![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Mar 29, 2022, 7:28 PM IST
ಶಿವಮೊಗ್ಗ: ತಾಲೂಕಿನ ವಿವಿಧೆಡೆ ಮಂಗಳವಾರ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸುರಿಯಿತು. ಬಿಸಿಲಿನ ಕಂಗೆಟ್ಟಿದ್ದ ಜನ ಸ್ವಲ್ಪ ನಿರಾಳರಾದರು. ಮಳೆಯಿಂದ ಆಸ್ತಿಪಾಸ್ತಿಗೆ ಹಾನಿ ಉಂಟಾಗಿದ್ದು, ಬೆಳೆ ಹಾನಿ ಕೂಡ ಆಗಿದೆ.
ಆಯನೂರು ಸುತ್ತಮುತ್ತ ಸಂಜೆ ವೇಳೆಗೆ ಜೋರ ಮಳೆ ಜೊತೆಗೆ ಆಲಿಕಲ್ಲು ಬಿದ್ದಿದ್ದು ಆಲಿಕಲ್ಲು ಬಿದ್ದ ರಭಸಕ್ಕೆ ಚನ್ನಹಳ್ಳಿ ಗ್ರಾಮದ ಮನೆಗಳ ಮೇಲಿನ ಹೆಂಚುಗಳು, ಸೋಲಾರ್ ಪ್ಯಾನಲ್ಗಳು ಒಡೆದು ಹೋಗಿವೆ. ಇನ್ನು, ಬಾಳೆ, ಅಡಿಕೆ ತೋಟಗಳಿಗೆ ಆಲಿಕಲ್ಲಿನಿಂದ ಹಾನಿ ಉಂಟಾಗಿದೆ. ಇದು ರೈತರಿಗೆ ನಷ್ಟ ಉಂಟುಮಾಡಿ ಚಿಂತೆಗೀಡು ಮಾಡಿದೆ.
ಆಯನೂರು ಸುತ್ತಮುತ್ತ ಹಲವು ಗ್ರಾಮಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ ಎಂದು ತಿಳಿದು ಬಂದಿದೆ. ಇತ್ತ ಶಿವಮೊಗ್ಗ ನಗರದಲ್ಲಿಯು ಸಂಜೆ ಜೋರು ಮಳೆ ಸುರಿಯಿತು.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
You seem to have an Ad Blocker on.
To continue reading, please turn it off or whitelist Udayavani.