G20 Summit: ನವದೆಹಲಿಗೆ ಸುನಾಕ್, ಹಸೀನಾ, ಕಿಶಿಡಾ ಸೇರಿ ಗಣ್ಯಾತಿಗಣ್ಯರ ಆಗಮನ; ಸರ್ಪಗಾವಲು
Team Udayavani, Sep 8, 2023, 4:27 PM IST
![G20 Summit: ನವದೆಹಲಿಗೆ ಸುನಾಕ್, ಹಸೀನಾ, ಕಿಶಿಡಾ ಸೇರಿ ಗಣ್ಯಾತಿಗಣ್ಯರ ಆಗಮನ; ಸರ್ಪಗಾವಲು](https://www.udayavani.com/wp-content/uploads/2023/09/G20-2-620x348.jpg)
![G20 Summit: ನವದೆಹಲಿಗೆ ಸುನಾಕ್, ಹಸೀನಾ, ಕಿಶಿಡಾ ಸೇರಿ ಗಣ್ಯಾತಿಗಣ್ಯರ ಆಗಮನ; ಸರ್ಪಗಾವಲು](https://www.udayavani.com/wp-content/uploads/2023/09/G20-2-620x348.jpg)
ನವದೆಹಲಿ: ಭಾರತದ ಪ್ರತಿಷ್ಠೆಯನ್ನು ಹೆಚ್ಚಿಸಲಿರುವ ಐತಿಹಾಸಿಕ ಜಿ 20 ಶೃಂಗಸಭೆಗೆ ಕ್ಷಣಗಣನೆ ಆರಂಭವಾಗಿದ್ದು, ಸೆಪ್ಟೆಂಬರ್ 9-10ರಂದು ರಾಷ್ಟ್ರರಾಜಧಾನಿಯಲ್ಲಿ ನಡೆಯಲಿರುವ ಜಿ 20 ಶೃಂಗದಲ್ಲಿ ಭಾಗವಹಿಸಲು ಬ್ರಿಟನ್ ಪ್ರಧಾನಮಂತ್ರಿ ರಿಷಿ ಸುನಾಕ್, ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ, ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಸೇರಿದಂತೆ ಜಗತ್ತಿನ ಗಣ್ಯಾತೀಗಣ್ಯರು ಭಾರತಕ್ಕೆ ಬಂದಿಳಿದಿದ್ದಾರೆ.
ಇದನ್ನೂ ಓದಿ:BJP ಕೋಮುವಾದಿ ಮತೀಯ ಪಕ್ಷ: ತಮ್ಮದೇ ಪಕ್ಷದ ವಿರುದ್ದ ಸಂಸದ ಬಚ್ಚೇಗೌಡ ವಾಗ್ದಾಳಿ
ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಸಂಜೆ ನವದೆಹಲಿಗೆ ಆಗಮಿಸಲಿದ್ದು, ಈ ನಿಟ್ಟಿನಲ್ಲಿ ವಾಹನ ಸವಾರರ ಸಂಚಾರ ಮಾರ್ಗವನ್ನು ಬದಲಾಯಿಸಲಾಗಿದೆ ಎಂದು ವರದಿ ವಿವರಿಸಿದೆ. ಆನ್ ಲೈನ್ ಔಷಧವನ್ನು ಹೊರತುಪಡಿಸಿ ಬೇರೆ ಯಾವುದೇ ಡೆಲಿವರಿ ಸೇವೆಗೆ ಅವಕಾಶ ಇಲ್ಲ. ಅಲ್ಲದೇ ಜಿ 20 ಗಣ್ಯರು ಉಳಿದುಕೊಳ್ಳುವ ಪಂಚತಾರಾ ಹೋಟೆಲ್, ಶೃಂಗಸಭೆ ನಡೆಯಲಿರುವ ಸ್ಥಳದ 2 ಕಿಲೋ ಮೀಟರ್ ವರೆಗೆ ಪ್ರವೇಶ ನಿರ್ಬಂಧ ವಿಧಿಸಲಾಗಿದೆ.
ರಷ್ಯಾದ ವಿದೇಶಾಂಗ ವ್ಯವಹಾರಗಳ ಸಚಿವ ಸೆರ್ಗೈ ಲೂರೌ ನವದೆಹಲಿಗೆ ಬಂದಿಳಿದಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ಬದಲು ಸೆರ್ಗೈ ಜಿ20 ಶೃಂಗದಲ್ಲಿ ಭಾಗವಹಿಸುತ್ತಿದ್ದಾರೆ. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗ್ಯುಟೇರಸ್,
ಗುರುವಾರ ರಾತ್ರಿಯಿಂದಲೇ ನವದೆಹಲಿಯಲ್ಲಿ ಸಂಚಾರ ನಿರ್ಬಂಧ ಹೇರಲಾಗಿದ್ದು, ಪೊಲೀಸ್, ಕಮಾಂಡೋ, ಎಸ್ ಪಿಜಿ ಸರ್ಪಗಾವಲು ಹಾಕಲಾಗಿದೆ. ಗುರುವಾರ ರಾತ್ರಿ 9ರಿಂದ ಭಾನುವಾರ ಮಧ್ಯರಾತ್ರಿಯವರೆಗೆ ಸರಕು ವಾಹನಗಳಿಗೆ ದೆಹಲಿ ಪ್ರವೇಶಿಸಲು ಅವಕಾಶವಿಲ್ಲ ಎಂದು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![15-monalisa](https://www.udayavani.com/wp-content/uploads/2025/02/15-monalisa-150x90.jpg)
![15-monalisa](https://www.udayavani.com/wp-content/uploads/2025/02/15-monalisa-150x90.jpg)
![15-monalisa](https://www.udayavani.com/wp-content/uploads/2025/02/15-monalisa-150x90.jpg)
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
![Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!](https://www.udayavani.com/wp-content/uploads/2025/02/crime-12-150x82.jpg)
![Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!](https://www.udayavani.com/wp-content/uploads/2025/02/crime-12-150x82.jpg)
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
![Mother-in-law gives HIV injection to daughter-in-law for not giving much dowry](https://www.udayavani.com/wp-content/uploads/2025/02/HIV-150x82.jpg)
![Mother-in-law gives HIV injection to daughter-in-law for not giving much dowry](https://www.udayavani.com/wp-content/uploads/2025/02/HIV-150x82.jpg)
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
![Valentine’s Day: Young woman orders 100 pizzas for old boyfriend: But there’s a twist](https://www.udayavani.com/wp-content/uploads/2025/02/pizza-150x82.jpg)
![Valentine’s Day: Young woman orders 100 pizzas for old boyfriend: But there’s a twist](https://www.udayavani.com/wp-content/uploads/2025/02/pizza-150x82.jpg)
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
![delhi](https://www.udayavani.com/wp-content/uploads/2025/02/delhi-7-150x82.jpg)
![delhi](https://www.udayavani.com/wp-content/uploads/2025/02/delhi-7-150x82.jpg)
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?