ನೂತನ ಸಂಸತ್ ಭವನಕ್ಕೆ ಪ್ರಧಾನಿ ದಿಢೀರ್ ಭೇಟಿ; ಕಾಮಗಾರಿಗಳ ಪರಿಶೀಲನೆ

ಶೀಘ್ರದಲ್ಲೇ ಉದ್ಘಾಟನೆಗೊಳ್ಳುವ ಸಾಧ್ಯತೆ

Team Udayavani, Mar 30, 2023, 10:02 PM IST

1-sadadasdasd

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಸಂಜೆ ನೂತನ ಸಂಸತ್ ಭವನಕ್ಕೆ ದಿಢೀರ್ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು ಹಾಗೂ ಕಟ್ಟಡ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು.ಕಟ್ಟಡದೊಳಗೆ ಪ್ರಧಾನಿ ಒಂದು ಗಂಟೆಗೂ ಹೆಚ್ಚು ಕಾಲ ಕಳೆದರು.

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ಮೋದಿ ಅವರು ಸಂಸತ್ತಿನ ಉಭಯ ಸದನಗಳಲ್ಲಿನ ಸೌಲಭ್ಯಗಳನ್ನು ವೀಕ್ಷಿಸಿದರು. ಕಟ್ಟಡ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು ಎಂದು ಮೂಲಗಳು ತಿಳಿಸಿವೆ.

ಈ ಹಿಂದೆ ಕಳೆದ ವರ್ಷ ನವೆಂಬರ್ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದ್ದ ನೂತನ ಕಟ್ಟಡ ಶೀಘ್ರದಲ್ಲೇ ಉದ್ಘಾಟನೆಗೊಳ್ಳುವ ಸಾಧ್ಯತೆ ಇದೆ.
2020 ರ ಡಿಸೆಂಬರ್‌ನಲ್ಲಿ, ಆಧುನಿಕ ಸೌಲಭ್ಯಗಳನ್ನು ಹೊಂದಿರುವ ಹೊಸ ಸಂಸತ್ ಭವನದ ಶಂಕುಸ್ಥಾಪನೆಯನ್ನು ಪ್ರಧಾನಿ ಮೋದಿ ಮಾಡಿದ್ದರು. ಟಾಟಾ ಪ್ರಾಜೆಕ್ಟ್ಸ್ ಲಿಮಿಟೆಡ್ ಗೆ 2020 ರಲ್ಲಿ 971 ಕೋಟಿ ರೂ.ಗೆ ಯೋಜನೆಯನ್ನು ನೀಡಿದ ನಂತರ ಕಟ್ಟಡ ನಿರ್ಮಿಸಲಾಗುತ್ತಿದೆ. ಆದಾಗ್ಯೂ, ಯೋಜನಾ ವೆಚ್ಚವು ಹೆಚ್ಚಾಗಿದೆ ಎಂದು ಹೇಳಲಾಗಿದೆ.

ಹೊಸ ಕಟ್ಟಡವು ಭಾರತದ ಪ್ರಜಾಪ್ರಭುತ್ವ ಪರಂಪರೆಯನ್ನು ಪ್ರದರ್ಶಿಸಲು ಭವ್ಯವಾದ ಸಂವಿಧಾನ ಭವನ, ಸಂಸತ್ತಿನ ಸದಸ್ಯರಿಗೆ ವಿಶ್ರಾಂತಿ ಕೋಣೆ, ಗ್ರಂಥಾಲಯ, ಬಹು ಕಮಿಟಿ ಕೊಠಡಿಗಳು, ಊಟದ ಪ್ರದೇಶ ಮತ್ತು ಸಾಕಷ್ಟು ಪಾರ್ಕಿಂಗ್ ಸ್ಥಳವನ್ನು ಹೊಂದಿರುತ್ತದೆ.

ಸೆಂಟ್ರಲ್ ವಿಸ್ಟಾ ಪುನರಾಭಿವೃದ್ಧಿ ಯೋಜನೆಯಡಿಯಲ್ಲಿ, ಸರಕಾರವು ಕಾರ್ಯನಿರ್ವಾಹಕ ಎನ್‌ಕ್ಲೇವ್ ಅನ್ನು ಸಹ ನಿರ್ಮಿಸುತ್ತದೆ, ಅದು ಹೊಸ ಪ್ರಧಾನ ಮಂತ್ರಿ ಕಚೇರಿ (PMO), ಕ್ಯಾಬಿನೆಟ್ ಸೆಕ್ರೆಟರಿಯೇಟ್, ಇಂಡಿಯಾ ಹೌಸ್ ಮತ್ತು ರಾಷ್ಟ್ರೀಯ ಭದ್ರತಾ ಮಂಡಳಿಯ ಸಚಿವಾಲಯವನ್ನು ಹೊಂದಿರುತ್ತದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.