![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Mar 2, 2021, 9:44 PM IST
ವಿಜಯಪುರ : ಕಳೆದ 45 ವರ್ಷಗಳಿಂದ ರಾಜಕೀಯದಲ್ಲಿರುವ ನಾನು ಯಾರ ತಂಟೆಗೂ ಹೋಗಿಲ್ಲ, ನನ್ನ ತಂಟೆಗೆ ಯಾರೇ ಬಂದರೂ ಸುಮ್ಮನಿರಲ್ಲ. ಹರಿಜನರು ಎಂದರ್ರೆ ಸುಮ್ಮನೆ ಅಲ್ಲ ಎಂದು ಸಂಸದ ರಮೇಶ್ ಜಿಗಜಿಣಗಿ ಗುಡುಗಿದ್ದಾರೆ.
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಶಾಸಕ ಯತ್ನಾಳ ವಿರುದ್ಧ ಪರೋಕ್ಷ ವಾಗ್ದಾಳಿ ಮಾಡಿರುವ ಅವರು, ಹರಿಜನರು ಎಂದರೆ ಅಷ್ಟು ಸರಳವಲ್ಲ. ಹಾಗಂತ ನಾನು ಯಾರ ಹೆಸರು ಹೇಳಲ್ಲ, ಕೈಮುಗಿದು ಹೇಳುತ್ತೇನೆ ನನ್ನ ತಂಟೆಗೆ ಬರಬೇಡಿ. ನನ್ನ ಬಗ್ಗೆ ಅವರು ಪದೇ ಪದೇ ಮಾತನಾಡಿದರೆ, ಅನಗತ್ಯವಾಗಿ ನನ್ನನ್ನು ವಿರೋಧಿಸಿದರೆ ಸುಮ್ಮನೇ ಇರುವುದಿಲ್ಲ ಎಂಬುದನ್ನು ವಿರೋಧಿಗಳು ಅರಿಯಬೇಕು ಎಂದು ಎಚ್ಚರಿಕೆ ನೀಡಿದರು.
ಇದನ್ನೂ ಓದಿ :ಹಿರೇಬೇವನೂರ ಗ್ರಾಮದಲ್ಲಿ ಶಾಟ್ ಸರ್ಕ್ಯೂಟ್ ಗೆ ಅಂಗಡಿಗಳು ಭಸ್ಮ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.