JDS ಸೇರಲ್ಲ, ಪಕ್ಷೇತರನಾಗಿ ಸ್ಪರ್ಧೆ: ದತ್ತ


Team Udayavani, Apr 8, 2023, 6:51 AM IST

DATTA

ಕಡೂರು: ಕಾರ್ಯಕರ್ತರ ಒತ್ತಾಯದ ಮೇರೆಗೆ ನಾನು ಈ ಬಾರಿ ವಿಧಾನಸಭಾ ಚುನಾವಣಾ ಕಣದಲ್ಲಿರುವುದು ಖಚಿತ. ಮರಳಿ ಜೆಡಿಎಸ್‌ ಸೇರ್ಪಡೆಯಾಗಲ್ಲ, ಪಕ್ಷೇತರನಾಗಿಯಾದರೂ ಸ್ಪರ್ಧೆ ಮಾಡುತ್ತೇನೆಂದು ಮಾಜಿ ಶಾಸಕ ವೈ.ಎಸ್‌.ವಿ. ದತ್ತ ಘೋಷಿಸಿದರು.

ತಾಲೂಕಿನ ಯಗಟಿ ಗ್ರಾಮದಲ್ಲಿ ಶುಕ್ರವಾರ “ಉದಯವಾಣಿ” ಜತೆ ಮಾತನಾಡಿದ ಅವರು, ದತ್ತಣ್ಣನಿಗೆ ಸಾಲವಿದೆ. ಒಂದಿಷ್ಟು ಹಣ ನೀಡಿ ಸಮಾಧಾನ ಮಾಡೋಣ ಎಂದು ಕಾಂಗ್ರೆಸ್‌ನ ದೊಡ್ಡ ಮುಖಂಡರು ಮಾತನಾಡುತ್ತಾರೆ. ನನಗೆ, ನನ್ನ ಕಾರ್ಯಕರ್ತರಿಗೆ ಸ್ವಾಭಿಮಾನವಿಲ್ಲವೆ? ಮತದಾರನ ಮನ ನಾನು ಗೆದ್ದಿರುವೆ. ಚುನಾವಣಾ ಕಣದಲ್ಲಿ ಇರಲೇಬೇಕೆಂದು ಕಾರ್ಯಕರ್ತರು ಪ್ರೀತಿ, ವಿಶ್ವಾಸದಿಂದ ಹೇಳುತ್ತಿದ್ದಾರೆ. ಅವರ ಅಭಿಮತಕ್ಕೆ ನಾನು ಬದ್ಧನಾಗಿದ್ದು ಮತದಾರನ ಸ್ವಾಭಿಮಾನಕ್ಕೆ ಧಕ್ಕೆ ಬಾರದಂತೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ ಎಂದರು.

ಕಾಂಗ್ರೆಸ್‌ ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ಗುರುವಾರ ರಾತ್ರಿಯಿಂದಲೇ ಯಗಟಿಯ ನಿವಾಸದಲ್ಲಿ ಸಾವಿರಾರು ಜನರು ಬಂದು ಭೇಟಿ ಮಾಡುತ್ತಿದ್ದು ಅಣ್ಣ ನೀವು ನಿಲ್ಲಬೇಕು. ನಿಮ್ಮ ಪರವಾಗಿ ನಾವಿದ್ದೀವಿ. ಹೋರಾಟ ಮಾಡುತ್ತೇವೆ. ನಿಮ್ಮನ್ನು ಪಕ್ಷೇತರರಾಗಿಯಾದರೂ ನಿಲ್ಲಿಸಿ ಗೆಲ್ಲಿಸುತ್ತೇವೆ ಎನ್ನುತ್ತಿದ್ದಾರೆ. ಕಾರ್ಯಕರ್ತರ ಸ್ವಾಭಿಮಾನಕ್ಕೆ ನಾನು ಋಣಿಯಾಗಿದ್ದು ಚುನಾವಣೆಗೆ ನಿಲ್ಲುವುದು ಖಚಿತ. ಮರಳಿ ಜೆಡಿಎಸ್‌ ಸೇರ್ಪಡೆಯ ಬಗ್ಗೆ ಕಾರ್ಯಕರ್ತರು ಒಪ್ಪುವ ಸ್ಥಿತಿಯಲ್ಲಿಲ್ಲ. ತಾವು ಪಕ್ಷೇತರರಾಗಿಯೇ ಕಣ ಪ್ರವೇಶ ಮಾಡಲು ಇಚ್ಛಿಸಿದ್ದೇನೆ. ಏ.9ರಂದು ನಮ್ಮ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳ ಸಭೆಯನ್ನು ಕಡೂರು ಪಟ್ಟಣದ ಗೀತಾ ಮಂದಿರದಲ್ಲಿ (ಶ್ರೀವೆಂಕಟೇಶ್ವರ ದೇವಾಲಯದ ಹಿಂಭಾಗ) ನಾನೇ ಕರೆದಿದ್ದು ಅವರೆಲ್ಲರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದರು.

ದತ್ತ ಭೇಟಿ ಮಾಡಿದ ಕೆ.ಎಸ್‌.ಆನಂದ್‌?
ಕಡೂರು ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಪಟ್ಟಿಯಲ್ಲಿ ಹೆಸರಿರುವ ಕೆ.ಎಸ್‌.ಆನಂದ್‌ ಶುಕ್ರವಾರ ಸಂಜೆ ವೈ.ಎಸ್‌.ವಿ. ದತ್ತ ಅವರನ್ನು ಯಗಟಿ ಗ್ರಾಮದ ನಿವಾಸದಲ್ಲಿ ಭೇಟಿಯಾಗಿ ಮಾತನಾಡಿರುವುದಾಗಿ ಮಾಹಿತಿ ತಿಳಿದು ಬಂದಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara-Bill

Kottigehara: 35 ವರ್ಷಗಳ ಹಿಂದೆ ಸೇವಿಸಿದ್ದ ಊಟದ ಬಿಲ್‌ ಪಾವತಿ!

13-kudremukh-1

Kudremukh-ಎಸ್.ಕೆ.ಬಾರ್ಡರ್ ರಾಜ್ಯ ಹೆದ್ದಾರಿ; ಗುಂಡಿಗಳ ರಸ್ತೆ

1-ckm

Chikkamagaluru: ಕಿರುಕುಳ, ಮಹಿಳೆ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ಸರ್ವೇ ಸಿಬಂದಿ ಆತ್ಮಹತ್ಯೆ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

12

Mudigere: ನೇಣು ಬಿಗಿದುಕೊಂಡು‌ ಆತ್ಮಹ*ತ್ಯೆಗೆ ಶರಣಾದ ಸರ್ವೇ ಅಧಿಕಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.