![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 22, 2021, 6:55 PM IST
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಎಐಸಿಸಿ ಸೋಮವಾರ ಸಂಜೆ ತನ್ನ ಅಧಿಕೃತ 17 ಮಂದಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ವಿಧಾನ ಪರಿಷತ್ ನ 25 ಸ್ಥಾನಗಳಿಗೆ ಡಿಸೆಂಬರ್ 10ರಂದು ಚುನಾವಣೆ ನಡೆಯಲಿದೆ.
ತೀವ್ರ ಗೊಂದಲಕ್ಕೆ ಕಾರಣವಾಗಿದ್ದ ದ.ಕ- ಉಡುಪಿ ಕ್ಷೇತ್ರಕ್ಕೆ ಮಂಜುನಾಥ ಭಂಡಾರಿ ಕಾಂಗ್ರೆಸ್ ಅಭ್ಯರ್ಥಿ ಎಂದು ಎಐಸಿಸಿ ಘೋಷಣೆ ಮಾಡಿದೆ. ಈ ಕ್ಷೇತ್ರದಲ್ಲಿ ಡಾ.ರಾಜೇಂದ್ರ ಕುಮಾರ್ ಅವರ ಹೆಸರೂ ಕೇಳಿ ಬಂದಿತ್ತು.
ಅಭ್ಯರ್ಥಿಗಳ ಪಟ್ಟಿ ಇಂತಿದೆ
ಕಲಬುರಗಿ: ಶಿವಾನಂದ ಪಾಟೀಲ್ ಮರ್ತುರು
ಬೆಳಗಾವಿ: ಚೆನ್ನರಾಜ್ ಹಟ್ಟಿಹೊಳಿ
ಉತ್ತರಕನ್ನಡ -ಭೀಮಣ್ಣ ನಾಯ್ಕ್
ಧಾರವಾಡ: ಸಲೀಂ ಅಹಮದ್
ರಾಯಚೂರು: ಶರಣಗೌಡ ಪಾಟೀಲ್
ಚಿತ್ರದುರ್ಗ -ಬಿ.ಸೋಮಶೇಖರ್
ಶಿವಮೊಗ್ಗ: ಆರ್. ಪ್ರಸನ್ನ ಕುಮಾರ್
ಚಿಕ್ಕಮಗಳೂರು: ಗಾಯಿತ್ರಿ ಶಾಂತೇಗೌಡ
ಹಾಸನ: ಎಂ. ಶಂಕರ್
ತುಮಕೂರು: ಆರ್. ರಾಜೇಂದ್ರ
ಮಂಡ್ಯ: ದಿನೇಶ್ ಗೂಳಿಗೌಡ
ಕೊಡಗು: ಮಂಥರ್ ಗೌಡ
ವಿಜಯಪುರ-ಬಾಗಲಕೋಟೆ : ಸುನಿಲ್ ಗೌಡ
ಮೈಸೂರು-ಚಾಮರಾಜನಗರ : ಡಾ.ಡಿ. ತಿಮ್ಮಯ್ಯ
ಬಳ್ಳಾರಿ : ಕೆ.ಸಿ.ಕೊಂಡಯ್ಯ
ಬೆಂಗಳೂರು ಗ್ರಾಮಾಂತರ: ಎಸ್.ರವಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.