![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 10, 2022, 5:59 PM IST
ಅಮೃತಸರ: ಪಂಜಾಬ್ನ ಭಾರತ-ಪಾಕಿಸ್ಥಾನ ಗಡಿಯಲ್ಲಿ ಪ್ರತ್ಯೇಕ ಘಟನೆಗಳಲ್ಲಿ ಬಿಎಸ್ಎಫ್ ಪಡೆಗಳು ಪಾಕಿಸ್ಥಾನಿ ನುಸುಳುಕೋರರನ್ನು ಹೊಡೆದುರುಳಿಸಿದ್ದು, ಇನ್ನೊಂದೆಡೆ ಡ್ರೋನ್ ಅನ್ನು ಹೊಡೆದುರುಳಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಬುಧವಾರ ಸಂಜೆ ಗಡಿ ದಾಟಿ ಭಾರತದ ಪ್ರದೇಶವನ್ನು ಪ್ರವೇಶಿಸಿದಾಗ ಮಧ್ಯವಯಸ್ಕ ವ್ಯಕ್ತಿಯನ್ನು ಅಮೃತಸರ ಸೆಕ್ಟರ್ನ ಮುಂಭಾಗದ ಪ್ರದೇಶದಲ್ಲಿ ಹತ್ಯೆ ಮಾಡಲಾಗಿದೆ.
ಒಳ ನುಗ್ಗಿದ ನುಸುಳುಕೋರನಿಗೆ ಸವಾಲು ಹಾಕಿದರೂ, ವನು ನಿಲ್ಲದೇ ಮುಂದೆ ಸಾಗಿದನು, ಆತನ ದುಸ್ಸಾಹಸವನ್ನು ತಡೆಯಲು ಬಿಎಸ್ ಎಫ್ ಪಡೆಗಳು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿ ಸ್ಥಳದಲ್ಲೇ ಕೊಂಡಿದ್ದಾರೆ ಎಂದು ಬಿಎಸ್ ಎಫ್ ವಕ್ತಾರರು ತಿಳಿಸಿದ್ದಾರೆ.
ಬುಧವಾರ ಬೆಳಿಗ್ಗೆ ಕೈಗೊಂಡ ವಿಭಿನ್ನ ಕ್ರಮದಲ್ಲಿ, ಅದೇ ವಲಯದ ಹವೇಲಿಯನ್ ಗ್ರಾಮದ ಬಳಿ ಡ್ರೋನ್ ಅನ್ನು ಹೊಡೆದುರುಳಿಸಿತ್ತು. ಡಿಜೆಐ ಫ್ಯಾಂಟಮ್ 4 ಮಾದರಿ ಡ್ರೋನ್ ಪಾಕಿಸ್ಥಾನದಿಂದ ಭಾರತಕ್ಕೆ ಬರುತ್ತಿರುವಾಗ ಅದನ್ನು ಹೊಡೆದುರುಳಿಸಲಾಗಿದೆ.
ಪಂಜಾಬ್ ನಲ್ಲಿ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಗಾಡಿಯಲ್ಲಿ ಭಾರಿ ಕಟ್ಟೆಚ್ಚರ ವಹಿಸಲಾಗಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.