![yogi](https://www.udayavani.com/wp-content/uploads/2024/07/yogi-3-415x249.jpg)
NRAI:ಕಾಲಿಕೇಶ್ ರಾಷ್ಟ್ರೀಯ ರೈಫಲ್ ಅಸೋಸಿಯೇಶನ್ ಆಫ್ ಇಂಡಿಯಾ(ಎನ್ಆರ್ಎಐ)ದ ಅಧ್ಯಕ್ಷ
Team Udayavani, Apr 7, 2023, 6:48 AM IST
![KALIKESH](https://www.udayavani.com/wp-content/uploads/2023/04/KALIKESH-620x372.jpg)
ನವದೆಹಲಿ: “ಪ್ರಭಾರ” ರಣೀಂದರ್ಸಿಂಗ್ ಅವರು ದೀರ್ಘಕಾಲದವರೆಗೆ ರಜೆ ಮೇಲೆ ತೆರಳಿರುವ ಹಿನ್ನೆಲೆಯಲ್ಲಿ ಹಿರಿಯ ಉಪಾಧ್ಯಕ್ಷ ಕಾಲಿಕೇಶ್ ನಾರಾಯಣ್ ಸಿಂಗ್ ದಿಯೊ ಅವರು ರಾಷ್ಟ್ರೀಯ ರೈಫಲ್ ಅಸೋಸಿಯೇಶನ್ ಆಫ್ ಇಂಡಿಯಾ(ಎನ್ಆರ್ಎಐ)ದ ಅಧ್ಯಕ್ಷರಾಗಿ ಗುರುವಾರ ಅಧಿಕಾರ ವಹಿಸಿಕೊಂಡರು.
ರಾಷ್ಟ್ರೀಯ ಕ್ರೀಡಾ ಸಂಹಿತೆಯ ಪ್ರಕಾರ, ರಾಷ್ಟ್ರೀಯ ಕ್ರೀಡಾ ಒಕ್ಕೂಟಗಳ (ಎನ್ಎಸ್ಎಫ್) ಮುಖ್ಯಸ್ಥರು 12 ವರ್ಷಗಳಿಗಿಂತ ಹೆಚ್ಚು ಕಾಲ ಅಧಿಕಾರದಲ್ಲಿ ಇರುವಂತಿಲ್ಲ ಎಂದು ಕ್ರೀಡಾ ಸಚಿವಾಲಯವು ನೀಡಿದ ನಿರ್ದೇಶನದಂತೆ 2021ರ ಸೆಪ್ಟಂಬರ್ನಲ್ಲಿ ಎನ್ಆರ್ಎಐ ಅಧ್ಯಕ್ಷರಾಗಿ ಮರು ಆಯ್ಕೆಯಾದ 55 ವರ್ಷದ ರಣೀಂದರ್ ಸಿಂಗ್ ಅವರು ರಜೆಯಲ್ಲಿ ತೆರಳಿದರು.
ರಣೀಂದರ್ ಸಿಂಗ್ ಅವರು ಅಧ್ಯಕ್ಷರಾಗಿ 2022ರ ಡಿಸೆಂಬರ್ಗೆ 12 ವರ್ಷಗಳನ್ನು ಪೂರ್ಣಗೊಳಿಸಿದ್ದಾರೆ ಎಂದು ಸಚಿವಾಲಯವು ಕಳೆದ ತಿಂಗಳು ಗಮನ ಸೆಳೆದಿತ್ತು ಮತ್ತು ಕ್ರೀಡಾ ಸಂಹಿತೆಯ ಪ್ರಕಾರ, ಅವರು ಎನ್ಆರ್ಎಐ ಮುಖ್ಯಸ್ಥರಾಗಿ ಮುಂದುವರಿಯಲು ಸಾಧ್ಯವಿರಲಿಲ್ಲ.
ಗುರುವಾರ ನಡೆದ ಎನ್ಆರ್ಎಐಯ ಆಡಳಿತ ಮಂಡಳಿ ವರ್ಚುವಲ್ ಸಭೆಯಲ್ಲಿ ಅವಿರೋಧವಾಗಿ ಸಿಂಗ್ ದಿಯೊ ಅವರನ್ನು ಅಧ್ಯಕ್ಷರನ್ನಾಗಿ ಅನುಮೋದಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
![yogi](https://www.udayavani.com/wp-content/uploads/2024/07/yogi-3-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ](https://www.udayavani.com/wp-content/uploads/2024/07/india-150x84.jpg)
T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ
![ICC-Champions-Trophy](https://www.udayavani.com/wp-content/uploads/2024/07/ICC-Champions-Trophy-150x90.jpg)
ICC Champions Trophy: ಮಾ.1ಕ್ಕೆ ಲಾಹೋರ್ನಲ್ಲಿ ಭಾರತ-ಪಾಕಿಸ್ಥಾನ ಪಂದ್ಯ
![Team-india](https://www.udayavani.com/wp-content/uploads/2024/07/Team-india-2-150x90.jpg)
T-20 World Champion: ತವರಿಗೆ ಬರುವ ಟೀಂ ಇಂಡಿಯಾದ ನಾಳೆಯ ಕಾರ್ಯಕ್ರಮವೇನು?
![ICC T20I Rankings: ವಿಶ್ವಕಪ್ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ](https://www.udayavani.com/wp-content/uploads/2024/07/13-1-150x90.jpg)
ICC T20I Rankings: ವಿಶ್ವಕಪ್ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ
![1-asddasdsa](https://www.udayavani.com/wp-content/uploads/2024/07/1-asddasdsa-1-150x100.jpg)
Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ
MUST WATCH
ಹೊಸ ಸೇರ್ಪಡೆ
![yogi](https://www.udayavani.com/wp-content/uploads/2024/07/yogi-3-150x90.jpg)
Hathras Stampede: ಹಾಥರಸ್ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ
![UK Election 2024: ಇಂದು ಬ್ರಿಟನ್ನಲ್ಲಿ ಸಂಸತ್ ಚುನಾವಣೆ… ನಾಳೆ ಫಲಿತಾಂಶ](https://www.udayavani.com/wp-content/uploads/2024/07/election-150x94.jpg)
UK Election 2024: ಇಂದು ಬ್ರಿಟನ್ನಲ್ಲಿ ಸಂಸತ್ ಚುನಾವಣೆ… ನಾಳೆ ಫಲಿತಾಂಶ
![CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ](https://www.udayavani.com/wp-content/uploads/2024/07/kangana-150x85.jpg)
CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ
![LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/07/advani-150x87.jpg)
LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು
![5-byndoor](https://www.udayavani.com/wp-content/uploads/2024/07/5-byndoor-150x90.jpg)
Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.