‘Lal Salaam’; ಪಾತ್ರದ ಚಿತ್ರೀಕರಣ ಪೂರ್ಣಗೊಳಿಸಿದ ಸೂಪರ್ ಸ್ಟಾರ್ ರಜನಿಕಾಂತ್

ಕ್ರಿಕೆಟ್ ನಲ್ಲಿ ರಾಜಕೀಯದ ಕಥೆ... ಪುತ್ರಿಯ ನಿರ್ದೇಶನ

Team Udayavani, Jul 12, 2023, 6:49 PM IST

1-wwqeeqw

ಚೆನ್ನೈ: “ಲಾಲ್ ಸಲಾಂ” ಚಿತ್ರದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಅತಿಥಿ ಪಾತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ. ಚಿತ್ರವನ್ನು ಅವರ ಪುತ್ರಿ ಐಶ್ವರ್ಯಾ ರಜನಿಕಾಂತ್ ನಿರ್ದೇಶನ ಮಾಡುತ್ತಿದ್ದಾರೆ.

ಐಶ್ವರ್ಯಾ ಅವರು ಬುಧವಾರ ಇನ್ ಸ್ಟಾಗ್ರಾಮ್ ನಲ್ಲಿ ಸುದ್ದಿ ಹಂಚಿಕೊಂಡು, ಮುಂಬರುವ ತಮಿಳು ಚಲನಚಿತ್ರದ ಸೆಟ್‌ನಿಂದ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ಫೋಟೋಗಳಲ್ಲಿ ರಜನಿಕಾಂತ್ ಮತ್ತು ಮುಖ್ಯ ಪಾತ್ರಧಾರಿಗಳು ಇದ್ದಾರೆ.

ಕ್ರಿಕೆಟ್‌ನಲ್ಲಿ ರಾಜಕೀಯವನ್ನು ಆಧರಿಸಿದ ಲಾಲ್ ಸಲಾಂ’ ವಿಷ್ಣು ವಿಶಾಲ್ ಮತ್ತು ವಿಕ್ರಾಂತ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ರಜನಿಕಾಂತ್ ಡಾನ್ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಹಿರಿಯ ನಟಿಯರಾದ ಜೀವಿತಾ ಮತ್ತು ನಿರೋಷಾ ಅವರು ಹಲವಾರು ವರ್ಷಗಳ ನಂತರ ಪುನರಾಗಮನ ಮಾಡಿದ್ದಾರೆ. ತಂಬಿ ರಾಮಯ್ಯ, ಸೆಂಥಿಲ್ ಮತ್ತು ತಂಗದುರೈ ಪೋಷಕ ಪಾತ್ರಗಳಲ್ಲಿದ್ದಾರೆ.

“ನಿಮ್ಮೊಂದಿಗೆ ಚಲನಚಿತ್ರ ಮಾಡುವುದು ಒಂದು ಪವಾಡ ಮತ್ತು ನೀವು ಶುದ್ಧ ಮಾಂತ್ರಿಕ ಅಪ್ಪಾ.. ಸೂಪರ್‌ಸ್ಟಾರ್‌ಗಾಗಿ… ಎಂದು ಐಶ್ವರ್ಯಾ ಶೀರ್ಷಿಕೆಯಲ್ಲಿ ಬರೆದಿದ್ದಾರೆ.

“ಲಾಲ್ ಸಲಾಮ್” ಅನ್ನು ಲೈಕಾ ಪ್ರೊಡಕ್ಷನ್ಸ್ ನಿರ್ಮಿಸಿದೆ ಮತ್ತು ಎ ಸುಬಾಸ್ಕರನ್ ಪ್ರಸ್ತುತಪಡಿಸಿದ್ದಾರೆ. ಎ.ಆರ್. ರೆಹಮಾನ್ ಸಂಗೀತ ಸಂಯೋಜಕರಾಗಿರುವ ಈ ಚಿತ್ರವು ಈ ವರ್ಷ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಸನ್ ಪಿಕ್ಚರ್ಸ್ ನ ಚಿತ್ರನಿರ್ಮಾಪಕ ನೆಲ್ಸನ್ ದಿಲೀಪ್‌ಕುಮಾರ್ ಅವರ “ಜೈಲರ್” ನಲ್ಲಿ ರಜನಿಕಾಂತ್ ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.