India-Bangladesh ಗಡಿಯಲ್ಲಿ ಹಸೀನಾ ನೇತೃತ್ವದ ಅವಾಮಿ ಲೀಗ್‌ ಮುಖಂಡನ ಕೊಳೆತ ಶವ ಪತ್ತೆ

ಪೊಲೀಸ್‌ ವರಿಷ್ಠಾಧಿಕಾರಿ ಗಿರಿ ಪ್ರಸಾದ್‌ ಮಾಹಿತಿ ನೀಡಿರುವುದಾಗಿ ವರದಿ ವಿವರಿಸಿದೆ.

Team Udayavani, Aug 30, 2024, 12:29 PM IST

 India-Bangladesh ಗಡಿಯಲ್ಲಿ ಹಸೀನಾ ನೇತೃತ್ವದ ಅವಾಮಿ ಲೀಗ್‌ ಮುಖಂಡನ ಕೊಳೆತ ಶವ ಪತ್ತೆ

ಢಾಕಾ: ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಕ್‌ ಹಸೀನಾ ನೇತೃತ್ವದ ಅವಾಮಿ ಲೀಗ್‌ ಪಕ್ಷದ ಹಿರಿಯ ಮುಖಂಡರೊಬ್ಬರ ಕೊಳೆತ ಶವ ಭಾರತ-ಬಾಂಗ್ಲಾದೇಶದ ಗಡಿಭಾಗದಲ್ಲಿ ಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ.

ಬಾಂಗ್ಲಾದೇಶದ ಗಡಿಪ್ರದೇಶದ ಜೈನ್ಟಿಯಾ ಹಿಲ್ಸ್‌ ಜಿಲ್ಲೆಯ ನಿವಾಸಿಯಾದ ಇಶಾಕ್‌ ಅಲಿ ಖಾನ್‌ ಪನ್ನಾ ಅವರ ಕೊಳೆತ ಶವ ಭಾರತ-ಬಾಂಗ್ಲಾ ಗಡಿ ಭಾಗದಿಂದ ಸುಮಾರು 1.5 ಕಿಲೋ ಮೀಟರ್‌ ದೂರದಲ್ಲಿ ಆಗಸ್ಟ್‌ 26ರಂದು ಪತ್ತೆಯಾಗಿದೆ.

ಶವ ಕೊಳೆತು ಹೋಗಿದ್ದರಿಂದ ಗುರುತು ಪತ್ತೆ ಹಚ್ಚುವುದು ಅಸಾಧ್ಯವಾಗಿತ್ತು. ಆದರೆ ಪನ್ನಾ ಅವರ ಗುರುತನ್ನು ಅಲ್ಲಿ ಸಿಕ್ಕಿದ ಪಾಸ್‌ ಪೋರ್ಟ್‌ ಆಧಾರದ ಮೇಲೆ ಪತ್ತೆ ಹಚ್ಚಲಾಗಿತ್ತು ಎಂದು ಪೊಲೀಸ್‌ ವರಿಷ್ಠಾಧಿಕಾರಿ ಗಿರಿ ಪ್ರಸಾದ್‌ ಮಾಹಿತಿ ನೀಡಿರುವುದಾಗಿ ವರದಿ ವಿವರಿಸಿದೆ.

ಇದನ್ನೂ ಓದಿ:Tragedy: ಬೆಳ್ಳಂಬೆಳಗ್ಗೆ 17 ವರ್ಷದ ಯುವಕನ ಹುಚ್ಚಾಟಕ್ಕೆ ಹಾಲು ವಿತರಕ ಮೃತ್ಯು…

ಪನ್ನಾ ಅವರು ಬಾಂಗ್ಲಾದೇಶ ಛಾತ್ರಾ ಲೀಗ್‌ ನ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಮತ್ತು ಪಿರೋಜ್‌ ಪುರ್‌ ಜಿಲ್ಲೆಯ ಅವಾಮಿ ಲೀಗ್‌ ಸದಸ್ಯರಾಗಿದ್ದು, ಶೇಖ್‌ ಹಸೀನಾ ಸರ್ಕಾರದಲ್ಲಿ ಪ್ರಭಾವಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಪನ್ನಾ ಮೃತದೇಹವನ್ನು ಹೆಚ್ಚಿನ ಗುರುತು ಪತ್ತೆಗಾಗಿ ಸಿವಿಲ್‌ ಆಸ್ಪತ್ರೆಗೆ ರವಾನಿಸಿರುವುದಾಗಿ ಪೊಲೀಸ್‌ ವರಿಷ್ಠಾಧಿಕಾರಿ ತಿಳಿಸಿದ್ದು, ಬಾಂಗ್ಲಾದಲ್ಲಿ ಹಿಂಸಾಚಾರ ಭುಗಿಲೆದ್ದ ಸಂದರ್ಭದಲ್ಲಿ ಪನ್ನಾ ಗಡಿ ದಾಟಲು ಯತ್ನಿಸಿದ ವೇಳೆ ಹೃದಯ ಸ್ತಂಭನದಿಂದ ಸಾವನ್ನಪ್ಪಿರುವ ಸಾಧ್ಯತೆ ಇರುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

9

Imran Khan: ದಂಗೆ ಏಳಲು ಪ್ರಚೋದನೆ; ಇಮ್ರಾನ್‌ ವಿರುದ್ಧ ಕೇಸು

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

1-mmm

Jammu and Kashmir ಉಗ್ರವಾದ ಕೊನೆಯುಸಿರೆಳೆಯುತ್ತಿದೆ : ಪ್ರಧಾನಿ ಮೋದಿ

1-ddsadsa

Hindi ಮತ್ತು ಇತರ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು: ಅಮಿತ್ ಶಾ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Sudden rise in cooking oil prices

Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್

Mamath2

Doctors Protest: ಇದು ನನ್ನ ಕಡೇ ಪ್ರಯತ್ನ, ನಿಮ್ಮ ಅಕ್ಕನಾಗಿ ಬಂದಿರುವೆ ಎಂದ ಸಿಎಂ ಮಮತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Imran Khan: ದಂಗೆ ಏಳಲು ಪ್ರಚೋದನೆ; ಇಮ್ರಾನ್‌ ವಿರುದ್ಧ ಕೇಸು

America Election:ಚುನಾವಣೆಯಲ್ಲಿ “ಕಡಿಮೆ ದುಷ್ಟರ”ನ್ನು ಆಯ್ಕೆ ಮಾಡಿ: ಪೋಪ್‌ ಫ್ರಾನ್ಸಿಸ್‌

America Election:ಚುನಾವಣೆಯಲ್ಲಿ “ಕಡಿಮೆ ದುಷ್ಟರ”ನ್ನು ಆಯ್ಕೆ ಮಾಡಿ: ಪೋಪ್‌ ಫ್ರಾನ್ಸಿಸ್‌

US Election: ಬಾಹ್ಯಾಕಾಶದಿಂದಲೇ ಮತ ಚಲಾಯಿಸಲಿದ್ದಾರಂತೆ ಸುನೀತಾ ವಿಲಿಯಮ್ಸ್ ಮತ್ತು ಬುಚ್

US Election: ಬಾಹ್ಯಾಕಾಶದಿಂದಲೇ ಮತ ಚಲಾಯಿಸಲಿದ್ದಾರಂತೆ ಸುನೀತಾ ವಿಲಿಯಮ್ಸ್ ಮತ್ತು ಬುಚ್

1-body

Bodybuilder; 36 ವರ್ಷದ ದೈತ್ಯದೇಹಿ ಇಲಿಯಾ ಹೃದಯಾಘಾತದಿಂದ ಸಾ*ವು

muslim marriage

Pakistan; ಹಿಂದೂ ಬಾಲಕಿ ಅಪಹರಿಸಿ, ವೃದ್ಧನ ಜತೆ ಮದುವೆ!

MUST WATCH

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

ಹೊಸ ಸೇರ್ಪಡೆ

crime (2)

Indi; ನಾಲ್ವರು ದುಷ್ಕರ್ಮಿಗಳಿಂದ ಯುವಕನ ಬರ್ಬರ ಹ*ತ್ಯೆ

16

Kumble: ವಿದ್ಯಾರ್ಥಿಗೆ ಹಲ್ಲೆ

15

Belthangady: ನೇಣುಬಿಗಿದು ವ್ಯಕ್ತಿ ಸಾವು

Duleep Trophy: ಪ್ರಥಮ್‌ ಸಿಂಗ್‌, ತಿಲಕ್‌ ವರ್ಮ ಶತಕ

Duleep Trophy: ಪ್ರಥಮ್‌ ಸಿಂಗ್‌, ತಿಲಕ್‌ ವರ್ಮ ಶತಕ

Thekkatte: ಸುಟ್ಟು ಕರಕಲಾದ ಎರಡು ದ್ವಿಚಕ್ರ ವಾಹನ

Thekkatte: ಸುಟ್ಟು ಕರಕಲಾದ ಎರಡು ದ್ವಿಚಕ್ರ ವಾಹನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.