![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 23, 2021, 8:05 PM IST
ಮೈಸೂರು: ಸಾಂಸ್ಕ್ರತಿಕ ನಗರಿಯಲ್ಲಿ ಗುಂಡಿನ ಸದ್ದು ಕೇಳಿ ಬಂದಿದ್ದು, ಚಿನ್ನಾಭರಣ ಕಳವು ಮಾಡಲು ಬಂದಿದ್ದ ಖದೀಮರು ಹಾರಿಸಿದ ಗುಂಡಿಗೆ ಅಮಾಯಕ ಬಲಿಯಾಗಿರುವ ಘಟನೆ ನಡೆದಿದೆ.
ದಡದಹಳ್ಳಿ ಗ್ರಾಮದ ಚಂದ್ರು (23) ಮೃತ ದುರ್ದೈವಿ.
ನಗರದ ವಿದ್ಯಾರಣ್ಯಪುರಂ ಚಿನ್ನಾಭರಣ ಮಳಿಗೆಯೊಂದಕ್ಕೆ ಸೋಮವಾರ ಸಾಯಂಕಾಲ ಚಿನ್ನ ಖರೀದಿಸುವಂತೆ ಬಂದ ಖದೀಮರು, ಏಕಾಏಕಿ ಅಂಗಡಿ ಮಾಲೀಕನಿಗೆ ಪಿಸ್ತೂಲ್ ತೋರಿಸಿ ಬೆದರಿಸಿ ಚಿನ್ನಾಭರಣ ದೋಚಲು ಯತ್ನಿಸಿದ್ದಾರೆ.
ಈ ವೇಳೆ ಪ್ರತಿರೋಧ ಒಡ್ಡಲು ಅಂಗಡಿ ಮಾಲೀಕ ಮುಂದಾದಾಗ ಚಿನ್ನಾಭರಣ ಅಂಗಡಿಯಿಂದ ಹೊರಬಂದು ದರೋಡೆಕೋರರು . ಇದೇ ವೇಳೆ ರಸ್ತೆಯಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ಗುಂಡು ತಗುಲಿದ್ದು ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಘಟನೆ ನಡೆದ ಕೂಡಲೇ ಖದೀಮರು ಸ್ಥಳದಿಂದ ಪರಾರಿಯಾಗಿದ್ದಾರೆ.
ಇದನ್ನೂ ಓದಿ :ಪೋರ್ಟಲ್ ದೋಷ : ಹಣಕಾಸು ಸಚಿವೆ ಸೀತಾರಾಮನ್ ಭೇಟಿಯಾದ ಇನ್ಫೋಸಿಸ್ ಸಿಇಒ
ಈ ವೇಳೆ ಸ್ಥಳಗಳಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ನಂತರ ಶ್ವಾಸನಾಳದ ಸಹಕಾರದೊಂದಿಗೆ ಖದೀಮರ ಶೋಧನೆಗೆ ಪೊಲೀಸರು ಯತ್ನಿಸಿದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.