![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 2, 2023, 7:29 AM IST
ನವದೆಹಲಿ: ದೇಶದಲ್ಲಿ ಸದ್ಯ ಜಾರಿಯಲ್ಲಿ ಇರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಜಾರಿಯಾಗಿ ಜು.1, ಶನಿವಾರಕ್ಕೆ ಆರು ವರ್ಷಗಳು ಪೂರ್ತಿಯಾಗಿವೆ. ಈ ಹಿನ್ನೆಲೆಯಲ್ಲಿ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೊಸ ತೆರಿಗೆ ವ್ಯವಸ್ಥೆಯಿಂದಾಗಿ ಸಾಮಾನ್ಯ ಜನರಿಗೆ ತೆರಿಗೆಯ ಮೇಲೆ ತೆರಿಗೆ ಪಾವತಿ ಮಾಡುವ ಭಾರ ತಗ್ಗಿದೆ ಎಂದು ಪ್ರತಿಪಾದಿಸಿದ್ದಾರೆ.
ರಾಜ್ಯಗಳಿಗೆ ಕೂಡ ಸಾಕಷ್ಟು ಪ್ರಮಾಣದಲ್ಲಿ ಈ ಕ್ಷೇತ್ರದಲ್ಲಿ ಅನುಕೂಲವಾಗಿದೆ. ರಾಜ್ಯಗಳ ಒಟ್ಟು ಉತ್ಪಾದನೆಯ ಪ್ರಮಾಣ ಹೆಚ್ಚಾಗುವಲ್ಲಿ ನೆರವಾಗಿದೆ. ಜಿಎಸ್ಟಿಯಿಂದಾಗಿ ರಾಜ್ಯಗಳಿಗೆ ನಷ್ಟ ಉಂಟಾಗುತ್ತದೆ ಎಂಬ ಸುಳ್ಳು ಪ್ರಚಾರವನ್ನು ನಿಲ್ಲಿಸುವ ಪ್ರಯತ್ನಗಳು ನಡೆಯಬೇಕಾಗಿದೆ. ಜಿಎಸ್ಟಿ ಜಾರಿ ಮಾಡಿದ್ದರಿಂದ ಯಾವುದೇ ರಾಜ್ಯಕ್ಕೆ ತೆರಿಗೆ ನಷ್ಟ ಉಂಟಾಗಿಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಜಿಎಸ್ಟಿ ಜಾರಿಗೆ ಬರುವುದಕ್ಕಿಂತ ಮೊದಲು ನಮ್ಮ ತೆರಿಗೆ ವ್ಯವಸ್ಥೆ ಸಮರ್ಪಕವಾಗಿ ಇರಲಿಲ್ಲ ಎಂದು ಪ್ರತಿಪಾದಿಸಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.