ಮಾ. 12ರಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವ : ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಚಾಲನೆ
Team Udayavani, Mar 11, 2021, 7:30 AM IST
ಹೊಸದಿಲ್ಲಿ / ಅಹ್ಮದಾಬಾದ್: ದೇಶಕ್ಕೆ ಸ್ವಾತಂತ್ರ್ಯ ಬಂದು 2022ಕ್ಕೆ 75 ವರ್ಷಗಳಾಗುತ್ತಿದ್ದು, ಕೇಂದ್ರ ಸರಕಾರವು ಸ್ವಾತಂತ್ರ್ಯದ
ಅಮೃತ ಮಹೋತ್ಸವ ನಡೆಸಲಿದೆ.
ಮಾ. 12ರಿಂದ ದೇಶಾದ್ಯಂತ ಈ ಕಾರ್ಯಕ್ರಮಗಳು ಆರಂಭವಾಗಲಿದ್ದು, ಸಾಬರ್ಮತಿ ಆಶ್ರಮದಲ್ಲಿ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ.
ಶುಕ್ರವಾರ 81 ಮಂದಿ ಸಾಬರ್ಮತಿ ಆಶ್ರಮದಿಂದ ಪಾದಯಾತ್ರೆ ಆರಂಭಿಸಲಿದ್ದು, 25 ದಿನಗಳ ಅನಂತರ ಎ. 5ರಂದು ದಂಡಿಯಲ್ಲಿ ಮುಕ್ತಾಯಗೊಳ್ಳಲಿದೆ. ಆದರೆ 75 ವರ್ಷಗಳ ಸ್ವಾತಂತ್ರ್ಯೋತ್ಸವ ಸಮಾರಂಭ 2022ರ ಆ. 15ರ ವರೆಗೆ ಮುಂದುವರಿಯಲಿದೆ.
ಮಾ. 12ರಿಂದ ಎ. 5
- ಗಾಂಧೀಜಿ ನಡೆಸಿದ್ದ ದಂಡಿ ಉಪ್ಪಿನ ಸತ್ಯಾಗ್ರಹ 91 ವರ್ಷಗಳ ಅನಂತರ ಮರು ಸೃಷ್ಟಿ.
ಎಲ್ಲೆಲ್ಲಿ ಕಾರ್ಯಕ್ರಮ?
- ಪ್ರತೀ ರಾಜ್ಯದಿಂದ 2-3 ಪ್ರಮುಖ ಸ್ಥಳ ಗುರುತಿಸಿ ಪ್ರಮುಖ ಕಾರ್ಯಕ್ರಮ
- ಯುವ ವೇದಿಕೆಗಳು, ನೆಹರೂ ಯುವ ಕೇಂದ್ರಗಳು, ಎನ್ಸಿಸಿ ಕೆಡೆಟ್ಗಳಿಗೆ ಜವಾಬ್ದಾರಿ
ಕಾರ್ಯಕ್ರಮ
75 ವಾರ, 75 ಸ್ಥಳಗಳಲ್ಲಿ
ಕರ್ನಾಟಕದಲ್ಲಿ ಎಲ್ಲಿ?
- ಮಂಡ್ಯ ಜಿಲ್ಲೆಯ ಶಿವಪುರ
- ಚಿಕ್ಕಬಳ್ಳಾಪುರದ ವಿಧುರಾಶ್ವತ್ಥ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್
EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ
Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್ಯಾಪಿಡ್ ರೈಲು: ರೈಲ್ವೆ ಸಚಿವ
Padubidri: ರಸ್ತೆ ಅಪಘಾತ; ಗಾಯಾಳು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.