Mangaluru ರೋಹನ್‌ ಸಿಟಿ ವಾಣಿಜ್ಯ ಮಳಿಗೆಗಳಲ್ಲಿ ಬಂಡವಾಳ ಹೂಡಿಕೆಗೆ ಉತ್ತಮ ಅವಕಾಶ


Team Udayavani, Jul 20, 2024, 12:01 AM IST

ರೋಹನ್‌ ಸಿಟಿ ವಾಣಿಜ್ಯ ಮಳಿಗೆಗಳಲ್ಲಿ ಬಂಡವಾಳ ಹೂಡಿಕೆಗೆ ಉತ್ತಮ ಅವಕಾಶ

ಮಂಗಳೂರು: ನಗರದ ಮುಂಚೂಣಿಯ ಕಟ್ಟಡ ನಿರ್ಮಾಣ ಸಂಸ್ಥೆ ರೋಹನ್‌ ಕಾಪೊರೇಷನ್‌ ಅವರ ಅತೀ ದೊಡ್ಡ ಹಾಗೂ ವಿಶಿಷ್ಟವಾದ ರೋಹನ್‌ ಸಿಟಿ ಬಿಜೈನ ವಾಣಿಜ್ಯ ಮಳಿಗೆಗಳಲ್ಲಿ ವಿನಿಯೋಗಿಸಿ; ಖಚಿತ ಶೇ.7.50 ಪ್ರತಿಫ‌ಲವನ್ನು ಪಡೆಯಿರಿ ಯೋಜನೆ ಪ್ರಕಟಿಸಲಾಗಿದೆ.

ರೋಹನ್‌ ಸಿಟಿಯ ನೆಲ ಮತ್ತು ಮೇಲಿನ 2 ವಾಣಿಜ್ಯ ಮಳಿಗೆಗಳು ಹೈಟೆಕ್‌ ಮಾರ್ಕೆಟ್‌, ರಿಟೇಲ್‌ ಮತ್ತು ಹೋಲ್‌ಸೇಲ್‌, ಕಾರ್ಪೊರೇಟ್‌ ಹಾಗೂ ಇತರ ಆಫೀಸ್‌ಗಳು, ಫ‌ುಡ್‌ ಕೋರ್ಟ್‌ಗಳು, ಸಿಎ, ಲಾಯರ್‌ ಆಫೀಸ್‌ ಮತ್ತು ಕ್ಲಿನಿಕ್‌ಗಳಿಗೆ ಪ್ರಶಸ್ತವಾಗಿದ್ದು, ಕಟ್ಟಡ ನಿರ್ಮಾಣ ಕೊನೆಗೊಳ್ಳುವವರೆಗೆ ಖರೀದಿದಾರರಿಗೆ ಹೂಡಿಕೆ ಮೇಲೆ ಶೇ 7.50 ಆದಾಯ ನೀಡಲಾಗುವುದು. ರೋಹನ್‌ ಸಿಟಿ, ಮಂಗಳೂರಿನ ಪ್ರಮುಖ ರಸ್ತೆಯಲ್ಲಿ ನಿರ್ಮಾಣಗೊಳ್ಳುತ್ತಿದ್ದು, ಉತ್ತಮ ಬಾಡಿಗೆಯ ಸಾಧ್ಯತೆ ಅಧಿಕವಾಗಿದೆ ಎಂದು ಪ್ರಕಟನೆ ತಿಳಿಸಿದೆ.

ಯೋಜನೆಯು 6 ಲಕ್ಷ ಚದರ ಅಡಿ ವಸತಿ ಪ್ರದೇಶವನ್ನು ಒಳಗೊಂಡಿರುವ ಸಮುಚ್ಚಯವಾಗಿದ್ದು, ಒಟ್ಟು 546 ಅಪಾರ್ಟ್‌ಮೆಂಟ್‌ಗಳನ್ನು ಒಳಗೊಂಡಿದೆ.

1405ರಿಂದ 1505 ಚದರ ಅಡಿ 3 ಬಿಎಚ್‌ಕೆ, 1075ರಿಂದ 1135 ಚದರ ಅಡಿ 2 ಬಿಎಚ್‌ಕೆ, 700ರಿಂದ 815 ಚದರ ಅಡಿ 1 ಬಿಎಚ್‌ಕೆಯ ಡ್ಯುಪ್ಲೆಕ್ಸ್‌ ಪ್ಲ್ರಾಟ್‌ಗಳನ್ನು ಹೊಂದಿದೆ.

ವಸತಿ ಪ್ರದೇಶದ ಜತೆಗೆ, 284 ಪ್ರತ್ಯೇಕ ಘಟಕಗಳನ್ನು ಒಳ ಗೊಂಡಿರುವ 2 ಲಕ್ಷ ಚದರ ಅಡಿ ವಾಣಿಜ್ಯ ಮಳಿಗೆಗಳಿವೆ. ಯಾಂತ್ರೀಕೃತ ಪಾರ್ಕಿಂಗ್‌ ವ್ಯವಸ್ಥೆ ಹೊಂದಿದ್ದು, ಉನ್ನತವಾಗಿ ವಿನ್ಯಾಸಗೊಳಿಸಿದ ವಸತಿ ಸಮುಚ್ಚಯ ಮತ್ತು ವಾಣಿಜ್ಯ ಮಳಿಗೆಗಳಿಗೆ ಪ್ರತ್ಯೇಕವಾದ ಪಾರ್ಕಿಂಗ್‌ ವ್ಯವಸ್ಥೆ ಇರಲಿದೆ.

ರೋಹನ್‌ ಸಿಟಿ ಸಮುಚ್ಚಯದ ವೈಶಿಷ್ಟ್ಯಗಳು
2 ಹಂತಗಳಲ್ಲಿ 35000 ಚದರ ಅಡಿ ಹೈಪರ್‌ ಮಾರುಕಟ್ಟೆ, ವಾಣಿಜ್ಯ ಮಳಿಗೆಗಳಿಗೆ 2 ಎಸ್ಕಲೇಟರ್‌ ವ್ಯವಸ್ಥೆ, ವಸತಿ, ವಾಣಿಜ್ಯ, ಸೂಪರ್‌ ಮಾರ್ಕೆಟ್‌, ಹೊಟೇಲ್‌, ಅತ್ಯಾಧುನಿಕ ಕ್ಲಬ್‌ ಹಾಗೂ ಇನ್ನಿತರ ಸೌಲಭ್ಯಗಳು ಒಂದೇ ಸೂರಿನಡಿ, ಬ್ಯಾಂಕ್‌ಗಳಿಂದ ತ್ವರಿತ ಸಾಲ ಸೌಲಭ್ಯ, ಅತ್ಯಾಧುನಿಕ ಭದ್ರತಾ ವ್ಯವಸ್ಥೆ, ಎಲೆಕ್ಟ್ರಿಕ್‌ ಕಾರ್‌ ಚಾರ್ಜಿಂಗ್‌ ವ್ಯವಸ್ಥೆ, ಸೌರ ಶಕ್ತಿ ಸಂಗ್ರಹ ಘಟಕ, ಲೈಟಿಂಗ್‌ ಆಟೊಮೇಶನ್‌ (ಮಂಗಳೂರಿನಲ್ಲಿ ಮೊದಲ ಬಾರಿಗೆ)

ಸಿಟಿ ಕ್ಲಬ್‌ನ ವಿಶೇಷತೆಗಳು : ಸಂಪೂರ್ಣ ಹವಾನಿಯಂತ್ರಿತ, ವಿಶಾಲ ಎಂಟ್ರೆನ್ಸ್‌ ಲಾಬಿ, ಫ್ಯಾಮಿಲಿ ರೆಸ್ಟೋರೆಂಟ್‌, ಒಳಾಂಗಣ ಕ್ರೀಡೆ, ಜಿಮ್‌, ಸ್ಪಾ, ಯುನಿಸೆಕ್ಸ್‌ ಸಲೂನ್‌ ಇತ್ಯಾದಿ, 3ಡಿ ಥಿಯೇಟರ್‌, ಮಲ್ಟಿಪರ್ಪಸ್‌ ಹಾಲ್‌, ಸ್ವಿಮ್ಮಿಂಗ್‌ ಪೂಲ್‌ ಇತ್ಯಾದಿ. ಹೆಚ್ಚಿನ ವಿವರಗಳಿಗಾಗಿ ಮಾರಾಟ ಕಚೇರಿ, ರೋಹನ್‌ ಸಿಟಿ, ಬಿಜೈ ಮುಖ್ಯರಸ್ತೆ, ಮಂಗಳೂರು.

ವೆಬ್‌ ಸೈಟ್‌: http://www.rohancorporation.in

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

10

Lalbagh: ಪಾಲಿಕೆ ಚುನಾವಣೆ ಸನ್ನಿಹಿತ; ಮೀಸಲಾತಿಯದೇ ಆತಂಕ!

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ

7

Mangaluru: ನಿತ್ಯ ಟ್ರಾಫಿಕ್‌ ಜಾಮ್‌ ಗೋಳು; ವಾಹನ ಸವಾರರ ಪರದಾಟ

Crime

Mangaluru: ಬಸ್‌ ನಿರ್ವಾಹಕನ ಕೊಲೆ; ಆರೋಪಿಗಳ ಸುಳಿವು ಲಭ್ಯ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.