ಪಂಜಾಬ್ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ನಾಶ ಮಾಡಿದ ಸಿದ್ದು!: ಶೆಟ್ಟರ್ ವ್ಯಂಗ್ಯ
Team Udayavani, Mar 10, 2022, 12:01 PM IST
ಬೆಂಗಳೂರು : ಪಂಜಾಬ್ ನಲ್ಲೊಬ್ಬ ಸಿದ್ದು, ಕರ್ನಾಟಕದಲ್ಲಿ ಒಬ್ಬ ಸಿದ್ದು ಇದ್ದಾರೆ. ಪಂಜಾಬಿನಲ್ಲಿ ಸಿದ್ದು ಕಾಂಗ್ರೆಸ್ ನಾಶ ಮಾಡಿದ್ದಾರೆ. ರಾಜ್ಯದಲ್ಲೂ ಹಾಗೇ ಆಗುತ್ತದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.
ನಾವು ನಿರೀಕ್ಷಿಸಿದಂತೆ ಫಲಿತಾಂಶ ಬಂದಿದೆ. ಚುನಾವಣಾ ಸಮೀಕ್ಷೆ ಕೂಡ ನಿಜವಾಗಿದೆ .ಉತ್ತರಾಖಂಡ್ ನಲ್ಲಿ ಅಭೂತಪೂರ್ವ ಫಲಿತಾಂಶ ಬಂದಿದೆ .4 ರಾಜ್ಯಗಳ ಮತದಾರರಿಗೆ, ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ಸುದ್ದಿಗಾರರಿಗೆ ತಿಳಿಸಿದರು.
ಮುಂದಿನ ಲೋಕ ಸಭಾ ಚುನಾವಣೆಗೆ, ಭಾರತದ ಭವಿಷ್ಯ ಕ್ಕೆ ಪೂರಕವಾಗಲಿದೆ.ರಾಜ್ಯದಲ್ಲಿ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಕಾಂಗ್ರೆಸ್ ಪಾದಯಾತ್ರೆ ಹೈಡ್ರಾಮ ಯಾರೂ ನಂಬುವುದಿಲ್ಲ.ಸಿದ್ದರಾಮಯ್ಯ ,ಶಿವಕುಮಾರ್ ರಿಂದ ಕಾಂಗ್ರೆಸ್ ಗೆ ಇತಿಶ್ರೀ ಬೀಳಲಿದೆ ಎಂದರು.
ಪಂಜಾಬ್ ನಲ್ಲಿ ಒಬ್ಬ ಸಿದ್ದು, ರಾಜ್ಯದಲ್ಲಿ ಒಬ್ಬ ಸಿದ್ದು ಇದ್ದಾರೆ. ಪಂಜಾಬ್ ಸಿದ್ದು ಇಂದ ಅಲ್ಲಿ ಕಾಂಗ್ರೆಸ್ ನಾಶವಾಗಿದೆ .100 ವರ್ಷಗಳ ಕಾಂಗ್ರೆಸ್ ಗೆ ನಾಯಕತ್ವ ಕೊರತೆ, ಒಂದೇ ಕುಟುಂಬದ ಮೇಲೆ ಅವಲಂಬಿತ ಪಕ್ಷ ನಾಶವಾಗಲಿದೆ ಎಂದು ಹೇಳಿದರು.
ಬಿಜೆಪಿ ಒಂದೇ ಕುಟುಂಬದಕ್ಕೇ ಸೀಮಿತವಾದ ಪಕ್ಷ ಅಲ್ಲ. ಪ್ರತಿಯೊಂದು ರಾಜ್ಯದಲ್ಲೂ ಕಾಂಗ್ರೆಸ್ ಮುಕ್ತ ಆಗಲಿದೆ, ರಾಜ್ಯದಲ್ಲೂ ಕಾಂಗ್ರೆಸ್ ಮುಕ್ತ ಆಗಲಿದೆ ಎಂದು ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
IFFI: ಗೋವಾದಲ್ಲಿ 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನ.20ರಿಂದ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.