![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 14, 2021, 5:39 PM IST
ನವದೆಹಲಿ:ಕೋವಿಡ್ ಎರಡನೇ ಅಲೆಯ ಆರ್ಥಿಕ ಪರಿಣಾಮ ಮತ್ತು ಲಸಿಕೆ ನೀಡಿಕೆಯಲ್ಲಿನ ವಿಳಂಬ ಹೂಡಿಕೆದಾರರ ಮೇಲೆ ಪರಿಣಾಮ ಬೀರಿದ್ದು, ಶುಕ್ರವಾರ(ಮೇ 14) ಮುಂಬಯಿ ಷೇರುಮಾರುಕಟ್ಟೆ ಸಂವೇದಿ ಸೂಚ್ಯಂಕ ಅಲ್ಪ ಹೆಚ್ಚಳದೊಂದಿಗೆ ವಹಿವಾಟು ಮುಕ್ತಾಯಗೊಳಿಸಿದೆ.
ಇದನ್ನೂ ಓದಿ:ಅಫ್ಘಾನಿಸ್ತಾನ್: ಕಾಬೂಲ್ ಮಸೀದಿಯೊಳಗೆ ಬಾಂಬ್ ಸ್ಫೋಟ, ಇಮಾಮ್ ಸೇರಿ 12 ಮಂದಿ ಸಾವು
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಕೇವಲ 41.75 ಅಂಕಗಳಷ್ಟು ಏರಿಕೆ ಕಂಡಿದ್ದು, 48,732.55 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಳಿಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 18.70 ಅಂಕಗಳಷ್ಟು ಚೇತರಿಕೆಯೊಂದಿಗೆ 14,677.80ರ ಗಡಿ ತಲುಪಿದೆ.
ಸೆನ್ಸೆಕ್ಸ್ ಅಲ್ಪ ಚೇತರಿಕೆಯಿಂದ ಏಷ್ಯನ್ ಪೇಂಟ್ಸ್, ಐಟಿಸಿ, ನೆಸ್ಲೆ ಇಂಡಿಯಾ, ಎಲ್ ಆ್ಯಂಡ್ ಟಿ, ಎಚ್ ಯುಎಲ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಲಾಭಗಳಿಸಿವೆ.
ಮತ್ತೊಂದೆಡೆ ಇಂಡಸ್ ಇಂಡ್ ಬ್ಯಾಂಕ್, ಮಹೀಂದ್ರ ಆ್ಯಂಡ್ ಮಹೀಂದ್ರ, ಡಾ.ರೆಡ್ಡೀಸ್, ಎಸ್ ಬಿಐ ಮತ್ತು ಎನ್ ಟಿಪಿಸಿ ಷೇರುಗಳು ನಷ್ಟ ಕಂಡಿದೆ. ಭಾರತದಲ್ಲಿನ ಕೋವಿಡ್ ಪರಿಸ್ಥಿತಿ ಷೇರುಪೇಟೆ ಹೂಡಿಕೆದಾರರ ಮೇಲೆ ಪರಿಣಾಮ ಬೀರಿರುವುದಾಗಿ ಕೋಟಕ್ ಮಹೀಂದ್ರದ ಶಿಬಾನಿ ಕುರಿಯನ್ ತಿಳಿಸಿದ್ದಾರೆ.
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.