Vijayapura: ಬಸವನಾಡಲ್ಲಿ RSS ವರಿಷ್ಠ ಮೋಹನ್ ಭಾಗವತ್… ರಾನಡೆ ಆಶ್ರಮದಲ್ಲಿ ಧ್ಯಾನಮಗ್ನ


Team Udayavani, Jun 26, 2024, 8:15 PM IST

Vijayapura: ಬಸವನಾಡಲ್ಲಿ RSS ವರಿಷ್ಠ ಮೋಹನ್ ಭಾಗವತ್… ರಾನಡೆ ಆಶ್ರಮದಲ್ಲಿ ಧ್ಯಾನಮಗ್ನ

ವಿಜಯಪುರ: ಬಸವನಾಡಿನ ಭೀಮಾ ಸತ್ಸಂಗದ ನೆಲದಲ್ಲಿ ಆರ್.ಎಸ್.ಎಸ್. ಸರಸಂಘಚಾಲಕ ಮೋಹನ್ ಭಾಗವತ್ ಕಳೆದ ಮೂರು ದಿನಗಳಿಂದ ಸದ್ದಿಲ್ಲದೇ ಬೀಡುಬಿಟ್ಟಿದ್ದಾರೆ. ಝಡ್ ಪ್ಲಸ್ ಭದ್ರತೆ ಹೊಂದಿರುವ ಭಾಗವತ್ ಅವರು ಸಾರ್ವಜನಿಕ ಸಂಪರ್ಕದಿಂದ ದೂರವಿದ್ದು, ಧ್ಯಾನದಲ್ಲಿ ಮಗ್ನರಾಗಿದ್ದಾರೆ.

ಜಿಲ್ಲೆಯ ಇಂಡಿ ತಾಲೂಕಿನ ನಿಂಬಾಳ ಗ್ರಾಮದ ಹೊರ ಪರಿಸರದಲ್ಲಿರುವ ಶ್ರೀಗುರುದೇವ ರಾನಡೆ ಜೂ.24 ರಿಂದಲೇ ಬೀಡು ಬಿಟದ್ಟಿದ್ದಾರೆ. ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಠಿಕಾಣಿ ಹೂಡಿದ್ದರೂ ಸಂಘ ಪರಿವಾರ ಅಥವಾ ಪಕ್ಷದ ಪ್ರಮುಖರಿಗೂ ಮಾಹಿತಿ ಇಲ್ಲ. ಮಾಹಿತಿ ಇದ್ದರೂ ಯಾರೊಬ್ಬರಿಗೂ ಆಶ್ರಮದ ಒಳಗೆ ಪ್ರವೇಶ ನೀಡುವ ಅಥವಾ ಭಾಗವತ್ ಅವರ ಭೇಟಿಗೆ ಅವಕಾಶ ನೀಡಲಾಗಿಲ್ಲ.

ಗುರುದೇವ ರಾನಡೆ ಆಶ್ರಮದಲ್ಲಿ ಭಾಗವತ್ ಠಿಕಾಣಿ ಹೂಡಿದ್ದರೂ ಝಡ್ ಪ್ಲಸ್ ಭದ್ರತೆಯಲ್ಲಿ ಇರುವ ಕಾರಣಕ್ಕೆ ಭೇಟಿಯನ್ನು ರಹಸ್ಯವಾಗಿ ಇರಿಸಿದ್ದು, ಆಶ್ರಮದ ಹೊರಗೆ ಜಿಲ್ಲೆಯ ಪೊಲೀಸರು ಭದ್ರತೆಗೆ ನಿಯೋಜನೆಗೊಂಡಿದ್ದಾರೆ.

ಸಂಘಟನೆ, ರಾಜಕೀಯ ಜಂಜಡದಿಂದ ದೂರವಿದ್ದು ವಿಶ್ರಾಂತಿ ಪಡೆಯುತ್ತಿರುವ ಆರ್.ಎಸ್.ಎಸ್. ಸರಸಂಘಚಾಲಕ ಭಾಗವತ್, ಕಳೇದ ಮೂರು ದಿನದಿಂದ ಯಾರ ಭೇಟಿಗೂ ಅವಕಾಶ ನೀಡದೇ ಆಯ್ದ ಕೆಲವರೊಂದಿಗೆ ಆಶ್ರಮದಲ್ಲಿ ಧ್ಯಾನದಲ್ಲಿ ಮಗ್ನವಾಗಿ ಕುಳಿತಿದ್ದಾರೆ.

ಕಳೆದ ಹಲವು ವರ್ಷಗಳಿಂದ ಪ್ರತಿ ವರ್ಷ ಜೂನ್ ಅಥವಾ ಜುಲೈ ತಿಂಗಳಲ್ಲಿ ತಪ್ಪದೇ ಶ್ರೀಗುರುದೇವ ರಾನಡೆ ಆಶ್ರಮಕ್ಕೆ ಭೇಟಿ ನೀಡುತ್ತಾರೆ. ಇಲ್ಲಿ ಇರುವ ದಿನಗಳಷ್ಟು ಕಾಲ ಧ್ಯಾನದಲ್ಲಿ ಮಗ್ನರಾಗುವ ಆರ್‍ಎಸ್‍ಎಸ್ ವರಿಷ್ಠ, ನಾಲ್ಕು ದಿನ ಆಶ್ರಮದಲ್ಲಿ ತಂಗಿ, ವಿಶ್ರಾಂತಿ ಬಳಿಕ ತೆರಳುತ್ತಾರೆ.

ಗುರುವಾರ ಬೆಳಿಗ್ಗೆ ರಾನಡೆ ಆಶ್ರಮದಿಂದ ಜಿಲ್ಲೆಯ ಚಡಚಣ ತಾಲೂಕಿನ ಇಂಚಗೇರಿ ಮಠಕ್ಕೆ ಭೇಟಿ, ನಂತರ ದೇವರನಿಂಬರಗಿ ಗ್ರಾಮದ ಮಠದ ದರ್ಶನ ಮಾಡಲಿದ್ದಾರೆ. ಬಳಿಕ ಕರ್ನಾಟಕದ ಪ್ರವಾಸವನ್ನು ಮುಗಿಸಿ ಮಹಾರಾಷ್ಟ್ರ ರಾಜ್ಯದ ಉಮದಿಗೆ ಪಯಣ ಬೆಳೆಸಲಿದ್ದಾರೆ.

ಇದನ್ನೂ ಓದಿ: ಕೇಂದ್ರ ಸಚಿವ ಗಡ್ಕರಿ ಭೇಟಿಯಾದ ಸಂಸದ ಶ್ರೀನಿವಾಸ ಪೂಜಾರಿ: ಕಾಮಗಾರಿ ತುರ್ತು ನಡೆಸಲು ಮನವಿ

ಟಾಪ್ ನ್ಯೂಸ್

10

ಸ್ತನ ಕ್ಯಾನ್ಸರ್‌ ಕಾಡಿದ ಚಿತ್ರರಂಗದ ಸುಂದರಿಯರಿವರು.. ಕಾಯಿಲೆಯನ್ನೇ ಗೆದ್ದ ದಿಟ್ಟೆಯರು..

11-uv-fusion

Rajeev Taranath: ಸರೋದ್‌ ಸ್ವರ ಮಾಂತ್ರಿಕನ ಸ್ವರ್ಗಾರೋಹಣ

Hubballi Dharwad Municipal corporation: ಮೇಯರ್ ಆಗಿ ಬಿಜೆಪಿಯ ರಾಮಪ್ಪ ಬಡಿಗೇರ ಆಯ್ಕೆ

Hubballi Dharwad Municipal corporation: ಮೇಯರ್ ಆಗಿ ಬಿಜೆಪಿಯ ರಾಮಪ್ಪ ಬಡಿಗೇರ ಆಯ್ಕೆ

Ayodhya: ರಾಮಪಥದ ಕಳಪೆ ಕಾಮಗಾರಿ-6 ಅಧಿಕಾರಿಗಳನ್ನು ಅಮಾನತುಗೊಳಿಸಿದ ಸಿಎಂ ಯೋಗಿ

Ayodhya: ರಾಮಪಥದ ಕಳಪೆ ಕಾಮಗಾರಿ-6 ಅಧಿಕಾರಿಗಳನ್ನು ಅಮಾನತುಗೊಳಿಸಿದ ಸಿಎಂ ಯೋಗಿ

Mandya; ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸಾರಿಗೆ ಬಸ್; ಹಲವರಿಗೆ ಗಾಯ

Mandya; ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸಾರಿಗೆ ಬಸ್; ಹಲವರಿಗೆ ಗಾಯ

Desi Swara: ಏನೂ ಇಲ್ಲದೆಯೂ ಸಂತೋಷವಾಗಿರಿ!

Desi Swara: ಏನೂ ಇಲ್ಲದೆಯೂ ಸಂತೋಷವಾಗಿರಿ!

Siraguppa: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪಡಿತರ ಅಕ್ಕಿ ವಶ

Siraguppa: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪಡಿತರ ಅಕ್ಕಿ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

ಸ್ತನ ಕ್ಯಾನ್ಸರ್‌ ಕಾಡಿದ ಚಿತ್ರರಂಗದ ಸುಂದರಿಯರಿವರು.. ಕಾಯಿಲೆಯನ್ನೇ ಗೆದ್ದ ದಿಟ್ಟೆಯರು..

12-thekkatte

ಯಡಾಡಿ ಮತ್ಯಾಡಿ(ಗುಡ್ಡೆಅಂಗಡಿ)ಸರಕಾರಿ ಹಿ.ಪ್ರಾ.ಶಾಲೆ:ನೂತನ ಶಾಲಾ ವಾಹನ ಹಸ್ತಾಂತರ ಕಾರ್ಯಕ್ರಮ

BJP Protest; ರೈತರಿಗೆ ಬರೆ ಹಾಕುವ ಸರಕಾರದ ನೀತಿ ನಿರ್ಧಾರ ಬದಲಿಸಲಿ: ಎನ್.ರವಿಕುಮಾರ್

11-uv-fusion

Rajeev Taranath: ಸರೋದ್‌ ಸ್ವರ ಮಾಂತ್ರಿಕನ ಸ್ವರ್ಗಾರೋಹಣ

UAE ರಾಸ್‌ ಅಲ್‌ ಖೈಮಾ-ಪ್ರತಿಭಾನ್ವೇಷಣೆ ಸ್ಪರ್ಧೆ: ಮಿಂಚಿದ ಪ್ರತಿಭೆಗಳು

UAE ರಾಸ್‌ ಅಲ್‌ ಖೈಮಾ-ಪ್ರತಿಭಾನ್ವೇಷಣೆ ಸ್ಪರ್ಧೆ: ಮಿಂಚಿದ ಪ್ರತಿಭೆಗಳು

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

10

ಸ್ತನ ಕ್ಯಾನ್ಸರ್‌ ಕಾಡಿದ ಚಿತ್ರರಂಗದ ಸುಂದರಿಯರಿವರು.. ಕಾಯಿಲೆಯನ್ನೇ ಗೆದ್ದ ದಿಟ್ಟೆಯರು..

12-thekkatte

ಯಡಾಡಿ ಮತ್ಯಾಡಿ(ಗುಡ್ಡೆಅಂಗಡಿ)ಸರಕಾರಿ ಹಿ.ಪ್ರಾ.ಶಾಲೆ:ನೂತನ ಶಾಲಾ ವಾಹನ ಹಸ್ತಾಂತರ ಕಾರ್ಯಕ್ರಮ

BJP Protest; ರೈತರಿಗೆ ಬರೆ ಹಾಕುವ ಸರಕಾರದ ನೀತಿ ನಿರ್ಧಾರ ಬದಲಿಸಲಿ: ಎನ್.ರವಿಕುಮಾರ್

11-uv-fusion

Rajeev Taranath: ಸರೋದ್‌ ಸ್ವರ ಮಾಂತ್ರಿಕನ ಸ್ವರ್ಗಾರೋಹಣ

UAE ರಾಸ್‌ ಅಲ್‌ ಖೈಮಾ-ಪ್ರತಿಭಾನ್ವೇಷಣೆ ಸ್ಪರ್ಧೆ: ಮಿಂಚಿದ ಪ್ರತಿಭೆಗಳು

UAE ರಾಸ್‌ ಅಲ್‌ ಖೈಮಾ-ಪ್ರತಿಭಾನ್ವೇಷಣೆ ಸ್ಪರ್ಧೆ: ಮಿಂಚಿದ ಪ್ರತಿಭೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.