![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Nov 14, 2021, 1:27 PM IST
ಹಿರೇಕೆರೂರು : ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ತವರು ಕ್ಷೇತ್ರವಾದ ಹಿರೇಕೆರೂರಿನಲ್ಲಿ ಭಾನುವಾರ ‘ರೈತರೊಂದಿಗೊಂದು ದಿನ’ ಕಾರ್ಯಕ್ರಮದಲ್ಲಿ ಭಾಗಿಯಾದರು.
ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಭಾಗಿಯಾದರು.
ಕ್ಷೇತ್ರದ ಜನರು ನಟ ದರ್ಶನ್ ಅವರನ್ನು ನೋಡಲು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು.
ದೇಶದಲ್ಲಿ ಅನ್ನ ಕೊಡಲು ಸಾಧ್ಯವೆಂದರೆ ಅದು ರೈತರಿಂದ ಮಾತ್ರ ಸಾಧ್ಯ. ಯಾವುದೇ ಸಿರಿವಂತರಿಂದಲೂ ಅನ್ನ ನೀಡಲು ಸಾಧ್ಯವಿಲ್ಲ. ಅನ್ನ ನೀಡಲು ಅನ್ನದಾತನೇ ಬೇಕು. ಅನ್ನದಾತನೇ ನಮ್ಮದೈವ. ಎಂದು ಸಚಿವ ಪಾಟೀಲ್ ಟ್ವೀಟ್ ಮಾಡಿದ್ದಾರೆ.
ರೈತರೊಂದಿಗೊಂದು ದಿನ ಕಾರ್ಯಕ್ರಮದಲ್ಲಿ ಜೋಳ ಮತ್ತು ರಾಗಿ ಬೀಸುವ ಮೂಲಕ ವಿಶೇಷವಾಗಿ ನಮ್ಮನ್ನು ಸ್ವಾಗತಿಸಿದ ಮಹಿಳೆಯರು. #ರೈತರೊಂದಿಗೊಂದುದಿನ | #OneDayWithFarmers| #Haveri | #Hirekerur | #Rattihalli pic.twitter.com/i6CAhRoKFi
— Kourava B.C.Patil (@bcpatilkourava) November 14, 2021
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.