ವಿದ್ಯುತ್ ಕಡಿತಗೊಂಡರೂ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ
Team Udayavani, May 7, 2023, 7:55 AM IST
ಬರಿಪದ: ಒಡಿಶಾದ ಬಡಿಪದ ನಗರದಲ್ಲಿರುವ ಮಹಾರಾಜ ಶ್ರೀ ರಾಮಚಂದ್ರ ಬಂಜದೇಯೊ ವಿವಿಯ 12ನೇ ಘಟಿಕೋತ್ಸವದಲ್ಲಿ ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಘಟಿಕೋತ್ಸವ ಭಾಷಣದ ವೇಳೆ ವಿದ್ಯುತ್ ಕಡಿತವಾಗಿದೆ. 11.56ರಿಂದ 12.05 ರವೆರೆಗೆ ವಿದ್ಯುತ್ ಸಂಪರ್ಕ ಕಡಿತವಾಗಿತ್ತು. ಇದರ ಹೊರತಾಗಿಯೂ ರಾಷ್ಟ್ರಪತಿಗಳು ಭಾಷಣ ಮುಂದುವರಿಸಿದರು. ಸಭಾಂಗಣದಲ್ಲಿ ಹಾಜರಿದ್ದವರು ಮೌನವಾಗಿ ಕುಳಿತು ಅದನ್ನು ಆಲಿಸಿದ್ದರು. “ಎಲೆಕ್ಟ್ರಿಕ್ ವೈರಿಂಗ್ನಲ್ಲಿ ದೋಷವಿದ್ದ ಹಿನ್ನೆಲೆಯಲ್ಲಿ ವಿದ್ಯುತ್ ಕಡಿತಗೊಂಡಿತ್ತು,” ಎಂದು ಟಾಟಾ ಪವರ್, ಉತ್ತರ ಒಡಿಶಾ ಇಂಧನ ಸರಬರಾಜು ಲಿ. ಸಿಇಒ ಭಾಸ್ಕರ್ ಸರ್ಕಾರ್ ತಿಳಿಸಿದ್ದಾರೆ. ಅಡಚಣೆಗಾಗಿ ವಿವಿ ಕುಲಪತಿ ಸಂತೋಷ್ ಕುಮಾರ್ ತ್ರಿಪಾಠಿ ಕ್ಷಮೆಯಾಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಬೈಕ್ ನಲ್ಲಿದ್ದ ಪೊಲೀಸ್ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ
Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?
FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್ಐಆರ್ ಹಾಕಿದ ಗುರುಗ್ರಾಮ್ ಪೊಲೀಸರು
ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ
Ayodhya; ನಾಚ್, ಗಾನಾ ಮಂದಿರ ಉದ್ಘಾಟನೆ: ರಾಹುಲ್ ಗಾಂಧಿ ಟೀಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ
BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?
Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ
Delhi: ಬೈಕ್ ನಲ್ಲಿದ್ದ ಪೊಲೀಸ್ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ
Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.