ನಕಲಿ ದಾಖಲೆ ಪತ್ರ ತಯಾರಿ: ಆರೋಪಿಗೆ ಮತ್ತೆರಡು ದಿನ ಪೊಲೀಸ್‌ ಕಸ್ಟಡಿ ವಿಸ್ತರಣೆ


Team Udayavani, Jul 16, 2023, 5:16 AM IST

PUTTUR FRAUD

ಪುತ್ತೂರು: ಗ್ರಾ.ಪಂ. ಮತ್ತು ನಗರಸಭೆಯ ನಕಲಿ ಸೀಲುಗಳು, ರಬ್ಬರ್‌ಸ್ಟಾಂಪ್‌, ದಾಖಲೆ ಪತ್ರಗಳನ್ನು ತಯಾರಿಸುತ್ತಿದ್ದ ಆರೋಪದಲ್ಲಿ ಬಂಧಿತನಾಗಿ ಆರೋಪಿ ವಿಶ್ವನಾಥ್‌ ಬಿ.ವಿ.ಗೆ ಮತ್ತೆರಡು ದಿನ ಪೊಲೀಸರ ಕಸ್ಟಡಿಗೆ ಒಪ್ಪಿಸಲಾಗಿದೆ.

ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನವೀನ್‌ ಕುಮಾರ್‌ ಭಂಡಾರಿ ಎಚ್‌. ಅವರು ನೀಡಿದ ದೂರಿನಂತೆ, ಅವರ ನೇತೃತ್ವದಲ್ಲಿ ಜು. 11ರಂದು ಪುತ್ತೂರು ನಗರ ಠಾಣಾ ಪೊಲೀಸರು ಪಡೀಲ್‌ನ ಎಂ.ಎಸ್‌. ಕಾಂಪ್ಲೆಕ್ಸ್‌ನಲ್ಲಿರುವ ಬಿ.ಬಿ.ಎಲೆಕ್ಟ್ರಿಕಲ್ಸ ಆ್ಯಂಡ್‌ ಪ್ಲಂಬರ್ ಕಚೇರಿಗೆ ದಾಳಿ ನಡೆಸಿದ್ದರು. ಆ ವೇಳೆ ಅಲ್ಲಿ, ವಿವಿಧ ಗ್ರಾ.ಪಂ.ಗಳು ಮತ್ತು ನಗರಸಭೆಗೆ ಸಂಬಂಧಿಸಿದ ನಕಲಿ ಸೀಲುಗಳು, ರಬ್ಬರ್‌ಸ್ಟಾಂಪ್‌ ಹಾಗೂ ನಕಲಿ ದಾಖಲೆ ಪತ್ರಗಳು ಇರುವುದು ಬೆಳಕಿಗೆ ಬಂದಿತ್ತು.

ಆರೋಪಿ ವಿಶ್ವನಾಥ ನಕಲಿ ದಾಖಲೆ ಸೃಷ್ಟಿಸಿ ಸಾರ್ವಜನಿಕರಿಗೆ ನೀಡುತ್ತಿರುವ ಆರೋಪದಲ್ಲಿ ಪೊಲೀಸರು ಬಂಧಿಸಿ, ಕಚೇರಿಯಲ್ಲಿದ್ದ ನಕಲಿ ಸೀಲು, ದಾಖಲೆಗಳನ್ನು ವಶಕ್ಕೆ ಪಡೆದುಕೊಂಡು, ಕಚೇರಿಗೆ ಬೀಗ ಜಡಿದಿದ್ದರು. ಜು.12ರಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು ಹೆಚ್ಚಿನ ವಿಚಾರಣೆಗೆ ಮೂರು ದಿನಗಳ ಅವಧಿಗೆ ಪೊಲೀಸ್‌ ಕಸ್ಟಡಿಗೆ ಪಡೆದುಕೊಂಡು ತನಿಖೆ ಮುಂದುವರಿಸಿದ್ದರು. ಪೊಲೀಸ್‌ ಕಸ್ಟಡಿ ಅವಧಿ ಪೂರ್ಣಗೊಂಡ ಬಳಿಕ ಜು. 15ರಂದು ಆರೋಪಿಯನ್ನು ನ್ಯಾಯಾ
ಲಯಕ್ಕೆ ಹಾಜರುಪಡಿಸಿದ ಪೊಲೀಸರು ಪ್ರಕರಣದ ತನಿಖೆ ಇನ್ನೂ ಪೂರ್ಣಗೊಳ್ಳದೇ ಇರುವುದರಿಂದ ಆರೋಪಿಯನ್ನು ಇನ್ನೂ ಎರಡು ದಿನಗಳ ಮಟ್ಟಿಗೆ ತಮ್ಮ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ಇದನ್ನು ಪುರಸ್ಕರಿಸಿದ ನ್ಯಾಯಾಲಯ ಆರೋಪಿ ವಿಶ್ವನಾಥ್‌ ಬಿ.ಬಿ.ಯನ್ನು ಮತ್ತೆರಡು ದಿನಗಳ ಅವಧಿಗೆ ಪೊಲೀಸರ ಕಸ್ಟಡಿಗೆ ನೀಡಿ ಆದೇಶಿಸಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.