![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 28, 2021, 6:07 PM IST
ಮುಂಬಯಿ:ಜಾಗತಿಕ ಷೇರು ಮಾರುಕಟ್ಟೆಯಲ್ಲಿನ ಮಂದಗತಿಯ ವಹಿವಾಟಿನ ಪರಿಣಾಮ ಮಂಗಳವಾರ(ಸೆಪ್ಟೆಂಬರ್ 28) ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 410.28 ಅಂಕಗಳ ಇಳಿಕೆಯೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಳಿಸಿದೆ.
ಇದನ್ನೂ ಓದಿ:ಪರಿಸರ ಪ್ರೇಮಿಗಳಿಗೆ ಮಾದರಿ…ವೃಕ್ಷದಲ್ಲೊಂದು ಮನೆಯ ಮಾಡಿ…
ಬಾಂಬೆ ಷೇರುಪೇಟೆಯ ಮಧ್ಯಾಹ್ನದ ವಹಿವಾಟಿನ ವೇಳೆ ಸಂವೇದಿ ಸೂಚ್ಯಂಕ 1,032.35ಅಂಕ ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿತ್ತು. ನಂತರ ಸಂವೇದಿ ಸೂಚ್ಯಂಕ 410.28 ಅಂಕ ಇಳಿಕೆಯಾಗಿದ್ದು, 59,667.60 ಅಂಕಗಳಲ್ಲಿ ವಹಿವಾಟು ಮುಕ್ತಾಯಗೊಂಡಿದೆ.
ಎನ್ ಎಸ್ ಇ ನಿಫ್ಟಿ 106.50 ಅಂಕ ಇಳಿಕೆಯಾಗಿದ್ದು, 17,748.60 ಅಂಕಗಳ ಗಡಿ ತಲುಪಿದೆ. ಸೆನ್ಸೆಕ್ಸ್ ಇಳಿಕೆಯಿಂದ ಭಾರ್ತಿ ಏರ್ ಟೆಲ್, ಟೆಕ್ ಮಹೀಂದ್ರ, ಬಜಾಜ್ ಫೈನಾನ್ಸ್, ಬಜಾಜ್ ಫಿನ್ ಸರ್ವ್, ಎಚ್ ಸಿಎಲ್ ಟೆಕ್ ಮತ್ತು ಇನ್ಫೋಸಿಸ್ ಷೇರುಗಳು ನಷ್ಟ ಕಂಡಿದೆ.
ಪವರ್ ಗ್ರಿಡ್, ಎನ್ ಟಿಪಿಸಿ, ಸನ್ ಫಾರ್ಮಾ, ಟೈಟಾನ್, ಕೋಟಕ್ ಬ್ಯಾಂಕ್ ಮತ್ತು ಡಾ.ರೆಡ್ಡಿ ಷೇರುಗಳು ಲಾಭಗಳಿಸಿದೆ. ಜಾಗತಿಕ ಷೇರು ಮಾರುಕಟ್ಟೆಯ ಧನಾತ್ಮಕ ಸೂಚನೆಯ ಪರಿಣಾಮ ಐಟಿ ಮತ್ತು ರಿಯಲ್ಟಿ ಸೆಕ್ಟರ್ಸ್ ಷೇರುಗಳ ಲಾಭಾಂಶವನ್ನು ಹೆಚ್ಚಾಗಿ ಕಾಯ್ದರಿಸಿದ್ದರಿಂದ ಸೆನ್ಸೆಕ್ಸ್ ಕುಸಿತಕ್ಕೆ ಕಾರಣವಾಗಿತ್ತು.
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.