![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Nov 16, 2021, 3:11 PM IST
ನವದೆಹಲಿ: ರಾಷ್ಟ್ರರಾಜಧಾನಿಯಲ್ಲಿ ವಾಯು ಮಾಲಿನ್ಯ ಹೆಚ್ಚಳವಾದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ನೀಡಿರುವ ಆದೇಶದಂತೆ ವಾರಾಂತ್ಯದ ಕರ್ಫ್ಯೂ ಮತ್ತು ಒಂದು ವಾರಗಳ ಕಾಲ ವರ್ಕ್ ಫ್ರಂ ಹೋಮ್ ಸಲಹೆಯನ್ನು ಜಾರಿಗೊಳಿಸಲು ಬದ್ಧವಾಗಿರುವುದಾಗಿ ದೆಹಲಿ ಸರ್ಕಾರ ಮಂಗಳವಾರ ತುರ್ತು ಸಭೆಯಲ್ಲಿ ತಿಳಿಸಿದೆ.
ರಾಜಧಾನಿಯಲ್ಲಿನ ಕಟ್ಟಡ ನಿರ್ಮಾಣ ಕೆಲಸ ಮತ್ತು ಕೈಗಾರಿಕಾ ಚಟುವಟಿಕೆ ಕೂಡಾ ಸ್ಥಗಿತಗೊಳಿಸುವಂತೆ ದೆಹಲಿ ಸರ್ಕಾರ ಶಿಫಾರಸು ಮಾಡಿದೆ. ಹದಗೆಡುತ್ತಿರುವ ವಾಯುಮಾಲಿನ್ಯ ತಡೆಗಟ್ಟಲು ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕೆಂದು ಸುಪ್ರೀಂಕೋರ್ಟ್ ತಿಳಿಸಿದೆ.
ನಾವು ಪ್ರಸ್ತಾಪಿತ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಲು ಸಿದ್ಧರಾಗಿದ್ದೇವೆ. ಕೋರ್ಟ್ ನಿರ್ದೇಶನದಂತೆ ನಾವೀಗ ಕಾರ್ಯನಿರ್ವಹಿಸುತ್ತಿರುವುದಾಗಿ ದೆಹಲಿ ಸಚಿವ ಗೋಪಾಲ್ ರಾಯ್ ತಿಳಿಸಿದ್ದಾರೆ.
ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ವರ್ಕ್ ಫ್ರಂ ಹೋಮ್ ಸಲಹೆ ಜಾರಿಗೊಳಿಸಲು ಸಿದ್ಧತೆ ನಡೆಸಿರುವುದಾಗಿ ಹೇಳಿದೆ. ಸುಪ್ರೀಂಕೋರ್ಟ್ ಆದೇಶದನ್ವಯ ತುರ್ತು ಸಭೆ ಕರೆದು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿ ವಿವರಿಸಿದೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.