ಶಿವಮೊಗ್ಗ: ಯುವಕನ ಹತ್ಯೆಗೆ ಸಂಚು ರೂಪಿಸಿದ್ದ 13 ಮಂದಿ ವಿರುದ್ಧ ಪ್ರಕರಣ

ಹರ್ಷ ಹತ್ಯೆ ಪ್ರಕರಣದ ಬಳಿಕ ಉಂಟಾಗಿದ್ದ ಗಲಭೆ

Team Udayavani, Apr 15, 2022, 6:41 PM IST

crime

ಶಿವಮೊಗ್ಗ:  ಮುಸ್ಲಿಂ ಯುವಕನ ಹತ್ಯೆಗೆ ಸಂಚು ರೂಪಿಸಿದ್ದ ಆರೋಪದ ಮೇಲೆ 13 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಹರ್ಷ ಹತ್ಯೆ ಪ್ರಕರಣದ ಬಳಿಕ ಉಂಟಾಗಿದ್ದ ಗಲಭೆ ಸಂಬಂಧ ಯುವಕನನ್ನು ಬಂಧಿಸಲಾಗಿದ್ದು, ವಿಚಾರಣೆ ವೇಳೆ ಆತ ಸ್ಪೋಟಕ ಮಾಹಿತಿ ಬಾಯಿ ಬಿಟ್ಟಿದ್ದಾನೆ.

13 ಮಂದಿ ವಿರುದ್ಧ ಕೇಸ್

ರಾಖಿ ಎಂಬಾತನ ವಿಚಾರಣೆ ವೇಳೆ ಮುಸ್ಲಿಂ ಯುವಕನ ಹತ್ಯೆಗೆ ಸಂಚು ಕುರಿತು ಬಾಯಿ ಬಿಟ್ಟಿದ್ದ. ಈ ಹಿನ್ನೆಲೆಯಲ್ಲಿ ರಾಖಿ ಸೇರಿದಂತೆ ಶಿವಮೊಗ್ಗದ 13 ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಾಖಿ ಸಿಕ್ಕಿಬಿದ್ದಿದ್ದು ಹೇಗೆ?

ಫೆ.21ರಂದು ಬೆಳಗ್ಗೆ 11.30ಕ್ಕೆ ಸೀಗೆಹಟ್ಟಿಯಲ್ಲಿ ಪತ್ರಕರ್ತ ಮೊಹಮದ್ ರಫಿ ಅವರ ಮೇಲೆ ಗುಂಪು ದಾಳಿ ನಡೆಸಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿತ್ತು. ಈ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ರಾಖಿ ಎಂಬಾತನ ವಿಚಾರಣೆ ನಡೆಸಲಾಗುತ್ತಿತ್ತು. ಆಗ ಮುಸ್ಲಿಂ ಯುವಕನ ಹತ್ಯೆಗೆ ಸಂಚು ರೂಪಿಸಿರುವುದಾಗಿ ಹೇಳಿಕೆ ನೀಡಿದ್ದಾನೆ ಎಂದು ಎಫ್ಐಆರ್ ದಾಖಲು ಮಾಡಲಾಗಿದೆ.

ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

24

Belthangady: ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Belthangady: ಇಸ್ಪೀಟು ಅಡ್ಡೆಗೆ ದಾಳಿ; 23 ಮಂದಿಯ ಸೆರೆ

Belthangady: ಇಸ್ಪೀಟು ಅಡ್ಡೆಗೆ ದಾಳಿ; 23 ಮಂದಿಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.