Arizona;ಕಮಲಾ ಹ್ಯಾರಿಸ್ ಚುನಾವಣ ಪ್ರಚಾರ ಕಚೇರಿಯ ಮೇಲೆ ಗುಂಡಿನ ದಾಳಿ

ಚುನಾವಣೆ ವೇಳೆ ದೊಡ್ಡ ಸವಾಲಾಗಿ ಪರಿಣಮಿಸಿದ ಭದ್ರತೆ !

Team Udayavani, Sep 25, 2024, 10:53 AM IST

1-kammala

ಅರಿಝೋನಾ: ಇಲ್ಲಿನ ಡೆಮಾಕ್ರಟಿಕ್ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್(Kamala Harris) ಅವರ ಚುನಾವಣ ಪ್ರಚಾರ ಕಚೇರಿಯ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಟೆಂಪೆ ನಗರದಲ್ಲಿನ ಕಚೇರಿಯ ಮುಂಭಾಗದ ಕಿಟಕಿಗಳ ಮೇಲೆ ಪೆಲೆಟ್ ಗನ್ ಬಳಸಿ ಗುಂಡು ಹಾರಿಸಲಾಗಿದೆ.

ಮಂಗಳವಾರ(ಸೆ24) ಎನ್‌ಬಿಸಿ ನ್ಯೂಸ್‌ಗೆ ನೀಡಿದ ಹೇಳಿಕೆಯಲ್ಲಿ, ಹಿಂದಿನ ರಾತ್ರಿ ಘಟನೆ ಸಂಭವಿಸಿದೆ ಎಂದು ಟೆಂಪೆ ಪೊಲೀಸರು ದೃಢಪಡಿಸಿದ್ದಾರೆ. ಡೆಮಾಕ್ರಟಿಕ್ ನ್ಯಾಷನಲ್ ಕಮಿಟಿ ಕಚೇರಿಯಲ್ಲಿ ಗುಂಡಿನ ದಾಳಿಯಿಂದ ಹಾನಿಯಾಗಿದೆ ಎಂದು ಹೇಳಿದ್ದು, ಯಾವುದೇ ಗಾಯಗಳ ಬಗ್ಗೆ ವರದಿಯಾಗಿಲ್ಲ.

ಘಟನೆಯ ಸಮಯದಲ್ಲಿ ಕಚೇರಿ ಆವರಣದೊಳಗೆ ಯಾರೂ ಇರಲಿಲ್ಲ ಎಂದು ಟೆಂಪೆ ಪೋಲೀಸ್ ಸಾರ್ವಜನಿಕ ಮಾಹಿತಿ ಅಧಿಕಾರಿ ರಯಾನ್ ಕುಕ್ ಹೇಳಿದ್ದಾರೆ. ಕಟ್ಟಡದಲ್ಲಿ ಕೆಲಸ ಮಾಡುವವರ ಮತ್ತು ಹತ್ತಿರದವರ ಸುರಕ್ಷತೆಯ ಬಗ್ಗೆ ಕಳವಳವನ್ನು ಉಂಟುಮಾಡುತ್ತದೆ” ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ.

ಸ್ಥಳೀಯ ಟಿವಿ ಸ್ಟೇಷನ್‌ಗಳು ತುಣುಕನ್ನು ಪ್ರಸಾರ ಮಾಡಿದ್ದು, ಅದು ಎರಡು ಗುಂಡು ಬಾಗಿಲು ಮತ್ತು ಎರಡು ಕಿಟಕಿಗಳಲ್ಲಿ ರಂಧ್ರಗಳನ್ನು ತೋರಿಸಿದೆ.ಘಟನೆಯ ಕುರಿತು ತನಿಖೆ ನಡೆಯುತ್ತಿದ್ದು, ಕೃತ್ಯ ನಡೆದ ಸ್ಥಳದಿಂದ ಸಂಗ್ರಹಿಸಿದ ಪುರಾವೆಗಳನ್ನು ವಿಶ್ಲೇಷಿಸಲಾಗುತ್ತಿದೆ.

ಶುಕ್ರವಾರ ಅರಿಝೋನಾಗೆ ಕಮಲಾ ಹ್ಯಾರಿಸ್ ಅವರ ನಿಗದಿತ ಪ್ರವಾಸಕ್ಕೆ ಕೆಲವೇ ದಿನಗಳ ಮೊದಲು ಗುಂಡಿನ ದಾಳಿಯ ಕಳವಳಕಾರಿ ಘಟನೆ ನಡೆದಿದೆ.

ಟಾಪ್ ನ್ಯೂಸ್

Jayam Ravi: ಜಯಂ ರವಿಯನ್ನು ಮನೆಯಿಂದ ಹೊರಹಾಕಿದ ಮಾಜಿ ಪತ್ನಿ; ಪೊಲೀಸರ ಮೊರೆ ಹೋದ ನಟ

Jayam Ravi: ಜಯಂ ರವಿಯನ್ನು ಮನೆಯಿಂದ ಹೊರಹಾಕಿದ ಮಾಜಿ ಪತ್ನಿ; ಪೊಲೀಸರ ಮೊರೆ ಹೋದ ನಟ

1-kangg

BJP; ಆಕ್ರೋಶದ ಬಳಿಕ ಹೇಳಿಕೆ ಹಿಂಪಡೆದುಕೊಂಡ ಕಂಗನಾ ರಣಾವತ್

Uttar Pradesh: ಕಾಳಿಂಗ ಸರ್ಪವನ್ನು ಕೊಂದು ಮಗುವನ್ನು ರಕ್ಷಿಸಿದ ಪಿಟ್‌ ಬುಲ್ ಶ್ವಾನ!

Uttar Pradesh: ಕಾಳಿಂಗ ಸರ್ಪವನ್ನು ಕೊಂದು ಮಗುವನ್ನು ರಕ್ಷಿಸಿದ ಪಿಟ್‌ ಬುಲ್ ಶ್ವಾನ!

Kapil Sibal;

Siddaramaiah ವಿರುದ್ಧ ಹೈ ಕೋರ್ಟ್ ತೀರ್ಪು: ಕಪಿಲ್ ಸಿಬಲ್ ಪ್ರತಿಕ್ರಿಯೆ

5

Arrested: ಪ್ರೇಯಸಿಗಾಗಿ ಬಾಲ್ಯ ಗೆಳೆಯನ ಕೊಂದಿದ್ದ ಉಡುಪಿ ಮೂಲದ ಆರೋಪಿ ಸೆರೆ

1-jk

J&K; ಮತದಾನ ಪ್ರಕ್ರಿಯೆ ವೀಕ್ಷಿಸುತ್ತಿರುವ ವಿದೇಶಗಳ ಉನ್ನತ ಮಟ್ಟದ ರಾಜತಾಂತ್ರಿಕರು

Sudeep: ನನ್ನ ಕೆಲಸವನ್ನು ಅಚ್ಚುಕಟ್ಟಾಗಿ ಮುಗಿಸಿದ್ದೇನೆ.. ಮ್ಯಾಕ್ಸ್‌ ಬಗ್ಗೆ ಕಿಚ್ಚ ಮಾತು

Sudeep: ನನ್ನ ಕೆಲಸವನ್ನು ಅಚ್ಚುಕಟ್ಟಾಗಿ ಮುಗಿಸಿದ್ದೇನೆ.. ಮ್ಯಾಕ್ಸ್‌ ಬಗ್ಗೆ ಕಿಚ್ಚ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pay 3 lakhs to perform Durga Puja: Threat in Bangla

Bangladesh; ದುರ್ಗಾ ಪೂಜೆ ನಡೀಬೇಕೆಂದರೆ 3 ಲಕ್ಷ ಕೊಡಿ: ಬಾಂಗ್ಲಾದಲ್ಲಿ ಬೆದರಿಕೆ

Harini Amarasuriya sworn in as Sri Lanka’s new Prime Minister

Harini Amarasuriya: ಶ್ರೀಲಂಕಾಕ್ಕೆ 24 ವರ್ಷದ ಬಳಿಕ ಮೊದಲ ಮಹಿಳಾ ಪ್ರಧಾನ ಮಂತ್ರಿ ನೇಮಕ

Israel ವೈಮಾನಿಕ ದಾಳಿಗೆ 500 ಲೆಬನಾನ್‌ ಜನರು ಮೃತ್ಯು, ಹೆಜ್ಬುಲ್ಲಾ ಪ್ರತೀಕಾರದ ದಾಳಿ

Israel ವೈಮಾನಿಕ ದಾಳಿಗೆ 500 ಲೆಬನಾನ್‌ ಜನರು ಮೃತ್ಯು, ಹೆಜ್ಬುಲ್ಲಾ ಪ್ರತೀಕಾರದ ದಾಳಿ

1-reess

Modi USA tour; ಭಾರತದ ಸೆಮಿಕಂಡಕ್ಟರ್‌ ಕನಸಿಗೆ ಈಗ ಹೊಸ ‘ಶಕ್ತಿ’

1-aakd

Sri Lanka; 9ನೇ ಅಧ್ಯಕ್ಷರಾಗಿ ಅನುರ ಕುಮಾರ ದಿಸ್ಸಾ ನಾಯಕೆ ಪದಗ್ರಹಣ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

5-uv-fusion

Taro: ಕೆಸುವೆಂದು ಕರುಬಬೇಡಿ

Jayam Ravi: ಜಯಂ ರವಿಯನ್ನು ಮನೆಯಿಂದ ಹೊರಹಾಕಿದ ಮಾಜಿ ಪತ್ನಿ; ಪೊಲೀಸರ ಮೊರೆ ಹೋದ ನಟ

Jayam Ravi: ಜಯಂ ರವಿಯನ್ನು ಮನೆಯಿಂದ ಹೊರಹಾಕಿದ ಮಾಜಿ ಪತ್ನಿ; ಪೊಲೀಸರ ಮೊರೆ ಹೋದ ನಟ

1-kangg

BJP; ಆಕ್ರೋಶದ ಬಳಿಕ ಹೇಳಿಕೆ ಹಿಂಪಡೆದುಕೊಂಡ ಕಂಗನಾ ರಣಾವತ್

Uttar Pradesh: ಕಾಳಿಂಗ ಸರ್ಪವನ್ನು ಕೊಂದು ಮಗುವನ್ನು ರಕ್ಷಿಸಿದ ಪಿಟ್‌ ಬುಲ್ ಶ್ವಾನ!

Uttar Pradesh: ಕಾಳಿಂಗ ಸರ್ಪವನ್ನು ಕೊಂದು ಮಗುವನ್ನು ರಕ್ಷಿಸಿದ ಪಿಟ್‌ ಬುಲ್ ಶ್ವಾನ!

4-uv-fusion

UV Fusion: ಸಂಬಂಧಗಳ ಶಿಥಿಲೀಕರಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.