌, ವಿದ್ಯುತ್‌ ಚಾಲಿತ ವಾಹನಗಳನ್ನು ಹೆಚ್ಚಾಗಿ ಬಳಕೆ ಮಾಡುವುದರಿಂದ ಮಾಲಿನ್ಯ ಮತ್ತು ಆಮದನ್ನು ಕಡಿಮೆ ಮಾಡಬಹುದಾಗಿದೆ. ರೈತರು ಎಥೆನಾಲ್‌ ಉತ್ಪಾದನೆಯತ್ತ ಹೆಚ್ಚು ಆಸಕ್ತಿ ಹೊಂದಿದ್ದು, ಇದರಿಂದ ರೈತರ ಆದಾಯ ಕೂಡಾ ದ್ವಿಗುಣಗೊಳ್ಳಲಿದೆ. ದೇಶಾದ್ಯಂತ ರೈತರನ್ನು ಇಂಧನ ಪೂರೈಕೆದಾರರನ್ನಾಗಿ ಮಾಡಬೇಕೆಂಬುದು ಕೇಂದ್ರ ಸರ್ಕಾರದ ಆಶಯವಾಗಿದೆ ಎಂದು ಗಡ್ಕರಿ ಹೇಳಿದರು.

ರೈತರು ಉತ್ಪಾದಿಸಿದ ಎಥೆನಾಲ್‌ ಚಾಲಿತ ಹೊಸ ಕಾರುಗಳನ್ನು ಬಿಡುಗಡೆಗೊಳಿಸುವ ಯೋಜನೆ ಹೊಂದಿರುವುದಾಗಿ ತಿಳಿಸಿರುವ ಸಚಿವ ಗಡ್ಕರಿ ಅವರು, ಈ ವಾಹನಗಳು ಶೇ.60ರಷ್ಟು ಎಥೆನಾಲ್‌ ಮತ್ತು ಶೇ.40ರಷ್ಟು ವಿದ್ಯುತ್‌ ನಿಂದ ಸಂಚಾರ ನಡೆಸಲಿದೆ. ಈ ನಿಟ್ಟಿನಲ್ಲಿ ಪೆಟ್ರೋಲ್‌ ಬೆಲೆ ಗಣನೀಯವಾಗಿ ಇಳಿಕೆಯಾಗಲಿದೆ ಎಂದು ತಿಳಿಸಿದರು.

ಮುಂಬರುವ ದಿನಗಳಲ್ಲಿ ಬಜಾಜ್‌, ಟಿವಿಎಸ್‌, ಹೀರೋ ಕಂಪನಿಗಳು ಶೇ.100ರಷ್ಟು ಎಥೆನಾಲ್‌ ಚಾಲಿತ ಸ್ಕೂಟರ್‌ ಗಳನ್ನು ತಯಾರಿಸಲಿವೆ ಎಂದು ಸಚಿವ ನಿತಿನ್‌ ಗಡ್ಕರಿ ಈ ಸಂದರ್ಭದಲ್ಲಿ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.