ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅನಾರೋಗ್ಯ ಬಚ್ಚಿಡಲು ದೇಹ ತ್ಯಾಜ್ಯವೂ ಸಂಗ್ರಹ

ಪುಟಿನ್‌ ಅನಾರೋಗ್ಯ ಬಚ್ಚಿಡಲು ಇಂಥ ಕ್ರಮ ಎಂದು ಪ್ರತಿಪಾದನೆ

Team Udayavani, Jun 15, 2022, 6:50 AM IST

ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅನಾರೋಗ್ಯ ಬಚ್ಚಿಡಲು ದೇಹ ತ್ಯಾಜ್ಯವೂ ಸಂಗ್ರಹ

ಮಾಸ್ಕೋ: ಉಕ್ರೇನ್‌ ವಿರುದ್ಧ ರಷ್ಯಾ ದಾಳಿ ಶುರು ಮಾಡಿದ ಬಳಿಕ ಜಗತ್ತಿನ ಮಾಧ್ಯಮಗಳಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರ ಆರೋಗ್ಯದ ಬಗ್ಗೆಯೇ ಚರ್ಚೆ ನಡೆದಿದೆ.

ಈಗಾಗಲೇ ಬಿಗಿ ಭದ್ರತೆಯಲ್ಲಿ ಸಂಚರಿಸುವ ಪುಟಿನ್‌ ಅನಾರೋಗ್ಯ ಬಾಧಿಸುತ್ತಿದೆಯೋ ಇಲ್ಲವೋ ಎಂಬುದು ಜಗತ್ತಿಗೆ ಗೊತ್ತಾಗಲೇ ಬಾರದು ಎಂಬ ಕಾರಣಕ್ಕೆ ಹೊಸ ಕ್ರಮವನ್ನೂ ಅನುಸರಿಸಲಾಗುತ್ತಿದೆಯಂತೆ. ಅವರ ಉಗುಳಿದ್ದನ್ನು, ಮಲ, ಮೂತ್ರಗಳನ್ನು ಸಂಗ್ರಹಿಸುವುದಕ್ಕೂ ವಿಶೇಷ ಸಿಬ್ಬಂದಿಯನ್ನು ರಷ್ಯಾ ಸರ್ಕಾರ ಏರ್ಪಾಡು ಮಾಡಿದೆ ಎಂದು ಫ್ರಾನ್ಸ್‌ನ ಮಾಧ್ಯಮವೊಂದು ವರದಿ ಮಾಡಿದೆ.

ಅದರ ಪ್ರಕಾರ ಪುಟಿನ್‌ ಅವರು ವಿದೇಶ ಪ್ರವಾಸ ಕೈಗೊಂಡಲ್ಲಿ ಅವರ ದೇಹದ ತ್ಯಾಜ್ಯಗಳನ್ನು ಸಂಗ್ರಹಿಸಿ ನೇರವಾಗಿ ಮಾಸ್ಕೋಗೆ ಕಳುಹಿಸಲಾಗುತ್ತದೆಯಂತೆ.

ಪುಟಿನ್‌ ಅವರ ದೇಹದ ತ್ಯಾಜ್ಯಗಳನ್ನು ಶತ್ರು ರಾಷ್ಟ್ರಗಳು ಸಂಗ್ರಹಿಸಿ, ಅದನ್ನು ಪರಿಶೀಲಿಸಿ “ರಷ್ಯಾ ಅಧ್ಯಕ್ಷರಿಗೆ ಅನಾರೋಗ್ಯ ಇದೆ’ ಎಂದು ವದಂತಿ ಹಬ್ಬಿಸುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗುತ್ತಿದೆಯಂತೆ.

ಹಿಂದೆಯೂ ಕೈಗೊಳ್ಳಲಾಗಿತ್ತು:
ಈ ಉದ್ದೇಶಕ್ಕಾಗಿ ರಷ್ಯಾದ ಫೆಡರಲ್‌ ಗಾರ್ಡ್‌ ಸರ್ವಿಸ್‌ ವಿಶೇಷ ಸಿಬ್ಬಂದಿ, ವಿಶೇಷ ಸೂಟ್‌ಕೇಸ್‌ಗಳನ್ನೂ ವ್ಯವಸ್ಥೆ ಮಾಡಿದೆ. ರಷ್ಯಾ ಬಗ್ಗೆ ಪುಸ್ತಕಗಳನ್ನು ಬರೆದು ಜನಪ್ರಿಯರಾಗಿರುವ ಮಿಖಾಯಿಲ್‌ ರುಬಿನ್‌ ಈ ಬಗ್ಗೆ ಪ್ರತಿಕ್ರಿಯೆ ನೀಡಿ ಇದೊಂದು ಹೊಸ ಕ್ರಮ ಅಲ್ಲವೆಂದಿದ್ದಾರೆ.

ಇದನ್ನೂ ಓದಿ:ಸಾಮಾನ್ಯರಿಗೆ ಅನ್ವಯವಾಗುವ ಕಾನೂನು ಗಾಂಧಿ ಕುಟುಂಬಕ್ಕೂ ಅನ್ವಯವಾಗುತ್ತದೆ: ತೇಜಸ್ವಿ ಸೂರ್ಯ

2017ರ ಮೇ 29ರಂದು ಪುಟಿನ್‌ ಫ್ರಾನ್ಸ್‌ಗೆ ಭೇಟಿ ನೀಡಿದ್ದಾಗ ಮತ್ತು 2019ರ ಅಕ್ಟೋಬರ್‌ನಲ್ಲಿ ಸೌದಿ ಅರೇಬಿಯಾ ಪ್ರವಾಸ ಕೈಗೊಂಡಿದ್ದಾಗ ಇದೇ ರೀತಿಯ ಕ್ರಮ ಅನುಸರಿಸಲಾಗಿತ್ತು ಎಂದು ಹೇಳಿದ್ದಾರೆ.

ಇನ್ನೂ ಒಂದು ಮಾಹಿತಿ ಪ್ರಕಾರ ಪುಟಿನ್‌ ರಷ್ಯಾದ ಅಧ್ಯಕ್ಷರಾಗಿ ಅಧಿಕಾರ ವಹಿಸಿದ ದಿನದಿಂದ ಇಂಥ ಕ್ರಮವನ್ನು ಭದ್ರತಾ ಕಾರಣಗಳಿಗಾಗಿ ಅನುಸರಿಸಲಾಗುತ್ತಿದೆಯಂತೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

ಹೆಜ್ಬುಲ್ಲಾ ಬಳಸಿದ್ದ ಸಾವಿವಾರು ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.