ಮಹಿಳೆಯ ಹತ್ಯೆ ಪ್ರಕರಣ : ಎರ್ನಾಕುಲಂ ಪೊಲೀಸರ ವಶದಲ್ಲಿ ರವಿ ಪೂಜಾರಿ


Team Udayavani, Feb 18, 2021, 11:30 PM IST

ಮಹಿಳೆಯ ಹತ್ಯೆ ಪ್ರಕರಣ : ಎರ್ನಾಕುಲಂ ಪೊಲೀಸರ ವಶದಲ್ಲಿ ರವಿ ಪೂಜಾರಿ

ಬೆಂಗಳೂರು : ಕೇರಳದ ಬ್ಯೂಟಿ ಪಾರ್ಲರ್‌ ನಲ್ಲಿ ಮಹಿಳೆಯೊಬ್ಬರ ಹತ್ಯೆಗೈದ ಪ್ರಕರಣ ಸಂಬಂಧ ಭೂಗತ ಪಾತಕಿ ರವಿ ಪೂಜಾರಿಯನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಔಪಚಾರಿಕವಾಗಿ ಬಂಧಿಸಿ ವಿಚಾರಣೆ ನಡೆಸಲು ಎರ್ನಾಕುಲಂನ ಸಿಸಿಬಿ ಪೊಲೀಸರಿಗೆ ನಗರದ ಸೆಷನ್ಸ್‌ ನ್ಯಾಯಾಲಯ ಅನುಮತಿ ನೀಡಿದೆ.

ರವಿ ಪೂಜಾರಿಯನ್ನು ವಶಕ್ಕೆ ಪಡೆಯಲು ಅನುಮತಿ ನೀಡುವಂತೆ ಕೋರಿ ಕೇರಳದ ಎರ್ನಾಕುಲಂನ ಸಿಸಿಬಿ ವಿಭಾಗದ ಪೊಲೀಸರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನಗರದ 65ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಜೈಲಿನಲ್ಲೇ ವಿಚಾರಣೆ ನಡೆಸಲು ಅನುಮತಿ ನೀಡಿದೆ.

ಎರ್ನಾಕುಲಂನ ಸಿಸಿಬಿ ಪೊಲೀಸರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರವಿಪೂಜಾರಿಯನ್ನು ಐದು ದಿನಗಳ ಕಾಲ ಔಪಚಾರಿಕವಾಗಿ ಬಂಧಿಸಬಹುದು. ಈ ಸಂದರ್ಭದಲ್ಲಿ ಅರೋಪಿ ಪರ ವಕೀಲರು ಹಾಗೂ ಕಾರಾಗೃಹದ ಮುಖ್ಯ ಅಧೀಕ್ಷಕರು ಹಾಜರಿರಬೇಕು. ಔಪಚಾರಿಕ ಬಂಧನ ಸಂಬಂಧ ತನಿಖಾಧಿಕಾರಿ ವರದಿ ಸಿದ್ಧಪಡಿಸಿ ಎರ್ನಾಕುಲಂನ ಸಂಬಂಧಪಟ್ಟ ನ್ಯಾಯಾಲಯಕ್ಕೆ ಸಲ್ಲಿಸಬಹುದು. ಆದರೆ ಆ ನ್ಯಾಯಾಲಯಕ್ಕೆ ಆರೋಪಿಯನ್ನು ಹಾಜರುಪಡಿಸುವಂತಿಲ್ಲ. ಔಪಚಾರಿಕ ಬಂಧನ ಮಾಡುವ ದಿನದ ಬಗ್ಗೆ ಆರೋಪಿ ಪರ ವಕೀಲರಿಗೆ ಮುಂಚಿತವಾಗಿ ಮಾಹಿತಿ ನೀಡಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ಇದನ್ನೂ ಓದಿ:ಪ.ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ದುರ್ಗಾ, ಸರಸ್ವತಿ ಪೂಜೆ ಪುನರಾರಂಭ : ಅಮಿತ್ ಶಾ

ಟಾಪ್ ನ್ಯೂಸ್

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.