“ಧೋನಿ’ ಚಿತ್ರದ ಸಹನಟ ಸಂದೀಪ್‌ ನಹಾರ್ ಆತ್ಮಹತ್ಯೆ


Team Udayavani, Feb 15, 2021, 11:55 PM IST

“ಧೋನಿ’ ಚಿತ್ರದ ಸಹನಟ ಸಂದೀಪ್‌ ನಹಾರ್ ಆತ್ಮಹತ್ಯೆ

ಮುಂಬೈ: “ಎಂ.ಎಸ್‌. ಧೋನಿ’ ಚಿತ್ರದ ನಾಯಕ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರಪ್ರೇಮಿಗಳ ಮನಸ್ಸಿನಿಂದ ಮಾಸುವ ಮುನ್ನವೇ ಅದೇ ಚಿತ್ರದಲ್ಲಿ ಸಹ ನಟರಾಗಿ ಅಭಿನಯಿಸಿದ್ದ ನಟ ಸಂದೀಪ್‌ ನಹಾರ್‌ ಕೂಡ ಆತ್ಮಹತ್ಯೆ ಮಾಡಿಕೊಂಡು ದೊಡ್ಡ ಶಾಕ್‌ ನೀಡಿದ್ದಾರೆ.

ಫೇಸ್‌ಬುಕ್‌ನಲ್ಲಿ ದೀರ್ಘ‌ವಾದ ಆತ್ಮಹತ್ಯಾ ಲೇಖನ ಬರೆದಿರುವ ಅವರು, ಮುಂಬೈನಲ್ಲಿ ಓರ್ವ ನಟನಾಗಲು ತಾವು ಪಟ್ಟ ಪರಿಶ್ರಮ, ಬಾಲಿವುಡ್‌ನ‌ ರಾಜಕೀಯದಿಂದಾಗಿ ತಾವು ಅವಕಾಶ ವಂಚಿತರಾಗುತ್ತಿರುವುದನ್ನು ವಿವರಿಸಿದ್ದಾರೆ. ಜೊತೆಗೆ, ಈ ಎಲ್ಲಾ ವಿವರಣೆಯನ್ನು ತಾವೇ ಹೇಳಿರುವ ವಿಡಿಯೋವೊಂದನ್ನು ಫೇಸ್‌ಬುಕ್‌ ಹಾಗೂ ಟ್ವಿಟರ್‌ನಲ್ಲಿ ಪ್ರಕಟಿಸಿದ್ದಾರೆ. ಆನಂತರ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ಎಲ್ಲ ಮಾದರಿಯ ಕ್ರಿಕೆಟಿಗೆ ನಮನ್‌ ಓಜಾ ವಿದಾಯ : ಎರಡು ದಶಕಗಳ ಕ್ರಿಕೆಟ್‌ ಬದುಕಿಗೆ ತೆರೆ

2016ರಲ್ಲಿ ತೆರೆ ಕಂಡಿದ್ದ ಎಂ.ಎಸ್‌. ಧೋನಿ: ದ ಅನ್‌ಟೋಲ್ಡ್‌ ಸ್ಟೋರಿ ಚಿತ್ರ ಸೂಪರ್‌ ಹಿಟ್‌ ಆಗಿತ್ತು. ಧೋನಿ ನಿಜ ಜೀವನದಲ್ಲಿ ರಾಂಚಿಯಲ್ಲಿ ಕ್ರೀಡಾ ಸಾಮಗ್ರಿಗಳ ಅಂಗಡಿಯನ್ನಿಟ್ಟುಕೊಂಡಿದ್ದ ಸಿಖ್‌ ಧರ್ಮೀಯ ಸ್ನೇಹಿತರೊಬ್ಬರು ಧೋನಿ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಪಾತ್ರವನ್ನು ಸಂದೀಪ್‌ ನಹಾರ್‌ ನಿರ್ವಹಿಸಿದ್ದರು. ಚಿತ್ರ ನೋಡುವಾಗ ಅವರ ಪಾತ್ರವೂ ಹೆಚ್ಚು ಗಮನ ಸೆಳೆಯುತ್ತದೆ. ಹಾಗಾಗಿ, ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ಸಂದೀಪ್‌, ಅಕ್ಷಯ್‌ ಕುಮಾರ್‌ ಅವರ ಕೇಸರಿ ಚಿತ್ರದಲ್ಲೂ ಅಭಿನಯಿಸಿದ್ದರು.

ಟಾಪ್ ನ್ಯೂಸ್

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

DANDIA-DANCE

Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ

siddanna-2

Guarantee ಯೋಜನೆಗಳಿಂದ ಕರ್ನಾಟಕ ನಂ. 1: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

Shaitan 2

Shaitan 2: ಬರಲಿದೆ ಶೈತಾನ್‌ -2

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

attack

Public place ಮೂತ್ರ ವಿಸರ್ಜಿಸಬೇಡ ಎಂದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.