![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 21, 2022, 5:39 PM IST
ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯಲ್ಲಿನ ಭರ್ಜರಿ ಷೇರು ವಹಿವಾಟಿನ ಪರಿಣಾಮ ಶುಕ್ರವಾರ (ಜನವರಿ 21) ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ 427 ಅಂಕ ಕುಸಿತದೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ.
ಇದನ್ನೂ ಓದಿ:ಬಾಂಬೆ ಹೈಕೋರ್ಟ್ ನ್ಯಾಯಾಧೀಶರ ಕೊಠಡಿಯಲ್ಲಿ ಹಾವು ಪ್ರತ್ಯಕ್ಷ
ವಿದೇಶಿ ಬಂಡವಾಳದ ಹೊರಹರಿವು ನಿರಂತರವಾಗಿ ಮುಂದುವರಿದಿರುವುದು ಷೇರು ಮಾರಾಟದ ಮೇಲೆ ಪರಿಣಾಮ ಬೀರಿರುವುದಾಗಿ ಟ್ರೇಡರ್ಸ್ ತಿಳಿಸಿದ್ದಾರೆ. ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 427.44 ಅಂಕ ಇಳಿಕೆಯಾಗಿದ್ದು, 59,037.18 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ. ಎನ್ ಎಸ್ ಇ ನಿಫ್ಟಿ ಕೂಡಾ 139.85 ಅಂಕ ಕುಸಿತ ಕಂಡಿದ್ದು, 17,617.15 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ. ಬಜಾಜ್ ಫಿನ್ ಸರ್ವ್, ಟೆಕ್ ಮಹೀಂದ್ರ, ಟಾಟಾ ಸ್ಟೀಲ್, ಭಾರ್ತಿ ಏರ್ ಟೆಲ್, ಎಲ್ ಆ್ಯಂಡ್ ಟೀ, ಇಂಡಸ್ ಇಂಡ್ ಬ್ಯಾಂಕ್, ಬಜಾಜ್ ಫೈನಾನ್ಸ್ ಮತ್ತು ಇನ್ಫೋಸಿಸ್ ಷೇರುಗಳು ನಷ್ಟ ಕಂಡಿದೆ.
ಮತ್ತೊಂದೆಡೆ ಎಚ್ ಯುಎಲ್, ಮಾರುತಿ, ಎಚ್ ಡಿಎಫ್ ಸಿ, ಟಿಸಿಎಸ್ ಷೇರುಗಳು ಶೇ.2.68ರಷ್ಟು ಲಾಭಗಳಿಸಿದೆ. ಹಾಂಗ್ ಕಾಂಗ್, ಸಿಯೋಲ್, ಶಾಂಘೈ ಮತ್ತು ಟೋಕಿಯೋ ಷೇರುಪೇಟೆ ಸೆನ್ಸೆಕ್ಸ್ ನಷ್ಟ ಕಂಡಿದೆ.
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.