ಓಪನ್ಹೈಮರ್: ಭಗವದ್ಗೀತೆ ಉಲ್ಲೇಖವಿಲ್ಲ
Team Udayavani, Jul 26, 2023, 7:54 AM IST
ಹೊಸದಿಲ್ಲಿ: ಅನುಚಿತ ಸಂದರ್ಭದಲ್ಲಿ ಭಗವದ್ಗೀತೆಯ ಸಾಲುಗಳನ್ನು ಪಠಿಸಲಾಗಿದೆ ಎಂದು ಆರೋಪಿಸಲಾಗಿರುವ “ಓಪನ್ಹೈಮರ್’ ಸಿನೆಮಾದಲ್ಲಿ ಭಗವದ್ಗೀತೆಯ ಉಲ್ಲೇಖವೇ ಇಲ್ಲವೆಂಬ ವಾದಗಳು ಕೇಳಿಬಂದಿವೆ. ಚಿತ್ರದ ಒಂದು ದೃಶ್ಯದಲ್ಲಿ ನಟ-ನಟಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ ಸಂದರ್ಭದಲ್ಲಿ ಗೀತೆಯ ಶ್ಲೋಕವೊಂದನ್ನು ಹೇಳಲಾಗಿದೆ ಎಂದು ಆರೋಪಿಸಲಾಗಿತ್ತು.
ಈ ಸಂಬಂಧಿಸಿದಂತೆ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅನುರಾಗ್ ಸಿಂಗ್ ಠಾಕೂರ್ ಕೂಡ ಸೆನ್ಸಾರ್ ಮಂಡಳಿಯನ್ನು ತರಾಟೆ ತೆಗೆದುಕೊಂಡಿದ್ದರು. ಈ ಬೆನ್ನಲ್ಲೇ ಈಗ ಮತ್ತೂಂದು ವಾದ ಕೇಳಿಬಂದಿದೆ. ಆ ಪ್ರಕಾರ ಸಿನೆಮಾದಲ್ಲಿ ನಟಿಯ ಮುಂದೆ ಹಲವಾರು ಪುಸ್ತಕಗಳ ಬಗ್ಗೆ ನಟ ಹರಟುತ್ತಿದ್ದಾಗ, ಪುಸ್ತಕವೊಂದರಲ್ಲಿದ್ದ ಸಂಸ್ಕೃತದ ಸಾಲನ್ನು ಓದುತ್ತಾನೆ ಅದು “ನಾನೇ ಸಾವು, ಜಗತ್ತನ್ನು ಅಂತ್ಯಗೊಳಿಸುವವನೂ ನಾನೇ” ಎಂಬುದಾಗಿದೆ.
ಈ ಸಾಲುಗಳು ಭಗವದ್ಗೀತೆಯದ್ದು ಎಂಬುದಾಗಲಿ ಅಥವಾ ಪುಸ್ತಕದ ಮೇಲೆ ಭಗವದ್ಗೀತೆ ಎಂದಾಗಲಿ ನಮೂದಿಸಲಾಗಿಲ್ಲ. ಹಾಗಾಗಿ ಇದು ಬರೀ ಸಂಸ್ಕೃತ ಸಾಲೊಂದರ ಅನುವಾದವಷ್ಟೇ ಎಂದು ವಾದಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ
Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್ ಮರೆತಿದ್ದಾರೆ: ಬಬಿತಾ ಫೋಗಾಟ್
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.