ಕೋವಿಡ್ ಲಸಿಕೆಯ ಯಶಸ್ಸು ಭಾರತದ ಸಾಮರ್ಥ್ಯ ತೋರಿಸಿದೆ : ಪ್ರಧಾನಿ ಮೋದಿ


Team Udayavani, Oct 24, 2021, 11:59 AM IST

narendra-modi

ಹೊಸದಿಲ್ಲಿ : ‘100 ಕೋಟಿ ಲಸಿಕೆ ಪೂರೈಸಿರುವುದು ಭಾರತದ ಸಾಮರ್ಥ್ಯ ತೋರಿಸಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಮನ್ ಕೀ ಬಾತ್ ನಲ್ಲಿ ಹೇಳಿದ್ದಾರೆ.

ಜನಪ್ರಿಯ ರೆಡಿಯೋ ಕಾರ್ಯಕ್ರಮವಾಗಿರುವ ‘ಮನ್ ಕೀ ಬಾತ್ ” ನ 82ನೇ ಕಾರ್ಯಕ್ರಮದಲ್ಲಿ ದೇಶವಾಸಿಗಳನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಭಾರತದ ಲಸಿಕೆ ಶತಕಕ್ಕೆ ಕಾರಣವಾದ ಲಸಿಕೆ ತಯಾರಕರ ಪ್ರಯತ್ನಗಳನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದರು. ಮುಂದಿನ ದಿನಗಳಲ್ಲಿ ಪ್ರಕ್ರಿಯೆಗಳ ಸರಿಯಾದ ಸಾಂಸ್ಥಿಕೀಕರಣದ ಅಗತ್ಯವನ್ನು ಅವರು ಒತ್ತಿ ಹೇಳಿದರು.

”ಸರ್ದಾರ್ ಪಟೇಲ್ ಅವರ ಜೀವನ ಮತ್ತು ಆಲೋಚನೆಗಳಿಂದ ನಾವು ಬಹಳಷ್ಟು ಕಲಿಯಬಹುದಾಗಿದೆ.ಭಾರತ ಸರಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಇತ್ತೀಚೆಗೆ ಸರ್ದಾರ್ ಪಟೇಲ್ ಅವರ ಜೀವನ ಚರಿತ್ರೆಯನ್ನು ಪ್ರಕಟಿಸಿದೆ. ನನ್ನ ಯುವ ಸ್ನೇಹಿತರು ಇದನ್ನು ಖಂಡಿತವಾಗಿ ಓದಬೇಕೆಂದು ನಾನು ಬಯಸುತ್ತೇನೆ” ಎಂದರು.

”ಮುಂದಿನ ತಿಂಗಳು, ಭಾರತ ಭಗವಾನ್ ಬಿರ್ಸಾ ಮುಂಡಾ ಜಯಂತಿಯನ್ನು ಆಚರಿಸುತ್ತಿದ್ದೇವೆ. ಅವರ ಜೀವನವು ನಮಗೆ ಹಲವಾರು ವಿಷಯಗಳನ್ನು ಕಲಿಸಿದೆ. ಸ್ವಂತ ಸಂಸ್ಕೃತಿಯ ಬಗ್ಗೆ ಹೆಮ್ಮೆ ಪಡುವುದು, ಪರಿಸರ ಕಾಳಜಿ ಮತ್ತು ಅನ್ಯಾಯದ ವಿರುದ್ಧ ಹೋರಾಡುವುದಕ್ಕೆ ಅವರು ಮಾದರಿ” ಎಂದರು.

ಟಾಪ್ ನ್ಯೂಸ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Yasin Malik

SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.